• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಣದಾಸೆಗೆ ಕೆಲಸದ ಮನೇಲಿ ಕಳವು : ನೇಪಾಳಿ ಮಹಿಳೆ ಸೆರೆ

Sep 10 2025, 02:04 AM IST
ತಾನು ಕೆಲಸ ಮಾಡುತ್ತಿದ್ದ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ್ದ ನೇಪಾಳದ ಮಹಿಳೆಯೊಬ್ಬಳನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಾಟ್ಸ್‌ಆ್ಯಪ್‌ ಸ್ಟೇಟಸ್‌ನಲ್ಲಿ ಫೋಟೋ ಇಟ್ಟಿದ್ದಕ್ಕೆ ಮಹಿಳೆ ಆತ್ಮಹತ್ಯೆ

Sep 05 2025, 01:00 AM IST
ಯಮನೂರಪ್ಪ ಓಲೇಕಾರ, ಮುದಿರಾಜ ಓಲೇಕಾರ ನನಗೆ ಬೆದರಿಕೆ ಹಾಕುತ್ತಿದ್ದರು. ಫೋನ್‌ನಲ್ಲಿ ನನ್ನ ವೀಡಿಯೋ ಮಾಡಿ ಬಿಡುತ್ತೇನೆ ಎಂದು ಭಯ ಹುಟ್ಟಿಸಿದ್ದರು. ಅಲ್ಲದೆ ನನ್ನ ಫೋಟೊ ವಾಟ್ಸ್‌ಆ್ಯಪ್‌ ಸ್ಟೇಟಸ್ ಇಟ್ಟಿದ್ದಾರೆ. ಹೀಗಾಗಿ ಮರ್ಯಾದೆಗೆ ಅಂಜಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪಾರ್ವತಿ ಡೆತ್‌ ನೋಟ್‌ ಬರೆದು ಇಟ್ಟಿದ್ದಾರೆ.

ಕುಂದಾಪುರ: ಕೊಲ್ಲೂರು ನದಿಯಲ್ಲಿ ಮುಳುಗಿ ಬೆಂಗಳೂರಿನ ಮಹಿಳೆ ಸಾವು

Aug 31 2025, 02:00 AM IST
ಆ.27ರಂದು ಅವರು ಒಬ್ಬಂಟಿಯಾಗಿ ಕೊಲ್ಲೂರಿಗೆ ಬಂದಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ, ದೇಗುಲಕ್ಕೆ ತೆರಳಿ ಆಂಜನೇಯ ಗುಡಿಯಲ್ಲಿ ಕೆಲಕಾಲ ಧ್ಯಾನ ಮಾಡಿದ್ದರು. ನಂತರ ದೇವಾಲಯದ ಪರಿಸರದಲ್ಲಿ ತಿರುಗಾಡಿ, ಸೌಪರ್ಣಿಕಾ ನದಿಯತ್ತ ತೆರಳಿರುವುದು ಸಿಸಿ ಕ್ಯಾಮರಗಳಲ್ಲಿ ಸೆರೆಯಾಗಿದೆ.

ಅಮೆರಿಕದಲ್ಲೇ ಕುಳಿತು ಕಳ್ಳರ ಗ್ಯಾಂಗ್‌ ತಡೆದ ಮಹಿಳೆ!

Aug 29 2025, 01:00 AM IST
ಅಮೆರಿಕದಲ್ಲಿರುವ ಮಗಳು ಮುಧೋಳದಲ್ಲಿರುವ ತನ್ನ ಮನೆ ದೋಚುವುದನ್ನು ನೋಡಿ ಮನೆಯವರಿಗೆ ವಿಷಯ ತಿಳಿಸಿ ಚಡ್ಡಿ ಕಳ್ಳರ ಗ್ಯಾಂಗ್‌ಗೆ ಚಳ್ಳೆಹಣ್ಣು ತಿನ್ನಿಸಿದ ಘಟನೆ ನಡೆದಿದೆ. ಈ ರೋಚಕ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ಸಿದ್ದರಾಮೇಶ್ವರ ನಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಲೊಕ್ಕನಹಳ್ಳಿ ಗ್ರಾಪಂ ಆವರಣದಲ್ಲೇ ಮಹಿಳೆ ಆತ್ಮಹತ್ಯೆಗೆ ಯತ್ನ

Aug 20 2025, 01:30 AM IST
ತಾಲೂಕಿನ ಲೊಕ್ಕನಹಳ್ಳಿ ಗ್ರಾಮ ಪಂಚಾಯತಿ ಕಚೇರಿ ಆವರಣದಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಜಮೀನು ವಿವಾದದಿಂದ ಮನನೊಂದು ಮಹಿಳೆ ಆತ್ಮಹತ್ಯೆ

Aug 17 2025, 01:39 AM IST
ತಲಾ ತಲಾಂತರದಿಂದ ಉಳುಮೆ ಮಾಡುತ್ತಿದ್ದ ಜಮೀನನ್ನು ಅಧಿಕಾರಿಗಳು ನಮ್ಮ ಅನುಮತಿ ಇಲ್ಲದೆ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಿಸಲು ವಶಕ್ಕೆ ಪಡೆದಿದ್ದಾರೆ ಎಂದು ಮನನೊಂದು ಮಹಿಳೆಯೊಬ್ಬರು ಶನಿವಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದೊಡ್ಡಲತ್ತೂರು ಗ್ರಾಮದಲ್ಲಿ ನಡೆದಿದೆ.

3 ಕರಡಿಗಳೊಂದಿಗೆ ಹೋರಾಡಿ ಪಾರಾದ ಮಹಿಳೆ!

Aug 17 2025, 01:35 AM IST
ಬಹಿರ್ದೆಸೆಗೆ ಹೋಗಿದ್ದ ಒಂಟಿ ಮಹಿಳೆ ಮೇಲೆ ಕರಡಿಯೊಂದು ದಿಢೀರ್ ದಾಳಿ ಮಾಡಿದರೂ ಆಕೆ ಎದೆಗುಂದದೇ ಕರಡಿಯೊಂದಿಗೆ ನಿರಂತರ ಹೋರಾಡಿ ಪ್ರಾಣಾಪಾಯದಿಂದ ಪಾರಾದ ಘಟನೆ ಜಗಳೂರು ತಾಲೂಕಿನ ಗೋಪಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಲಾರಿ, ಕಾರಿನ ನಡುವೆ ಅಪಘಾತ: ಮಹಿಳೆ ಸಾವು

Aug 12 2025, 12:30 AM IST
ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಮಹಿಳೆ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಗುಳಘಟ್ಟ ಗೇಟ್ ಬಳಿ ಸೋಮವಾರ ಮುಂಜಾನೆ ಸಂಭವಿಸಿದೆ. ಮದ್ದೂರು ತಾಲೂಕಿನ ಮಣಿಗೆರೆ ಗ್ರಾಮದ ಲೇ.ಮಲ್ಲಯ್ಯರ ಪತ್ನಿ ನಿಂಗಮ್ಮ ಸಾವನ್ನಪ್ಪಿದ ದುರ್ದೈವಿ.

ಭಾರತದ ಮೇಲೆ ದಾಳಿ ಮಾಡಿ : ಪಾಕ್‌ ಸೇನಾ ಮುಖ್ಯಸ್ಥಗೆ ಬೆಂಗಳೂರಿಂದಲೇ ಮಹಿಳೆ ಮೊರೆ

Aug 07 2025, 12:45 AM IST

  ಬೆಂಗಳೂರಿನಲ್ಲಿ ಬಂಧಿತಳಾದ ಶಮಾ ಪರ್ವೀನ್ ಅನ್ಸಾರಿ, ಆಪರೇಷನ್ ಸಿಂದೂರದ ಸಂದರ್ಭದಲ್ಲಿ ಭಾರತದ ಮೇಲೆ ಆಕ್ರಮಣ ಮಾಡಿ, ಮುಸ್ಲಿಂ ಪ್ರದೇಶಗಳನ್ನೆಲ್ಲ ಏಕೀಕರಿಸುವಂತೆ ಪಾಕ್ ಸೇನಾ ಮುಖ್ಯಸ್ಥ ಜ. ಅಸೀಮ್ ಮುನೀರ್‌ಗೆ ಮನವಿ ಮಾಡಿದ್ದಳು ಎಂಬ ಆಘಾತಕಾರಿ ಸಂಗತಿ ತನಿಖೆ ವೇಳೆ ಹೊರಬಿದ್ದಿದೆ.

ಮಹಿಳೆ ಪ್ರಕೃತಿ ಸ್ವಭಾವದಿಂದಲೇ ಸಶಕ್ತಳಾಗಿದ್ದಾಳೆ

Aug 06 2025, 01:15 AM IST
ಗುಣಾತ್ಮಕವಾಗಿ ಧನಾತ್ಮಕವಾಗಿ ಆಲೋಚನೆಗಳನ್ನು ರೂಪಿಸಿಕೊಂಡು ಭವಿಷ್ಯದ ಜೀವನವನ್ನು ಸಾಕಾರಗೊಳಿಸಿಕೊಳ್ಳಬೇಕು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 54
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved