• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಢನಂಬಿಕೆಗಳ ವಿರುದ್ಧವೂ ಹೋರಾಡಿದ ಮಹಿಳೆ ಸಾವಿತ್ರಿಬಾಯಿ

Jan 12 2024, 01:45 AM IST
ಸಾವಿತ್ರಿ ಬಾಯಿ ಫುಲೆ ಸ್ತ್ರೀಯರಿಗೆ ಶಿಕ್ಷಣ ನೀಡಬೇಕೆಂಬ ಮಹತ್ವಾಕಾಂಕ್ಷೆ ಹೊತ್ತು ಸಮಾಜದ ಎಲ್ಲಾ ನಿಬಂಧನೆಗಳನ್ನು ಸಹಿಸಿಕೊಂಡು ಬ್ರಿಟೀಷರ ಅಧಿಪತ್ಯದ ಅವಧಿಯಲ್ಲಿಯೇ ಹೆಣ್ಣು ಮಕ್ಕಳಿಗಾಗಿ ಮಹಾರಾಷ್ಟ್ರದಲ್ಲಿ 18 ಶಾಲೆಗಳನ್ನು ಆರಂಭಿಸಿದ ದಿಟ್ಟ ಮಹಿಳೆ ಎಂದು ಯಡಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಚಾರ್ಯರಾದ ಪ್ರೊ.ವಿಜಯಲಕ್ಷ್ಮೀ ಪಿ. ಪೆಟ್ಲೂರ ಹೇಳಿದರು.

ಮಹಿಳೆ ಮಕ್ಕಳ ಕಾಣೆ ಪ್ರಕರಣಗಳ ವರದಿ ಸಲ್ಲಿಸಿ: ರಘುನಂದನ್ ಮೂರ್ತಿ

Jan 11 2024, 01:31 AM IST

ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರೀತಿ ಪಾತ್ರರಿಂದಲೇ ಶೋಷಣೆಗೆ ಒಳಗಾದ ಮಹಿಳೆ: ಡಾ. ಭಾರತಿದೇವಿ

Jan 11 2024, 01:30 AM IST
ಬಹುತೇಕ ಮಹಿಳೆಯರು ತಮ್ಮ ಪ್ರೀತಿ ಪಾತ್ರರಿಂದಲೇ ಶೋಷಣೆಗೆ ಒಳಗಾಗುತ್ತಾರೆ. ಅಂತಹ ಸಂದರ್ಭದಲ್ಲಿ ತಮ್ಮ ಸ್ವಾತಂತ್ರ್ಯ, ಹಕ್ಕು ರಕ್ಷಿಸಿಕೊಳ್ಳುತ್ತಲೇ ಕುಟುಂಬ ಜೀವನದಲ್ಲಿ ಬದುಕುವ ಅನಿವಾರ್ಯತೆಗೆ ಒಳಗಾಗುತ್ತಾರೆ.

ಕಲುಷಿತ ನೀರು ಸೇವಿಸಿ ಮಹಿಳೆ ಸಾವು ಪ್ರಕರಣ: ಮೂವರ ಅಮಾನತಿಗೆ ಶಿಫಾರಸು

Jan 09 2024, 02:00 AM IST
ನಗರಸಭೆ ಪೌರಾಯುಕ್ತ ಬಿ.ಟಿ. ಬಂಡಿವಡ್ಡರ್, ಎಇಇ ಸತೀಶ್ ಹಾಗೂ ಜೆಇ ಖಾಜಿ ಅವರನ್ನು ಅಮಾನತುಗೊಳಿಸಲು ನಗರಾಭಿವೃದ್ಧಿ ಕಾರ್ಯದರ್ಶಿ ಅವರಿಗೆ ಸೋಮವಾರ ಪತ್ರ ಬರೆದು ಶಿಫಾರಸು ಮಾಡಿದ್ದಾರೆ.

ಕಲುಷಿತ ನೀರಿಗೆ ಮಹಿಳೆ ಬಲಿ

Jan 08 2024, 01:45 AM IST
ಕಾರಿಗನೂರಿನ ಆರ್‌ಬಿಎಸ್‌ಎಸ್‌ಎನ್ ಕ್ಯಾಂಪ್‌ನ ನಿವಾಸಿ ಸೀತಮ್ಮ (66) ಮೃತಪಟ್ಟ ಮಹಿಳೆ.

ಹಲ್ಲೆ ಆರೋಪ ಮಾಡಿದ್ದ ಮಹಿಳೆ ವಿರುದ್ಧವೇ ತಿರುಗಿಬಿದ್ದ ಗ್ರಾಮಸ್ಥರು

Jan 04 2024, 01:45 AM IST
ಮಹಿಳೆಯನ್ನು ಹಲ್ಲೆ ನಡೆದ ಸ್ಥಳದ ಪಂಚನಾಮೆಗೆ ಕರೆದುಕೊಂಡು ಹೋದಾಗ ಪೊಲೀಸರೇ ಕಂಗಾಲು

ಮಹಿಳೆ ಮೇಲೆ ಹಲ್ಲೆ - ಸರ್ಕಾರ ಗಂಭೀರ ಕ್ರಮ ತೆಗೆದುಕೊಳ್ಳಲಿದೆ

Jan 04 2024, 01:45 AM IST
ಇಂತಹ ಪ್ರಕರಣಗಳ ಬಗ್ಗೆ ಸರ್ಕಾರ ಸುಮ್ಮನೆ ಕೂತಿಲ್ಲ. ಬೆಳಗಾವಿಯೇ ಆಗಲಿ, ಮಂಗಳೂರೇ ಆಗಲಿ ಎಲ್ಲಿ ನಡೆದರೂ ತಪ್ಪಿತಸ್ಥರ ಮೇಲೆ ಕ್ರಮವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ವಿವಾಹಿತ ಮಹಿಳೆ ದಿಗ್ಬಂಧನ ಪ್ರಕರಣ ಬೆಳಕಿಗೆ<bha>;</bha> ಆಸ್ಪತ್ರೆಗೆ ಸೇರಿಸಿದ ಇಲಾಖೆ

Jan 03 2024, 01:45 AM IST
ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದಲ್ಲಿ ವಿವಾಹಿತ ಮಹಿಳೆಯನ್ನು ಮನೆಯೊಂದರಲ್ಲಿ ದಿಗ್ಬಂಧನ ಮಾಡಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಮುಂಬೈಯಿಂದ ಅಯೋಧ್ಯೆಗೆ ಮುಸ್ಲಿಂ ಮಹಿಳೆ ಕಾಲ್ನಡಿಗೆ ಯಾತ್ರೆ

Dec 29 2023, 01:30 AM IST
ಇಬ್ಬರು ಸಹಚರರ ಜತೆ ಶಬ್ನಂ ಎಂಬ ಮುಸ್ಲಿಂ ಮಹಿಳೆ ಅಯೋಧ್ಯೆಗೆ 1425 ಕಿ.ಮೀ ನಡಿಗೆ ಪ್ರಾರಂಭ ಮಾಡಿದ್ದು ಪ್ರಸ್ತುತ ಮಧ್ಯಪ್ರದೇಶದಲ್ಲಿ ಹಾದುಹೋಗುತ್ತಿರುವುದಾಗಿ ತಿಳಿದುಬಂದಿದೆ.

ಪೆಟ್ರೋಲ್‌ ಹಾಕಿ ಪ್ರಿಯಕರನ ಕೊಂದ ಮಹಿಳೆ!

Dec 22 2023, 01:30 AM IST
ಪೇದೆ, ಮಹಿಳಾ ಹೋಂಗಾರ್ಡ್ ಪ್ರೇಮ ಕಲಹ ಕೊಲೆಯಲ್ಲಿ ಅಂತ್ಯ
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved