• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರೀತಿ ಪಾತ್ರರಿಂದಲೇ ಶೋಷಣೆಗೆ ಒಳಗಾದ ಮಹಿಳೆ: ಡಾ. ಭಾರತಿದೇವಿ

Jan 11 2024, 01:30 AM IST
ಬಹುತೇಕ ಮಹಿಳೆಯರು ತಮ್ಮ ಪ್ರೀತಿ ಪಾತ್ರರಿಂದಲೇ ಶೋಷಣೆಗೆ ಒಳಗಾಗುತ್ತಾರೆ. ಅಂತಹ ಸಂದರ್ಭದಲ್ಲಿ ತಮ್ಮ ಸ್ವಾತಂತ್ರ್ಯ, ಹಕ್ಕು ರಕ್ಷಿಸಿಕೊಳ್ಳುತ್ತಲೇ ಕುಟುಂಬ ಜೀವನದಲ್ಲಿ ಬದುಕುವ ಅನಿವಾರ್ಯತೆಗೆ ಒಳಗಾಗುತ್ತಾರೆ.

ಕಲುಷಿತ ನೀರು ಸೇವಿಸಿ ಮಹಿಳೆ ಸಾವು ಪ್ರಕರಣ: ಮೂವರ ಅಮಾನತಿಗೆ ಶಿಫಾರಸು

Jan 09 2024, 02:00 AM IST
ನಗರಸಭೆ ಪೌರಾಯುಕ್ತ ಬಿ.ಟಿ. ಬಂಡಿವಡ್ಡರ್, ಎಇಇ ಸತೀಶ್ ಹಾಗೂ ಜೆಇ ಖಾಜಿ ಅವರನ್ನು ಅಮಾನತುಗೊಳಿಸಲು ನಗರಾಭಿವೃದ್ಧಿ ಕಾರ್ಯದರ್ಶಿ ಅವರಿಗೆ ಸೋಮವಾರ ಪತ್ರ ಬರೆದು ಶಿಫಾರಸು ಮಾಡಿದ್ದಾರೆ.

ಕಲುಷಿತ ನೀರಿಗೆ ಮಹಿಳೆ ಬಲಿ

Jan 08 2024, 01:45 AM IST
ಕಾರಿಗನೂರಿನ ಆರ್‌ಬಿಎಸ್‌ಎಸ್‌ಎನ್ ಕ್ಯಾಂಪ್‌ನ ನಿವಾಸಿ ಸೀತಮ್ಮ (66) ಮೃತಪಟ್ಟ ಮಹಿಳೆ.

ಹಲ್ಲೆ ಆರೋಪ ಮಾಡಿದ್ದ ಮಹಿಳೆ ವಿರುದ್ಧವೇ ತಿರುಗಿಬಿದ್ದ ಗ್ರಾಮಸ್ಥರು

Jan 04 2024, 01:45 AM IST
ಮಹಿಳೆಯನ್ನು ಹಲ್ಲೆ ನಡೆದ ಸ್ಥಳದ ಪಂಚನಾಮೆಗೆ ಕರೆದುಕೊಂಡು ಹೋದಾಗ ಪೊಲೀಸರೇ ಕಂಗಾಲು

ಮಹಿಳೆ ಮೇಲೆ ಹಲ್ಲೆ - ಸರ್ಕಾರ ಗಂಭೀರ ಕ್ರಮ ತೆಗೆದುಕೊಳ್ಳಲಿದೆ

Jan 04 2024, 01:45 AM IST
ಇಂತಹ ಪ್ರಕರಣಗಳ ಬಗ್ಗೆ ಸರ್ಕಾರ ಸುಮ್ಮನೆ ಕೂತಿಲ್ಲ. ಬೆಳಗಾವಿಯೇ ಆಗಲಿ, ಮಂಗಳೂರೇ ಆಗಲಿ ಎಲ್ಲಿ ನಡೆದರೂ ತಪ್ಪಿತಸ್ಥರ ಮೇಲೆ ಕ್ರಮವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ವಿವಾಹಿತ ಮಹಿಳೆ ದಿಗ್ಬಂಧನ ಪ್ರಕರಣ ಬೆಳಕಿಗೆ<bha>;</bha> ಆಸ್ಪತ್ರೆಗೆ ಸೇರಿಸಿದ ಇಲಾಖೆ

Jan 03 2024, 01:45 AM IST
ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದಲ್ಲಿ ವಿವಾಹಿತ ಮಹಿಳೆಯನ್ನು ಮನೆಯೊಂದರಲ್ಲಿ ದಿಗ್ಬಂಧನ ಮಾಡಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಮುಂಬೈಯಿಂದ ಅಯೋಧ್ಯೆಗೆ ಮುಸ್ಲಿಂ ಮಹಿಳೆ ಕಾಲ್ನಡಿಗೆ ಯಾತ್ರೆ

Dec 29 2023, 01:30 AM IST
ಇಬ್ಬರು ಸಹಚರರ ಜತೆ ಶಬ್ನಂ ಎಂಬ ಮುಸ್ಲಿಂ ಮಹಿಳೆ ಅಯೋಧ್ಯೆಗೆ 1425 ಕಿ.ಮೀ ನಡಿಗೆ ಪ್ರಾರಂಭ ಮಾಡಿದ್ದು ಪ್ರಸ್ತುತ ಮಧ್ಯಪ್ರದೇಶದಲ್ಲಿ ಹಾದುಹೋಗುತ್ತಿರುವುದಾಗಿ ತಿಳಿದುಬಂದಿದೆ.

ಪೆಟ್ರೋಲ್‌ ಹಾಕಿ ಪ್ರಿಯಕರನ ಕೊಂದ ಮಹಿಳೆ!

Dec 22 2023, 01:30 AM IST
ಪೇದೆ, ಮಹಿಳಾ ಹೋಂಗಾರ್ಡ್ ಪ್ರೇಮ ಕಲಹ ಕೊಲೆಯಲ್ಲಿ ಅಂತ್ಯ

ಅಕ್ರಮ ಸಂಬಂಧ ಬಯಲು- ವಿವಾಹಿತ ಮಹಿಳೆ, ಪ್ರಿಯಕರ ಆತ್ಮಹತ್ಯೆ

Dec 21 2023, 01:15 AM IST
ಅವಿವಾಹಿತ ಯುವಕನೊಂದಿಗೆ ಅಕ್ರಮ ಸಂಬಂಧಅವಿವಾಹಿತ ಯುವಕನೊಂದಿಗೆ ಅಕ್ರಮ ಸಂಬಂಧ ವಾಟ್ಸ್ಆ್ಯಪ್ ಮೂಲಕ ಬಯಲಾಗುತ್ತಿದ್ದಂತೆ ವಿವಾಹಿತ ಮಹಿಳೆ ನೇಣಿಗೆ ಶರಣಾಗಿದ್ದು, ಈ ವಿಚಾರ ತಿಳಿಯುತ್ತಿದ್ದಂತೆ ಪ್ರಿಯಕರ ಕೂಡ ನೇಣಿಗೆ ಶರಣಾಗಿರುವ ಘಟನೆ ಪಟ್ಟಣದ ಕಲ್ಕುಣಿಕೆ ರಂಗನಾಥ ಬಡಾವಣೆಯಿಂದ ಬೆಳಕಿಗೆ ಬಂದಿದೆ.

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಸಿಐಡಿ ತನಿಖೆ ಆರಂಭ

Dec 19 2023, 01:45 AM IST
ಬೆಳಗಾವಿ ತಾಲೂಕಿನ ಹೊಸ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣದ ಕುರಿತು ಸಿಐಡಿ ಡಿಐಜಿ ಸುಧೀರಕುಮಾರ ರೆಡ್ಡಿ ನೇತೃತ್ವದ ಅಧಿಕಾರಿಗಳ ತಂಡ ಸೋಮವಾರ ತನಿಖೆ ಆರಂಭಿಸಿದೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved