• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ಜಿಲ್ಲೆ ಮಳೆ ಅವಾಂತರಕ್ಕೆ ಇಬ್ಬರು ಬಲಿ- ಸುತ್ತೂರಿನಲ್ಲಿ ಜಾರಿ ಬಿದ್ದು ಮಹಿಳೆ ಸಾವು

May 05 2024, 02:01 AM IST
ಮೈಸೂರು ತಾಲೂಕು ಮಾರಶೆಟ್ಟಿಹಳ್ಳಿ ನಿವಾಸಿ ಶಿವಕುಮಾರ್(36) ಎಂಬವರೇ ಮೃತಪಟ್ಟವರು. ಇವರು ಶುಕ್ರವಾರ ಟಿ. ನರಸೀಪುರ ರಸ್ತೆಯಲ್ಲಿರುವ ನಾಡನಹಳ್ಳಿಯಲ್ಲಿ ಖಾಸಗಿ ಕಟ್ಟಡದ ಬಳಿ ಕೆಲಸ ಮಾಡುತ್ತಿದ್ದರು.

ಮಹಿಳೆ ಮನಸ್ಸು ಮಾಡಿದರೆ ಅಸಾಧ್ಯವು ಸಾಧ್ಯ: ಗೀತಾ ಶಿವರಾಜಕುಮಾರ್‌

Apr 30 2024, 02:02 AM IST
ಭದ್ರಾವತಿ ನಗರಸಭೆ ವ್ಯಾಪ್ತಿಯ ಕೆಲವು ಭಾಗಗಳಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭೆ ಅಭ್ಯರ್ಥಿ ಗೀತಾ ಅವರು ಭರ್ಜರಿ ಚುನಾವಣಾ ಪ್ರಚಾರ ನಡೆಸಿದರು.

ಮಹಿಳೆ ಗೌರವ, ಗೋಪೂಜೆ, ಮಂದಿರ ಉಳಿವಿಗೆ ಸ್ಪರ್ಧೆ: ಈಶ್ವರಪ್ಪ

Apr 28 2024, 01:23 AM IST
ಭದ್ರಾವತಿ ವಿಧಾನ ಸಭಾ ಕ್ಷೇತ್ರದ ಬಿಆರ್‌ಪಿಯ ಕೈಲಾಸಂ ರಂಗಮಂದಿರದಲ್ಲಿ ರಾಷ್ಟ್ರ ಭಕ್ತರ ಬಳಗ ವತಿಯಿಂದ ಆಯೋಜಿಸಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಮಾತನಾಡಿದರು.

ಕೈ ಇಲ್ಲದೇ ಕಾರು ಚಲಾಯಿಸುವ ಏಷ್ಯಾದ ಮೊದಲ ಮಹಿಳೆ

Apr 25 2024, 01:10 AM IST
ದೈಹಿಕವಾಗಿ ಸಧೃಡವಾಗಿದ್ದರೂ ಕೆಲವರಿಗೆ ಡ್ರೈವಿಂಗ್ ಅಂದ್ರೆ ಏನೋ ಭಯ. ಆದರೆ ಕೇರಳ ಮೂಲದ ಮಹಿಳೆ ಎರಡು ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸಿ, ಚಾಲನಾ ಪರವಾನಗಿ ಪಡೆದುಕೊಳ್ಳುವ ಮೂಲಕ ಸ್ಫೂರ್ತಿಯಾಗಿದ್ದಾರೆ.

ಮಹಿಳೆ ಮೇಲೆ ಹಲ್ಲೆ: ಐಪಿಎಸ್‌ ಸೇರಿ 14 ಜನರ ವಿರುದ್ಧ ಪ್ರಕರಣ ದಾಖಲು

Apr 24 2024, 02:24 AM IST
ಸಾರ್ವಜನಿಕ ಬಾವಿಯಲ್ಲಿನ ನೀರನ್ನು ಗೃಹ ಕಟ್ಟಡಕ್ಕೆ ಬಳಸಿದ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಸಾರ್ವಜನಿಕವಾಗಿ ಸೀರೆ ಎಳೆದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಐಪಿಎಸ್ ಅಧಿಕಾರಿ ಸೇರಿದಂತೆ 14 ಜನರ ವಿರುದ್ಧ ಬೆಳಗಾವಿ ಜಿಲ್ಲೆಯ ಐಗಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಎಂಗೆ ಫ್ರೀ ಟಿಕೆಟ್ ಹಾರ ಹಾಕಿದ ಮಹಿಳೆ

Apr 23 2024, 09:11 AM IST

ಉಚಿತ ಪ್ರಯಾಣದ ಟಿಕೆಟ್‌ ಜೋಡಿಸಿ ಹಾರ ಮಾಡಿ ವಿದ್ಯಾರ್ಥಿನಿಯೊಬ್ಬರು ಸಿಎಂಗೆ ಹಾಕಿದ ಘಟನೆ ಅರಸಿಕೆರೆಯಲ್ಲಿ ನಡೆದಿದೆ.

ಸಂತ್ರಸ್ತ ಮಹಿಳೆ ಮನೆಗೆ ಬಿಜೆಪಿ ನಾಯಕರ ಭೇಟಿ, ಸಾಂತ್ವನ

Apr 23 2024, 12:47 AM IST
ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ನಡೆದ ಲವ್ ಜೀಹಾದ್ ಪ್ರಕರಣದಲ್ಲಿ‌ ನೊಂದ ಮಹಿಳೆಯ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡಿ ಸಾಂತ್ವನ ಹೇಳಿದರು.

ಮನೆಯಲ್ಲಿ ಏಕಾಂಗಿಯಾಗಿದ್ದ ಮಹಿಳೆ ಕೊಂದು, ಚಿನ್ನಾಭರಣ ದೋಚಿ ಪರಾರಿ

Apr 21 2024, 02:26 AM IST
ಮನೆಯಲ್ಲಿ ಏಕಾಂಗಿಯಾಗಿ ವಾಸವಿದ್ದ ಡ್ರೈವಿಂಗ್‌ ಸ್ಕೂಲ್‌ ಮಾಲಕಿಯನ್ನು ಉಸಿರುಗಟ್ಟಿಸಿ ಕೊಂದು ಚಿನ್ನಾಭರಣವನ್ನು ದೋಚಿ ಪರಾರಿ ಆಗಿರುವ ಘಟನೆ ನಗರದಲ್ಲಿ ನಡೆದಿದೆ.

ಮಹಿಳೆ ಕತ್ತು ಕೊಯ್ದು ಹತ್ಯೆ ಮಾಡಿ ಶವ ಸುಟ್ಟ ಹಂತಕರು

Apr 20 2024, 01:07 AM IST
ಗೋಕಾಕ: ಮಹಿಳೆಯ ಕತ್ತು ಕೊಯ್ದು ಕೊಲೆ ಮಾಡಿ ಕಾಲುವೆ ಪಕ್ಕ ಸುಟ್ಟುಹಾಕಿದ ಘಟನೆ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಮಮದಾಪೂರ ಗ್ರಾಮದ ಹೊರವಲಯದಲ್ಲಿ ಗುರುವಾರ ಜರುಗಿದೆ.

ಒಬ್ಬ ಮಹಿಳೆ ಸೇರಿ 11 ಅಭ್ಯರ್ಥಿಗಳಿಂದ ಒಟ್ಟು 21 ನಾಮಪತ್ರಗಳ ಸಲ್ಲಿಕೆ

Apr 20 2024, 01:04 AM IST
ರಾಯಚೂರು ಲೋಕಸಭೆ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಯಲ್ಲಮ್ಮ ಬಸವರಾಜ ಉಮೇದುವಾರಿಕೆಯನ್ನು ಸಲ್ಲಿಸಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 49
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved