• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಗಪುರದಲ್ಲಿ ಜಗತ್ತಿನ ಕುಬ್ಜ ಮಹಿಳೆ ಜ್ಯೋತಿಯಿಂದ ಮತ ಚಲಾವಣೆ

Apr 20 2024, 01:01 AM IST
ಕೇವಲ ಎರಡು ಮುಕ್ಕಾಲು ಅಡಿ ಉದ್ದವಿರುವ ಜ್ಯೋತಿ ನಾಗಪುರದಲ್ಲಿ ಮತ ಚಲಾವಣೆ ಮಾಡಿ ಗಮನ ಸೆಳೆದಿದ್ದಾರೆ.

ಚಿನ್ನಾಭರಣ ಕಳವು: ಮಹಿಳೆ ಸೇರಿ ಇಬ್ಬರು ಆರೋಪಿಗಳ ಬಂಧನ

Apr 17 2024, 01:17 AM IST
ಅಯ್ಯಂಗೇರಿಯ ಮನೆಯೊಂದರಲ್ಲಿ ನಡೆದಿದ್ದ ಚಿನ್ನಾಭರಣ ಕಳವು ಪ್ರಕರಣವನ್ನು ಗ್ರಾಮಾಂತರ ಪೊಲೀಸರು ಕ್ಷಿಪ್ರಗತಿಯಲ್ಲಿ ಬೇಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಮಹಿಳೆ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ರು.12.10 ಲಕ್ಷ ಮೌಲ್ಯದ 177 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಮಹಿಳೆ ಬಗ್ಗೆ ಹಗುರವಾಗಿ ಮಾತಾಡಿದ ಕುಮಾರಸ್ವಾಮಿಗೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸಿ

Apr 17 2024, 01:16 AM IST
ಕುಮಾರಸ್ವಾಮಿ ಮಾತುಗಳನ್ನು ಅರಿತ ರಾಜ್ಯದ ಮಹಿಳೆಯರು, ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ.

ಪು-3ಕ್ಕೆ...ಸಿಡಿಲು ಬಡಿದು ಮೃತಪಟ್ಟ ಮಹಿಳೆ ಮನೆಗೆ ಶಾಸಕರ ಭೇಟಿ, ಸಾಂತ್ವನ

Apr 15 2024, 01:21 AM IST
ತಾಂಬಾ: ಈಚೆಗೆ ಸಿಡಿಲು ಬಡಿದು ಮೃತಪಟ್ಟ ಗ್ರಾಮದ ಭಾರತಿ ಹಣಮಂತ ಕೆಂಗನಾಳ ಅವರ ಮನೆಗೆ ಭಾನುವಾರ ಶಾಸಕ ಅಶೋಕ ಮನಗೂಳಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

12 ವರ್ಷ ಬಿಡುವಿನ ಬಳಿಕ ಪಿಯುಸಿ ಪಾಸಾದ ಮಹಿಳೆ

Apr 14 2024, 01:53 AM IST
ಪಟ್ಟಣದ ಯಮನೂರಪ್ಪ ಹಾಗೂ ಲಕ್ಷ್ಮಿ ದಂಪತಿ ಮಗಳಾದ ಕೆ.ಎಂ. ರಾಜೇಶ್ವರಿ ಓದುವುದರಲ್ಲಿ ಆಸಕ್ತಿ ಇದ್ದರೂ ಬಡತನದ ಕಾರಣದಿಂದ 10ನೇ ತರಗತಿಗೆ ತಮ್ಮ ವಿದ್ಯಾಭ್ಯಾಸ ಮೊಟಕುಗೊಳಿಸಿದ್ದರು.

12 ಜಿಲ್ಲೆಗಳಲ್ಲಿ ಮತ್ತೆ ಮಳೆ: ಮಹಿಳೆ ಬಲಿ

Apr 13 2024, 01:12 AM IST
ಬಿಸಿಲಿನಿಂದ ಕಂಗೆಟ್ಟಿದ್ದ ಉತ್ತರ ಕರ್ನಾಟಕ, ಮಲೆನಾಡು ಸೇರಿ ರಾಜ್ಯದ 12 ಜಿಲ್ಲೆಗಳಲ್ಲಿ ಶುಕ್ರವಾರವೂ ಕೆಲಕಾಲ ಮಳೆಯಾಗಿದ್ದು, ವಿಜಯಪುರದಲ್ಲಿ ಸಿಡಿಲಿಗೆ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ. ಈ ಮೂಲಕ ಬುಧವಾರ ರಾತ್ರಿಯಿಂದೀಚೆಗೆ ಜಿಲ್ಲೆಯಲ್ಲಿ ಸಿಡಿಲಬ್ಬರಕ್ಕೆ ಒಟ್ಟು ನಾಲ್ವರು ಬಲಿಯಾದಂತಾಗಿದೆ.

ಉಜ್ಜಯಿನಿ ವಿಡಿಯೋ ಶೂಟ್ ತಡೆದ ಭದ್ರತಾ ಸಿಬ್ಬಂದಿಗೆ ಮಹಿಳೆ ಥಳಿತ

Apr 08 2024, 01:01 AM IST
ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಲೇಶ್ವರ ದೇವಸ್ಥಾನದ ನಿಷೇಧಿತ ಪ್ರದೇಶದಲ್ಲಿ ವೀಡಿಯೋ ಚಿತ್ರೀಕರಣ ಮಾಡದಂತೆ ತಡೆದ ಮೂವರು ಮಹಿಳಾ ಭದ್ರತಾ ಸಿಬ್ಬಂದಿಯನ್ನುಇಬ್ಬರು ಮಹಿಳೆಯರು ಥಳಿಸಿದ ಘಟನೆ ಶನಿವಾರ ನಡೆದಿದೆ

ಲಿವ್‌ಇನ್‌ ಸಂಗಾತಿಗಳು ಬೇರ್ಪಟ್ಟಾಗ ಮಹಿಳೆ ಜೀವನಾಂಶಕ್ಕೆ ಅರ್ಹಳು

Apr 07 2024, 01:52 AM IST
ಮದುವೆಯಾಗದೇ ಪುರುಷ, ಮಹಿಳೆ ಇಬ್ಬರು ಸಾಕಷ್ಟು ಎನ್ನಬಹುದಾದ ಅವಧಿಗೆ ಲಿವ್‌ಇನ್‌ ಸಂಗಾತಿಗಳಾಗಿದ್ದು, ಬೇರ್ಪಟ್ಟಾಗ ಮಹಿಳೆ ಜೀವನಾಂಶಕ್ಕೆ ಅರ್ಹಳು ಎಂದು ಮಧ್ಯಪ್ರದೇಶದ ಹೈಕೋರ್ಟ್‌ ತೀರ್ಪು ನೀಡಿದೆ.

ಮದ್ಯ ಸೇವಿಸಲು ಬಂದಿದ್ದ ಮಹಿಳೆ ಎಳೆದೊಯ್ದು ರೇಪ್ ಮಾಡಿ ಕೊಲೆ; ಪೇಂಟರ್‌ ಸೆರೆ

Apr 05 2024, 01:02 AM IST
ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಪೆಂಟರ್‌ವೊಬ್ಬನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಹಿಳೆ ಅಡುಗೆ ಮನೆಗೆ ಸೀಮಿತ ಎಂಬುದು ಸಂಘದ ಸಂಸ್ಕೃತಿ

Apr 04 2024, 01:03 AM IST
ಕಾಂಗ್ರೆಸ್ ಪಕ್ಷದಲ್ಲಿ ಮಹಿಳೆಯರಿಗೆ ಘನತೆ, ಗೌರವವಿದೆ. ಮನು ಸಂಸ್ಕೃತಿಯ ಆರ್‌ಎಸ್‌ಎಸ್‌, ಬಿಜೆಪಿಯವರು ಮಹಿಳೆಯು ಅಡುಗೆ ಮನೆಗೇ ಸೀಮಿತವೆಂಬ ಸಿದ್ಧಾಂತದಲ್ಲೇ ಬಂದಿದ್ದಾರೆ ಎಂದು ಕೆಪಿಸಿಸಿ ನೂತನ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 49
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved