• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗದಗ ಪೊಲೀಸರ ಕಾರ್ಯಾಚರಣೆ, ಮಹಿಳೆ ಸೇರಿ 6 ಅಕ್ರಮ ಗಾಂಜಾ ಮಾರಾಟಗಾರರ ಬಂಧನ

Jul 15 2025, 01:01 AM IST
ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ತಂಡವನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ಓರ್ವ ಮಹಿಳೆ ಸೇರಿದಂತೆ ಒಟ್ಟು 6 ಜನರನ್ನು ಬಂಧಿಸಿ 6.7 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಏಕಾಂತಕ್ಕಾಗಿ ಗುಹೆಯಲ್ಲಿದ್ದೆ, ಹಾವು-ನೀರು ಎಲ್ಲೆಡೆ ಬರುತ್ತದೆ : ರಷ್ಯಾ ಮಹಿಳೆ ಸಂದೇಶ

Jul 15 2025, 01:00 AM IST
ರಾಮತೀರ್ಥ ಗುಹೆಯಲ್ಲಿ ವಾಸವಿದ್ದ ವಿದೇಶಿ ಮಹಿಳೆಯನ್ನು ಪೊಲೀಸರು ರಕ್ಷಿಸಿದ ಬಳಿಕ ತನ್ನ ದೇಶದ ಒಡನಾಡಿಗಳಿಗೆ ಕುತೂಹಲಕಾರಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ದೇವರ ಪೂಜೆಗಾಗಿ ಗೋಕರ್ಣದ ಗುಹೆಯಲ್ಲಿದ್ದ ರಷ್ಯಾ ಮಹಿಳೆ ರಕ್ಷಣೆ

Jul 13 2025, 11:06 AM IST

ಗೋಕರ್ಣದ ರಾಮತೀರ್ಥ ಗುಡ್ಡದ ಮೇಲಿನ ಅಪಾಯಕಾರಿ ಗುಹೆಯ ಒಳಗೆ ಉಳಿದುಕೊಂಡಿದ್ದ ರಷ್ಯಾ ಮೂಲದ ವಿದೇಶಿ ಮಹಿಳೆ ಹಾಗೂ ಅವರ ಇಬ್ಬರು ಮಕ್ಕಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

ಮಹಿಳೆ ಯಾರ ಮೇಲೂ ಹೊರೆಯಾಗುವುದು ಬೇಡ

Jul 13 2025, 01:18 AM IST
ಇನ್ನರವೀಲ್ ಕ್ಲಬ್ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಮಹಿಳೆ ಅಬಲೆಯಲ್ಲ ಸಬಲೆ ಎಂಬುದನ್ನು ಸಮಾಜಕ್ಕೆ ದೃಢಪಡಿಸಬೇಕಾಗಿದೆ

ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ

Jul 12 2025, 12:32 AM IST

 ಮಹಿಳೆಯರಿಗೆ ಉಚಿತ ಬಸ್‌ ಸಂಚಾರಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದ ದಿನ ವೃದ್ಧೆಯೊರ್ವರು ಬಸ್ಸಿನ ಮೆಟ್ಟಿಲಿಗೆ ನಮಸ್ಕರಿಸಿ ಬಸ್‌ ಹತ್ತಿರುವುದು ದೊಡ್ಡ ಸುದ್ದಿಯಾಗಿತ್ತು. ಚಿಕ್ಕಮಗಳೂರಿನಲ್ಲಿ ಮಹಿಳೆಯೋಬ್ಬರು ಇದೇ ಮೊದಲ ಬಾರಿಗೆ ತಿರುಪತಿಗೆ ಹೊರಟಿರುವ ರೈಲಿಗೆ ನಮಸ್ಕರಿಸಿದರು.

ದೆವ್ವ ಬಿಡುಸುವುದಾಗಿ ಹೇಳಿ ಥಳಿತ : ಮಹಿಳೆ ಸಾವು

Jul 08 2025, 12:32 AM IST
ದೆವ್ವ ಬಿಡುಸುವುದಾಗಿ ಹೇಳಿ ಮಹಿಳೆಯೊಬ್ಬರನ್ನು ಥಳಿಸಿ ಕೊಂದಿರುವ ಘಟನೆ ಸಮೀಪದ ಜಂಬರಗಟ್ಟೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಹೊಸ ಜಂಬರಘಟ್ಟೆ ಗ್ರಾಮದ ಗೀತಮ್ಮ (45) ಮೃತ ಮಹಿಳೆ.

ಕೇಂದ್ರ ಬಿಜೆಪಿ ಸಾರಥ್ಯ ಈ ಬಾರಿ ಮಹಿಳೆ ಕೈಗೆ ? : ರೇಸಲ್ಲಿರುವ ಮೂವರಲ್ಲಿ ಯಾರಿಗೇ ಸಿಕ್ಕರೂ ದಕ್ಷಿಣಕ್ಕೆ ಹುದ್ದೆ

Jul 05 2025, 12:18 AM IST

 ಬಿಜೆಪಿಯ ಸಾರಥ್ಯವನ್ನು ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರ ಕೈಗೆ ನೀಡುವ ಸಾಧ್ಯತೆ ದಟ್ಟ . ಈ ಸ್ಥಾನಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ಆಂಧ್ರ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷೆ ಡಿ.ಪುರಂದೇಶ್ವರಿ ಮತ್ತು ಬಿಜೆಪಿ ಮಹಿಳಾ ಮೋರ್ಚಾದ ಮಾಜಿ ಅಧ್ಯಕ್ಷೆ ವನತಿ ಶ್ರೀನಿವಾಸನ್‌ ಹೆಸರು ಗಟ್ಟಿಧ್ವನಿಯಲ್ಲಿ

ಮಹಿಳೆ ಮಾನಸಿಕ, ದೈಹಿಕ, ಸಾಮಾಜಿಕವಾಗಿ ಸಬಲವಾಗಲಿ: ಡಾ.ಅನಂತಮತಿ ಯಂಡೊಳ್ಳಿ

Jul 04 2025, 11:47 PM IST
ಆರ್ಥಿಕ ಸ್ವಾವಲಂಬನೆ ಜೊತೆಗೆ ಮಹಿಳೆಯರು ದೈಹಿಕವಾಗಿ, ಸಾಮಾಜಿಕವಾಗಿ ಸಬಲರಾಗಿ ಕೌಟುಂಬಿಕ ಪ್ರಗತಿಯಲ್ಲಿ ತಮ್ಮದೆ ಆದ ಯೋಗದಾನ ನೀಡುವತ್ತ ಸಂಕಲ್ಪ ಹೊಂದಬೇಕು. ಬಹುಮುಖ್ಯವಾಗಿ ನಮ್ಮ ಮಕ್ಕಳು ಇಂದು ನಮ್ಮತನ ಕಳೆದುಕೊಳ್ಳುತ್ತಿರುವುದು ಕಳವಳಕಾರಿಯಾಗಿದ್ದು, ಅವರಿಗೆ ಸಂಸ್ಕೃತಿ, ಸಂಸ್ಕಾರ ನೀಡುವ ಗುರುತರ ಹೊಣೆಗಾರಿಕೆ ಪಾಲಕರ ಕರ್ತವ್ಯವಾಗಿದೆ ಎಂದು ರಬಕವಿಯ ಹೆಸರಾಂತ ಹೋಮಿಯೋಪಥಿ ತಜ್ಞೆ ಡಾ.ಅನಂತಮತಿ ಯಂಡೊಳ್ಳಿ ಕಿವಿಮಾತು ಹೇಳಿದರು.

ಮಹಿಳೆ ಅಡ್ಡಗಟ್ಟಿ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ

Jul 03 2025, 11:49 PM IST
ನಿಂಗಮ್ಮ ಅವರ ಚೀರಾಟ ಕೇಳಿ ದೌಡಾಯಿಸಿ ಬಂದ ಸ್ಥಳೀಯರು ಆಸುಪಾಸಿನ ಭಾಗಗಳಲ್ಲಿ ಹುಡುಕಾಟ ನಡೆಸಿದರೂ ಕೂಡ ಸರಗಳ್ಳರು ಪತ್ತೆಯಾಗಲಿಲ್ಲ.

ಸಾಲಬಾಧೆ: ವಿಷಸೇವಿಸಿ ವೃದ್ಧ ರೈತ ಮಹಿಳೆ ಆತ್ಮಹತ್ಯೆ

Jul 03 2025, 11:48 PM IST
ಸುಮಾರು 9 ಲಕ್ಷ ರು. ಸಾಲ ಮಾಡಿಕೊಂಡಿದ್ದ ಅವರು, ಸಾಲಬಾಧೆ ತಾಳಲಾರದೇ ಗುರುವಾರ ಬೆಳಗ್ಗೆ ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 49
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved