• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಬಿಎಂಪಿ ಕಸದ ಲಾರಿಯಲ್ಲಿ ಮಹಿಳೆ ಮೃತದೇಹ ಪತ್ತೆ ಕೇಸ್‌ : ಕುಡಿದು ಮಾಡುತ್ತಿದ್ದ ಗಲಾಟೆಯಿಂದ ಹತ್ಯೆ

Jul 01 2025, 01:47 AM IST
ಬಿಬಿಎಂಪಿ ಕಸದ ಲಾರಿಯಲ್ಲಿ ಶವವಾಗಿ ಸಿಕ್ಕ ಪುಷ್ಪಾ ಅಲಿಯಾಸ್ ಆಶಾ ಮತ್ತು ಕೊಲೆ ಆರೋಪಿ ಶಂಸುದ್ದೀನ್‌ ನಡುವೆ ಶನಿವಾರ ಜೋರು ಗಲಾಟೆಯಾಗಿ ಪರಸ್ಪರ ಕೈಕೈ ಮಿಲಾಯಿಸಿದ್ದರು.

ಮಹಿಳೆ ಹಣೇಲಿ ಬಿಂದಿ ಇರದ ಜಾಹೀರಾತು - ಕರ್ಣಾಟಕ ಬ್ಯಾಂಕ್ ಅಸ್ಮಿತೆ ಗೌರವಿಸದಕ್ಕೆ ಸಿಇಒ ತಲೆದಂಡ

Jun 30 2025, 09:36 AM IST

ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಹಾಗೂ ಸಿಇಒ ಆಗಿರುವ ಶ್ರೀಕೃಷ್ಣನ್‌ ಹರಿಹರ ಶರ್ಮಾ ನೀಡಿದ ರಾಜೀನಾಮೆ ಹಾಗೂ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ (ಇಡಿ) ಶೇಖರ್‌ ರಾವ್‌ ಕೂಡ ನೀಡಿದ ರಾಜೀನಾಮೆಯನ್ನು ಬ್ಯಾಂಕ್‌ನ ನಿರ್ದೇಶಕ ಮಂಡಳಿ  ಅಂಗೀಕರಿಸಿದೆ.

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು : ಮೃತಳ ಮಗಳು, ಮೊಮ್ಮಗನಿಗೆ ಗಾಯ

Jun 30 2025, 01:47 AM IST
ಸಿಮೆಂಟ್‌ ಮಿಕ್ಸರ್‌ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮೃತಪಟ್ಟು, ಮಗಳು ಹಾಗೂ ಮೊಮ್ಮಗ ಗಾಯಗೊಂಡಿರುವ ದುರ್ಘಟನೆ ಭಾನುವಾರ ನಡೆದಿದೆ.

ಮನ್‌ ಕೀ ಬಾತ್‌ ಕೇಳಿ ರೊಟ್ಟಿ ತಯಾರಕ ಮಹಿಳೆ ಕಣ್ಣೀರು!

Jun 30 2025, 12:34 AM IST
ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್‌ನಲ್ಲಿ ಕಲಬುರಗಿ ರೊಟ್ಟಿ ಉತ್ಪಾದಕರ ಸಂಘದ ಬಗ್ಗೆ ಪ್ರಸ್ತಾಪವಾಗುತ್ತಿದ್ದಂತೆ, ಕಲಬುರಗಿ ಕೃಷಿ ಇಲಾಖೆ ಜೆಡಿ ಕಛೇರಿಯಲ್ಲಿ ಮನ್ ಕಿ ಬಾತ್ ವೀಕ್ಷಿಸುತ್ತಿದ್ದವರು ಚಪ್ಪಾಳೆಯ ಸುರಿಮಳೆ ಸುರಿಸಿದರು. ಮೋದಿ ಬಾಯಲ್ಲಿ ಕಲಬುರಗಿ ರೊಟ್ಟಿ ವಿಚಾರ ಬರುತ್ತಿದ್ದಂತೆಯೇ ರೊಟ್ಟಿ ಉತ್ಪಾದಕಿ ಅಯ್ಯಮ್ಮ ಅವರ ಕಣ್ಣುಗಳಿಂದ ನೀರು ಸುರಿಯಿತು. ತಮ್ಮ ಕಡು ಕಷ್ಟದ ದಿನಗಳನ್ನು ನೆನೆದು ಅವರು ಭಾವುಕರಾದರು.

ಮನೆಯಲ್ಲಿ ಸತ್ತ ಸಾಕು ನಾಯಿ ಜತೆ 3 ದಿನ ಕಳೆದ ಮಹಿಳೆ

Jun 29 2025, 01:33 AM IST
ತನ್ನ ಫ್ಲ್ಯಾಟ್‌ನಲ್ಲಿ ಸಾಕು ನಾಯಿ ಮೃತದೇಹದ ಜತೆ ಖಾಸಗಿ ಕಂಪನಿ ಮಹಿಳಾ ಉದ್ಯೋಗಿಯೊಬ್ಬಳು ಮೂರು ದಿನಗಳ ಕಾಲ ಕಳೆದಿರುವ ದಾರುಣ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಮಹಿಳೆ ಬಳಿಗೇ ಬಂದು ಪರಿಹಾರ ಕೊಡಿಸಿದ ಜಡ್ಜ್‌!

Jun 27 2025, 12:49 AM IST
ಪರಿಹಾರ ಹಣ 1 ಲಕ್ಷ ರು.ಗಳನ್ನು ಪಡೆಯಲು ಆತನ ಪುತ್ರಿ ಯಶೋಧಮ್ಮ ಕಾಲು ಮುರಿದುಕೊಂಡಿದ್ದ ಕಾರಣ ನ್ಯಾಯಾಲಯಕ್ಕೆ ತೆರಳಲು ಸಾಧ್ಯವಾಗದೆ ನೋಟರಿಯವರ ಕಚೇರಿಯ ಬಳಿ ಕುಳಿತ್ತಿದ್ದರು.

ಬಿಸಿಯೂಟಕ್ಕೆ ದಲಿತ ಮಹಿಳೆ ನೇಮಿಸಿದ್ದಕ್ಕೆ ಶಾಲೆ ತೊರೆದ ಮಕ್ಕಳೂರಿಗೆ ಅಧಿಕಾರಿಗಳು

Jun 26 2025, 01:32 AM IST

  ಬಿಸಿಯೂಟಕ್ಕೆ ದಲಿತ ಮಹಿಳೆಯನ್ನು ನೇಮಿಸಿದ್ದಕ್ಕೆ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಶಾಲೆಯ 21 ಮಕ್ಕಳು ಶಾಲೆ ತೊರೆದಿದ್ದ ಘಟನೆ ಬೆನ್ನಲ್ಲೇ   ಶಾಲೆಗೆ ಪೊಲೀಸ್‌ ವರಿಷ್ಠಾಧಿಕಾರಿ, ಪ್ರಭಾರ ಜಿಲ್ಲಾಧಿಕಾರಿ, ಡಿಡಿಪಿಐ ಹಾಗೂ ಶಿಕ್ಷಣ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರು ಹಾಗೂ ಪೋಷಕರೊಂದಿಗೆ ಸಂಧಾನ ಸಭೆ  

ಕೆಲಸಕ್ಕೆ ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ

Jun 25 2025, 12:32 AM IST
ಪಿಲ್ಲೇಚರಿ ಮಾಲೀಕ ನಾಸೀರ್ ಎಂಬುವನ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಮಹಿಳೆ 20 ದಿನಗಳ ಹಿಂದೆ ಗೀತಾಮಂದಿರ ಬಡಾವಣೆಯಲ್ಲಿರುವ ನಾಸೀರ್ ಪಿಲ್ಲೇಚರಿಗೆ ಕೆಲಸಕ್ಕೆ ಸೇರಿದ್ದರು.

ಮಹಿಳೆ ಸ್ವಾವಲಂಬಿಯಾದಾಗ ದೌರ್ಜನ್ಯದಿಂದ ರಕ್ಷಣೆ

Jun 23 2025, 11:47 PM IST
ಮಹಿಳೆ ಸ್ವಾವಲಂಬಿಯಾದಾಗ ಕೌಟುಂಬಿಕ ದೌರ್ಜನ್ಯದಿಂದಲೂ ರಕ್ಷಣೆ ಪಡೆದುಕೊಳ್ಳುತ್ತಾಳೆ

ಉದ್ಯೋಗ ಖಾತ್ರಿ ಕೂಲಿಗಾಗಿ ಮಹಿಳೆ ವೇಷ ತೊಟ್ಟ ಪುರುಷ!

Jun 21 2025, 12:49 AM IST
ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹಣ ಪಡೆಯಲು ವ್ಯಕ್ತಿಯೊಬ್ಬ ಮಹಿಳೆಯ ರೀತಿ ಸೀರೆಯುಟ್ಟು ಫೋಟೋ ತೆಗೆಸಿಕೊಂಡ ಹಾಗೂ ಒಂದೇ ಫೋಟೋವನ್ನು 3 ಕಡೆ ವಿವಿಧ ಹೆಸರಿನಲ್ಲಿ ಅಪ್ಲೋಡ್‌ ಮಾಡಿ ಕೂಲಿ ಹಣ ಪಡೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿಕ್ಕನಾಳ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 49
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved