• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಣ್ಣು ಮಕ್ಕಳಿಗೂ ಶಿಕ್ಷಣ ಅವಶ್ಯವೆಂದು ತೋರಿದ ಧೀರ ಮಹಿಳೆ ಸಾವಿತ್ರಿಬಾಯಿ: ಸುನಿತಾ ಕಿರಣ್

Feb 02 2024, 01:01 AM IST
ಲಕ್ಕವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ. ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆಯವರ ಜಯಂತಿಯಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್‌ ಮಹಿಳಾ ಘಟಕದ ಅಧ್ಯಕ್ಷೆ ಸುನಿತಾ ಕಿರಣ್ ಮೂಡನಂಬಿಕೆಗಳ ವಿರುದ್ಧ ಹೋರಾಡಿ ಹೆಣ್ಣು ಮಕ್ಕಳಿಗೂ ಶಿಕ್ಷಣ ಅವಶ್ಯವೆಂದು ತೋರಿಸಿಕೊಟ್ಟಂತಹ ಧೀರ ಮಹಿಳೆ ಸಾವಿತ್ರಿ ಬಾಯಿ ಫುಲೆ ಎಂದು ಸ್ಮರಿಸಿದರು.

(ರಾಜ್ಯಕ್ಕೂ ಮುಖ್ಯ, ಕೊಡಗು) ಹೊಸೂರು: ಆನೆ ದಾಳಿಗೆ ಮಹಿಳೆ ಬಲಿ

Jan 25 2024, 02:08 AM IST
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಹೊಸೂರಿನ ಬೇಬಿ (55) ಮೃತಪಟ್ಟ ಮಹಿಳೆ. ಸಂಜೆ 6 ಗಂಟೆಗೆ ಕೆಲಸ ಮುಗಿಸಿ, ಅಂಗಡಿಗೆ ದಿನಸಿ ಸಾಮಗ್ರಿಗಳನ್ನು ತೆಗೆದು ಮನೆಗೆ ತೆರಳುತಿರುವ ವೇಳೆ ಆನೆ ದಿಢೀರನೆ ಬಂದು ಮಹಿಳೆಯ ಮೇಲೆ ದಾಳಿ ಮಾಡಿದ್ದು, ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಂಘರ್ಷವಿಲ್ಲದೇ ಮಹಿಳೆ ಏನೂ ಸಾಧಿಸಲು ಸಾಧ್ಯವಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Jan 24 2024, 02:04 AM IST
ಹಿಂದಿನ ದಿನಮಾನಗಳಿಗೆ ಹೋಲಿಸಿದರೆ ಮಹಿಳೆ ಇಂದು ಸಾಕಷ್ಟು ಸ್ವಾವಲಂಬಿಯಾಗಿದ್ದಾಳೆ. ಮಹಿಳೆಯರು ಮುಂದೆ ಬರಬೇಕು, ಮುಖ್ಯ ವಾಹಿನಿಗೆ ಬರಬೇಕೆಂದು ಹೇಳುತ್ತಾರೆ. ಆರೆ, ಸಾಕಷ್ಟು ಶ್ರಮವಹಿಸಿ, ಮುಂದೆ ಬಂದರೂ ಹಿಂದೆ ತಳ್ಳುತ್ತಾರೆ. ಹಾಗಾಗಿ ಮಹಿಳೆಯರು ಆತ್ಮವಿಶ್ವಾಸದಿಂದ ಸರಿ ಸಮಾನವಾಗಿ ಸಾಧನೆ ಮಾಡಿ, ಸರಿ ಸಮಾನವಾಗಿ ನಿಲ್ಲುವ ಸಾಮರ್ಥ್ಯ ಪ್ರದರ್ಶಿಸಬೇಕು.

ಪುತ್ರನಿಗೆ ರಾಮ್‌ ರಹೀಮ್‌ ಎಂದು ಹೆಸರಿಟ್ಟ ಮುಸ್ಲಿಂ ಮಹಿಳೆ

Jan 23 2024, 01:49 AM IST
ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠಾಪನೆಯಾಗುವ ಲಗ್ನದಲ್ಲೇ ಫಿರೋಜಾಬಾದ್‌ನಲ್ಲಿ ಜನಿಸಿದ ಮಗುವಿಗೆ ರಾಮ್‌ರಹೀಮ್‌ ಎಂದು ನಾಮಕರಣ ಮಾಡಲಾಗಿದೆ. ಅಲ್ಲದೆ ದೇಶಾದ್ಯಂತ ಹಲವು ಕಡೆ ಇದೇ ದಿನ ಜನಿಸಿದ ಮಗುವಿಗೆ ಬಹುತೇಕರು ರಾಮ-ಸೀತೆಯ ಹೆಸರಿಟ್ಟಿದ್ದಾರೆ.

ಶಿವಮೊಗ್ಗ: ಶ್ರೀರಾಮ ಸ್ಮರಣೆ ವೇಳೆ ಅಲ್ಲಾ ಹು ಅಕ್ಬರ್‌ ಘೋಷಣೆ ಕೂಗಿದ ಮಹಿಳೆ

Jan 23 2024, 01:46 AM IST

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಿನ್ನೆಲೆ ಸಿಹಿ ಹಂಚುವ ವೇಳೆ ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರು ಅಲ್ಲಾ ಹು ಅಕ್ಬರ್‌ ಎಂದು ಘೋಷಣೆ ಕೂಗಿದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ.

ಬುಕಿಂಗ್‌ ರದ್ದು ಮಾಡಿದ ಮಹಿಳೆ ಮೇಲೆ ರ್ಯಾಪಿಡೋ ಚಾಲಕ ಹಲ್ಲೆ

Jan 22 2024, 02:18 AM IST
ತಡವಾಗಿ ಬಂದಿದ್ದಕ್ಕೆ ಬುಕಿಂಗ್‌ ರದ್ದು ಮಾಡಿದ ಮಹಿಳೆ ಮೇಲೆ ರ್ಯಾಪಿಡೋ ಆಟೋ ಚಾಲಕ ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬಹಿರ್ದೆಸೆಗೆ ಹೋಗಿದ್ದಾಗ ರೈತ ಮಹಿಳೆ ಮೇಲೆ ಕಾಡಾನೆ ದಾಳಿ

Jan 19 2024, 01:47 AM IST
ಸರಗೂರು ತಾಲೂಕಿನ ಎಂ.ಸಿ. ತಳಲು ಗ್ರಾಮದ ಕೆಂಪದೇವಮ್ಮ ಗಾಯಗೊಂಡವರು. ಬಹಿರ್ದೆಸೆಗೆ ಹೋಗಲು ಮುಂಜಾನೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪದಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಕಾಡಾನೆ ದಾಳಿ ನಡೆಸಿದೆ. ಪಕ್ಕದಲ್ಲೇ ಇದ್ದ ನಿವಾಸಿಯೊಬ್ಬರು ಬ್ಯಾಟರಿಯಲ್ಲಿ ಬೆಳಕು ಬಿಟ್ಟು, ಜೋರಾಗಿ ಕೂಗಿದ್ದಾರೆ. ಕೂಗಿದ ಶಬ್ಧಕ್ಕೆ ಆನೆ ಸ್ಥಳದಿಂದ ಕಾಡಿನತ್ತ ಪರಾರಿಯಾಗಿದೆ ಎನ್ನಲಾಗಿದೆ.

ಮಹಿಳೆ ಆರ್ಥಿಕವಾಗಿ ಸಬಲವಾದಲ್ಲಿ ಕೌಟುಂಬಿಕ ಹಿಂಸೆ ದೂರ

Jan 19 2024, 01:46 AM IST
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ ಬಲ ಇದ್ದರೂ, ಮಹಿಳೆ ಮೇಲಿನ ಹಿಂಸೆ ಪ್ರಕರಣಗಳು ಕಡಿಮೆಯಾಗಿಲ್ಲ. ಹಿಂಸೆ ಅನುಭವಿಸಿದರೂ ಮಹಿಳೆಯರು ದೂರು ನೀಡಲು ಹಿಂದೇಟು ಹಾಕುತ್ತಾರೆ. ಆರ್ಥಿಕವಾಗಿ ಮಹಿಳೆಯರು ಸಬಲವಾದಂತೆ ಅವರ ಮೇಲಿನ ಹಿಂಸೆಯ ಪ್ರಮಾಣವೂ ಸಹ ಕಡಿಮೆಯಾಗುತ್ತವೆ.

ಕಾಡಾನೆ ದಾಳಿ: ಕಾರ್ಮಿಕ ಮಹಿಳೆ ಗಂಭೀರ

Jan 16 2024, 01:49 AM IST
ಕೊಡಗಿನಲ್ಲಿ ಸಂಕ್ರಾಂತಿ ಹಬ್ಬದ ದಿನವೇ ಮುಂಜಾನೆ ಕಾಡಾನೆ ದಾಂದಲೆ ನಡೆದಿದೆ. ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದ ಪಳ್ಳಕೆರೆಯಲ್ಲಿ ಕಾಡಾನೆ ದಾಳಿ ನಡೆಸಿದ್ದು, ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಅಮಿರನಾ (35) ಗಾಯಗೊಂಡು ಆಸ್ಪತ್ರೆ ಸೇರುವಂತಾಗಿದೆ. ನಾಗರಿಕರು ಕಾಡಾನೆ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿದ್ದಾರೆ.

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ

Jan 12 2024, 01:46 AM IST
ಹಾನಗಲ್ಲಿನ ವಸತಿ ಗೃಹವೊಂದರಲ್ಲಿ ತಂಗಿದ್ದ ಅನ್ಯ ಕೋಮಿನ ಪುರುಷ ಮತ್ತು ಮಹಿಳೆ ಮೇಲೆ ದೌರ್ಜನ್ಯ ಎಸಗಿ ನೈತಿಕ ಪೊಲೀಸ್‌ಗಿರಿ ಮೆರೆದಿದ್ದ ಯುವಕರ ಗುಂಪು ಬಳಿಕ ಆ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved