• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೋರಾಟದ ಫಲವಾಗಿ ಎಲ್ಲ ಕ್ಷೇತ್ರದಲ್ಲಿ ಮಹಿಳೆ ಮುಂದು: ಜಯಶ್ರೀ ಕಾರೇಕರ

Mar 11 2025, 12:47 AM IST
ಪುರುಷ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಲು ಮಹಿಳಾ ಶಕ್ತಿಯೇ ಕಾರಣ ಎಂದು ಜಯಶ್ರೀ ಕಾರೇಕರ ಹೇಳಿದರು.

ಮಹಿಳೆ ಸವಾಲಿನ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು

Mar 10 2025, 12:17 AM IST
ಮಹಿಳೆಯರು ಸಾಮಾಜಿಕ, ಅರ್ಥಿಕ, ರಾಜಕೀಯ, ಕ್ರೀಡೆ, ಸಾಹಿತ್ಯ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಗುರಿಯನ್ನು ಯಶಸ್ಸಿಯಾಗಿ ಸಾಧಿಸಬಹುದು. ಮಹಿಳೆಯರು ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇಂದಿನ ಸಂಪ್ರಾದಾಯಿಕ ವ್ಯವಸ್ಥೆಯಲ್ಲಿ ಹೆಣ್ಣು ಯಾವುದಾದರೂ ಛಾಲೆಂಜ್‌ ಕ್ಷೇತ್ರವನ್ನು ಆರಿಸಕೊಂಡು ಮುನ್ನುಗ್ಗಿ ಗುರಿ ತಲುಪಬೇಕು.

ಎಲ್ಲಾ ಕ್ಷೇತ್ರದಲ್ಲೂ ಮಹಿಳೆ ಸಾಧನೆ: ಮರಿಚನ್ನಮ್ಮ

Mar 10 2025, 12:16 AM IST
ಆತ್ಮವಿಶ್ವಾಸ, ಆತ್ಮಸ್ಥೈರ್ಯ ಬೆಳೆಸಿಕೊಂಡು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸಾಮರ್ಥ್ಯ ಸಾಧಿಸಬಹುದು ಎಂದು ಹಿರಿಯ ನ್ಯಾಯವಾದಿ ಮರಿಚೆನ್ನಮ್ಮ ಹೇಳಿದರು

ಅರೇಹಳ್ಳಿಯಲ್ಲಿ ಮಹಿಳೆ ಮೇಲೆ ಕಾಡಾನೆ ದಾಳಿ

Mar 10 2025, 12:16 AM IST
ಬೇಲೂರು ತಾಲೂಕಿನ ದೊಡ್ಡಸಾಲವಾರ ಗ್ರಾಮದಲ್ಲಿ ಇಂದು ಮುಂಜಾನೆ ಕೂಲಿ ಕೆಲಸಕ್ಕೆಂದು ರೇವತಿ ಎಂಬುವವರು ಗ್ರಾಮದ ಉಮೇಶ್ ಎಂಬುವವರ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾಡಾಣೆ ಮಹಿಳೆ ಮೇಲೆ ದಾಳಿ ನಡೆಸಿದೆ. ತಕ್ಷಣ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆಯ ಸಿಬ್ಬಂದಿ ತಮ್ಮ ವಾಹನದಲ್ಲಿಯೇ ಹತ್ತಿರದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ ಘಟನೆ ನಡೆದಿದೆ.

ಮಹಿಳೆ ಪ್ರತಿಯೊಂದು ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದಾಳೆ- ಹೊರಕೇರಿ

Mar 10 2025, 12:15 AM IST
ಜೀವನದ ಪ್ರತಿಯೊಂದು ಹಂತದಲ್ಲೂ ಮಹಿಳೆಯರ ಪಾತ್ರ ಅಗಾಧ. ಆ ಜೀವವೇ ಇಲ್ಲದೇ ಹೋದರೆ ಈ ಜೀವಕ್ಕೆ ಹಾಗೂ ಜೀವನಕ್ಕೆ ಅಸ್ತಿತ್ವವಿಲ್ಲ. ಮನೆಗೆ ಬೆಳಗುವ ಬೆಳಕಾಗಿ ಮಹಿಳೆ ಮಿಂಚುವಳು ಎಂದು ಗ್ರಾಪಂ ಸದಸ್ಯ ಭೀಮಪ್ಪ ಹೊರಕೇರಿ ಹೇಳಿದರು.

ಮಹಿಳೆ ಎಂದರೆ ಶಕ್ತಿ, ಧೈರ್ಯ, ಪ್ರೀತಿ, ಕಾಳಜಿ: ಡಾ. ಸವಿತಾ

Mar 10 2025, 12:15 AM IST
ಮಹಿಳೆ ಇಲ್ಲದ ವಿಶ್ವವನ್ನು ಊಹಿಸಲು ಸಾಧ್ಯವೇ ಖಂಡಿತ ಇಲ್ಲ. ಮಹಿಳೆ ಎಂದರೆ ಶಕ್ತಿ, ಧೈರ್ಯ, ಪ್ರೀತಿ, ಕಾಳಜಿ, ಪ್ರತಿಯೊಬ್ಬರ ಬದುಕಿನಲ್ಲೂ ಮಹಿಳಾ ಪಾತ್ರ ಮುಖ್ಯವಾಗಿದೆ ಎಂದು ಸಾರ್ವಜನಿಕ ಆಸ್ಪತ್ರೆಯ ಸ್ತ್ರೀ ಮತ್ತು ಪ್ರಸೂತಿ ತಜ್ಞೆ ಡಾ.ಸವಿತಾ ಹೇಳಿದ್ದಾರೆ.

ಮಹಿಳೆ ಮೇಲಿನ ದೌರ್ಜನ್ಯ ಚರ್ಚಿತವಾಗಲಿ

Mar 09 2025, 01:51 AM IST
ಚರ್ಚೆ ನಡೆಸಿದಾಗ ಮಾತ್ರ ದಿನಾಚರಣೆ ಅರ್ಥ ಬರುತ್ತೆ

ಹಂಪಿ ಸಮೀಪ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ನಡೆದ ಗ್ಯಾಂಗ್‌ರೇಪ್‌ ಕೇಸಲ್ಲಿ ಇಬ್ಬರ ಸೆರೆ

Mar 09 2025, 01:50 AM IST
ಹಂಪಿ ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆ ಸಾಣಾಪುರ ಕೆರೆ ಜಂಗ್ಲಿ ರಸ್ತೆ ಬಳಿ ಗುರುವಾರ ರಾತ್ರಿ ಓರ್ವ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ನಡೆದ ಗ್ಯಾಂಗ್‌ರೇಪ್‌ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ಪುರುಷರ ಆಲೋಚನೆ ಬದಲಾದರೆ ಮಹಿಳೆ ಇನ್ನಷ್ಟು ಸದೃಢ: ಡಾ.ಎಚ್.ಸಿ.ಹೇಮಲತಾ

Mar 09 2025, 01:50 AM IST
ಒಂದು ದೇಶದ ಆರ್ಥಿಕ ಪ್ರಗತಿಯ ಸಾಧನೆಯಾಗಿ ಮಹಿಳೆ ಎಲ್ಲಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾಳೆ. ಇಂದಿರಾಗಾಂಧಿ, ಕಲ್ಪನಾ ಚಾವ್ಲಾ, ಕಿರಣ್ ಮುಜುನ್ದಾರ್, ಸಾಲುಮರದ ತಿಮ್ಮಕ್ಕ ಇನ್ನೂ ಹಲವು ಮಹಿಳೆಯರು ಬಾಹ್ಯಾಕಾಶದಿಂದ ಹಿಡಿದು ಆಟೋ ಚಾಲನೆ ಮಾಡುವವರೆಗೂ ತಮ್ಮ ನೈಪುಣ್ಯತೆ, ಧೈರ್ಯ, ಸವಾಲುಗಳ ಮೂಲಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ಹಳ್ಳಿಯಿಂದ, ದಿಲ್ಲಿಯವರೆಗೆ ಸುಭದ್ರ ಆಡಳಿತ ಮಹಿಳೆ ನಡೆಸಿದ್ದಾಳೆ: ಸಂಯುಕ್ತಾ ಬಂಡಿ

Mar 09 2025, 01:49 AM IST
ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೆ ಸುಭದ್ರ ಹಾಗೂ ಸುಸ್ಥಿರ ಆಡಳಿತ ನಡೆಸಿದ ಮಹಿಳೆಯರು ಇತರರಿಗಿಂತ ಸಶಕ್ತರು ಎಂದು ರುಜುವಾತಾಗಿದೆ ಎಂದು ಅಕ್ಕನ ಬಳಗದ ಅಧ್ಯಕ್ಷೆ ಸಂಯುಕ್ತಾ ಬಂಡಿ ಹೇಳಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 50
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved