• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡಗಿನಾದ್ಯಂತ ಭಾರಿ ಗಾಳಿ-ಮಳೆ: ಗೋಡೆ ಬಿದ್ದು ಮಹಿಳೆ ಸಾವು

Jul 27 2025, 12:03 AM IST
ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

ಭೀಮನ ಅಮಾವಾಸ್ಯೆಯಂದು ಪತಿ ಪಾದ ಪೂಜೆ ಬಳಿಕ ಮಹಿಳೆ ಶಂಕಾಸ್ಪದ ಸಾವು

Jul 26 2025, 05:41 AM IST

ಭೀಮನ ಅಮಾವಾಸ್ಯೆಯ ದಿನ ಗಂಡನ ಪಾದ ಪೂಜೆ ಮಾಡಿದ ಬಳಿಕ ಮಹಿಳೆಯೊಬ್ಬಳು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದಲ್ಲಿ ನಡೆದಿದೆ.

ನೊಂದ ಮಹಿಳೆ ಮಹಿಳಾ ಆಯೋಗ ಸಹಾಯ ಪಡೆದುಕೊಳ್ಳಿ

Jul 26 2025, 12:00 AM IST
ನೊಂದವರ ಪರ, ಮಹಿಳೆಯರ ಪರ ಯಾವಾಗಲು ಮಹಿಳಾ ಆಯೋಗ ಇರುತ್ತದೆ. ನೊಂದ ಮಹಿಳೆಯರು ಆಯೋಗದ ಸಹಾಯ ಪಡೆದುಕೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ತಿಳಿಸಿದರು.

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

Jul 25 2025, 12:30 AM IST
ಬಾಳೆಹೊನ್ನೂರುಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಧಾರುಣವಾಗಿ ಬಲಿಯಾದ ಘಟನೆ ಎನ್.ಆರ್.ಪುರ ತಾಲೂಕಿನ ಬನ್ನೂರು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.

ಆನೆ ದಾಳಿಗೆ ಮಹಿಳೆ ಸಾವು: ಸಾರ್ವಜನಿಕರಿಂದ ರಸ್ತೆ ತಡೆ, ಪ್ರತಿಭಟನೆ

Jul 25 2025, 12:30 AM IST
ಬಾಳೆಹೊನ್ನೂರು, ಬನ್ನೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪಟ್ಟಣದ ಅರಣ್ಯ ಇಲಾಖೆ ಮುಂಭಾಗ ಸಾರ್ವಜನಿಕರು ಹಾಗೂ ವಿವಿಧ ಪಕ್ಷಗಳ ಕಾರ್ಯಕರ್ತರು, ಮುಖಂಡರು ಗುರುವಾರ ದಿಢೀರ್ ಪ್ರತಿಭಟನೆ ನಡೆಸಿ ಮುಖ್ಯರಸ್ತೆ ತಡೆ ನಡೆಸುವ ಮೂಲಕ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಹೊರ ಹಾಕಿದರು.

ಬೇಕರಿಗೆ ಲಾರಿ ನುಗ್ಗಿ ಮೂವರ ಸಾವು, ಮಹಿಳೆ ಗಂಭೀರ

Jul 23 2025, 03:22 AM IST
ಗೊಬ್ಬರ ತುಂಬಿಕೊಂಡು ಬರುತ್ತಿದ್ದ ಲಾರಿಯ ಬ್ರೇಕ್ ಫೆಲ್ಯೂರ್ ಆಗಿ ಬೇಕರಿ ಹಾಗೂಬಳೆ ಅಂಗಡಿಗೆ ನುಗ್ಗಿದ ಪರಿಣಾಮ ಬೇಕರಿ ಮುಂದೆ ನಿಂತಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟರೆ ಓರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿರುವ ಘಟನೆ ಕೋಳಾಲ ಗ್ರಾಮದಲ್ಲಿ ನಡೆದಿದೆ.

ಕರ್ನಾಟಕದಿಂದ ಈವರೆಗೂ ಒಬ್ಬರೇ ಒಬ್ಬ ಮುಸ್ಲಿಂ ಮಹಿಳೆ ಲೋಕಸಭೆಗಿಲ್ಲ

Jul 21 2025, 12:00 AM IST
ಭಾರತ ಸ್ವಾತಂತ್ರ್ಯಗೊಂಡ ಬಳಿಕ ಈವರೆಗೆ ನಡೆದ 18 ಲೋಕಸಭಾ ಚುನಾವಣೆಗಳಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದು ಕೇವಲ ಹದಿನೆಂಟು ಮುಸ್ಲಿಂ ಮಹಿಳೆಯರು. ಅದರಲ್ಲೂ ಕರ್ನಾಟಕ ಸೇರಿ ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ಈವರೆಗೆ ಒಬ್ಬರೇ ಒಬ್ಬ ಮುಸ್ಲಿಂ ಮಹಿಳೆ ಸಂಸದೆಯಾಗಿ ಲೋಕಸಭೆ ಪ್ರವೇಶಿಸಿಯೇ ಇಲ್ಲ!

ಬೀದರ್‌ನ ಈ ಮಹಿಳೆ ಹೆಸರೇ ‘ಕನ್ನಡಪ್ರಭ’! ಉಳಿದ ಮಕ್ಕಳ ಹೆಸರು ವಿಭಿನ್ನ

Jul 20 2025, 01:21 AM IST
ಕನ್ನಡ ಪತ್ರಿಕಾ ರಂಗದಲ್ಲಿ ತನ್ನದೆಯಾದ ವಿಶಿಷ್ಟ ಸ್ಥಾನ ಪಡೆದುಕೊಂಡು ನಾಡು, ನುಡಿ, ಜಲ ಹೀಗೆ ಕನ್ನಡಿಗರ ಮನೆ ಮಾತಾಗಿರುವ ‘ಕನ್ನಡಪ್ರಭ’ ದಿನ ಪತ್ರಿಕೆ ಹೆಸರನ್ನೇ ಪೋಷಕರು ತಮ್ಮ ಮಗಳಿಗೆ ನಾಮಕರಣ ಮಾಡಿರುವ ಸಂತಸದ ಸುದ್ದಿ 43 ವರ್ಷಗಳ ಬಳಿಕ ಬೆಳಕಿಗೆ ಬಂದಿದೆ.

ಚಾಲಕನ ಬದಲು ಕಂಡಕ್ಟರ್‌ ಓಡಿಸಿದ ಬಿಎಂಟಿಸಿ ಬಸ್ಸಿಗೆ ಮಹಿಳೆ ಬಲಿ

Jul 19 2025, 02:00 AM IST
ಚಾಲಕನ ಬದಲು ನಿರ್ವಾಹಕ ಬಸ್‌ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿದ ಬಿಎಂಟಿಸಿ ಬಸ್‌ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಹರಿದ ಪರಿಣಾಮ ಒಬ್ಬ ಮಹಿಳೆ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಪೀಣ್ಯ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಾಕ್ರೋಚ್‌ ಹಿಟ್‌ ಸ್ಪ್ರೇ ಮಾಡಿ ಕಳ್ಳರ ಓಡಿಸಿದ ಮಹಿಳೆ!

Jul 19 2025, 02:00 AM IST
ಮನೆಯೊಂದರಲ್ಲಿ ಮಹಿಳೆ ಒಂಟಿಯಾಗಿರುವುದನ್ನು ಗಮನಿಸಿದ ಕಳ್ಳರ ಗುಂಪೊಂದು ಹೊಂಚುಹಾಕಿ ಕಳ್ಳತನಕ್ಕೆ ಯತ್ನ ನಡೆಸಿ ವಿಫಲರಾದ ಘಟನೆ ನಗರದ ಗೌತಮಬುದ್ಧ ಕಾಲೊನಿಯಲ್ಲಿ ಗುರುವಾರ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 50
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved