• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ

Mar 14 2024, 02:03 AM IST
ವಿರಾಜಪೇಟೆ ತಾಲೂಕಿನ ಚೆನ್ನಂಗಿ ಅಬ್ಬೂರು ಬಳಿಯ ಬೀಚ್ ಲ್ಯಾಂಡ್ ಕಾಫಿ ತೋಟವೊಂದರಲ್ಲಿ ಬುಧವಾರ ಕಾಡಾನೆ ದಾಳಿ ನಡೆದಿದ್ದು, ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಅಜಬಾನು (37) ಆನೆ ದಾಳಿಯಿಂದ ಮೃತಪಟ್ಟರು.

ಮಹಿಳೆ ಇಂದು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ: ಜಿಲ್ಲಾಧಿಕಾರಿ ಸಿ ಸತ್ಯಭಾಮ

Mar 14 2024, 02:01 AM IST
ಮಹಿಳೆಯರು ಎಲ್ಲ ರಂಗದಲ್ಲೂ ಭಾಷಾವಾರು, ಸಾಂಸ್ಕ್ರತಿಕ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಕ್ಷೇತ್ರ ಸೇರಿದಂತೆ ಎಲ್ಲೆಡೆ ಸಾಧನೆ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ ಸತ್ಯಭಾಮ ತಿಳಿಸಿದ್ದಾರೆ. ಹಾಸನದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಹಿಳೆ ಅಬಲೆಯಲ್ಲ ಸಬಲೆ: ಡಾ.ಮೈತ್ರೇಯಿಣಿ

Mar 13 2024, 02:12 AM IST
ಬೆಳಗಾವಿ: ಮಹಿಳೆ ಎಲ್ಲ ಕ್ಷೇತ್ರದಲ್ಲೂ ಮುಂದುವರಿಯುತ್ತಿದ್ದಾಳೆ. ಪ್ರಸ್ತುತ ಶೋಷಣೆ ತಡೆಯಲು ಎಲ್ಲ ಮಹಿಳೆಯರು ದಿಟ್ಟ ಮನಸ್ಸಿನಿಂದ ಒಗ್ಗಟ್ಟಾಗಿ ಹೋರಾಡಬೇಕು ಎಂದು ಸಾಹಿತಿ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಹೇಳಿದರು.

ಮಹಿಳೆ ಸಕಾರಾತ್ಮಕ ಚಿಂತನೆ ಮೂಲಕ ಬೆಳೆದು ಬೆಳಗಬೇಕು-ನ್ಯಾಯವಾದಿ ವೀಣಾ

Mar 13 2024, 02:02 AM IST
ಯಾರದೋ ತೇಜೋವಧೆಯಿಂದ ನಮ್ಮ ಅಭಿವೃದ್ಧಿ ಸಾಧ್ಯವಿಲ್ಲ, ಮಾನಸಿಕ ಬೌದ್ಧಿಕವಾಗಿ ಮಹಿಳೆ ಸಕಾರಾತ್ಮಕ ಚಿಂತನೆ ಮೂಲಕ ಬೆಳೆದು ಬೆಳಗಬೇಕು ಎಂದು ನ್ಯಾಯವಾದಿ ವೀಣಾ ಬ್ಯಾತನಾಳ ತಿಳಿಸಿದರು.

ಸಮಾಜದಲ್ಲಿ ಮಹಿಳೆ ಪೂಜನೀಯಳು: ಮಹೇಂದ್ರ

Mar 12 2024, 02:09 AM IST
ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ

ಮಹಿಳೆ ಸಮಾಜದ ಮುಖ್ಯವಾಹಿನಿಗೆ ಬರಬೇಕು

Mar 12 2024, 02:06 AM IST
ವಿಶ್ವದಲ್ಲಿ ಅನೇಕ ಮಹಿಳೆಯರು ನಿರಂತರವಾಗಿ ವೈಯುಕ್ತಿಕ ಮತ್ತು ವೃತ್ತಿಪರವಾಗಿ ಅಭಿವೃದ್ದಿಗೆ ಹಲವು ಕೊಡುಗೆಗಳನ್ನು ನೀಡುತ್ತಿದ್ದಾರೆ, ಎಲ್ಲಾ ಮಹಿಳೆಯರು ತಮ್ಮ ಕಠಿಣ ಪರಿಶ್ರಮದ ಮೂಲಕ ಮೆಚ್ಚುಗೆ ಪಡೆಯುತ್ತಿದ್ದಾರೆ

ಮಹಿಳೆ ಎಲ್ಲ ರಂಗಗಳಲ್ಲಿಯೂ ಸಮರ್ಥಳು: ರಾಜಶ್ರೀ ಕುಲಕರ್ಣಿ

Mar 12 2024, 02:03 AM IST
ನರೇಗಲ್ಲದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆ ನಡೆಯಿತು. ಸಂಗೀತಗಾರ್ತಿ ರಾಜಶ್ರೀ ಕುಲಕರ್ಣಿ ಉದ್ಘಾಟಿಸಿದರು.

ಸಂಸಾರ, ಸಮಾಜದ ಸಮತೋಲನ ಕಾಯ್ದುಕೊಂಡಿರುವ ಮಹಿಳೆ

Mar 11 2024, 01:21 AM IST
ಅಪಾರ ಪ್ರತಿಭೆ ಹೊಂದಿರುವ ಮಹಿಳೆಯರು ಸಂಸಾರ ಹಾಗೂ ಸಮಾಜದ ಸಮತೋಲನದ ನಡುವೆ ಸಾಧನೆ ಮಾಡುತ್ತಿದ್ದಾರೆ.

ಅಭಿವೃದ್ಧಿ ಶೀಲ ಭಾರತಕ್ಕೆ ಮಹಿಳೆ ಆಧಾರಸ್ತಂಭ: ಶಿವಯೋಗಿ ಶಿರೂರು

Mar 09 2024, 01:39 AM IST
ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನ ಮೈಲಾರ ಮಹಾದೇವ ಸಮುದಾಯ ಭವನದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಾರಿಶಕ್ತಿ ವಂದನಾ ಅಭಿಯಾನ ಆಯೋಜಿಸಲಾಗಿತ್ತು.

ಜವಾಬ್ದಾರಿ ನಿಭಾಯಿಸುವ ಮಹಿಳೆ ಸಮಾಜದ ಶಿಲ್ಪಿ: ತಮ್ಮಯ್ಯ

Mar 09 2024, 01:35 AM IST
ಸಮಾಜದಲ್ಲಿ ವಿವಿಧ ಹಂತದ ಜವಾಬ್ದಾರಿಗಳನ್ನು ನಿಭಾಯಿಸುವ ಮಹಿಳೆ ಸಮಾಜದ ಶಿಲ್ಪಿ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 49
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved