• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆ ಗರ್ಭದಲ್ಲಿದ್ದ 10 ಕೆ.ಜಿ. ಗಡ್ಡೆ ಹೊರತೆಗೆದ ವೈದ್ಯರು

Oct 22 2023, 01:00 AM IST
ಚನ್ನಪಟ್ಟಣ: ಮಹಿಳೆಯೊಬ್ಬರ ಗರ್ಭದಲ್ಲಿದ್ದ ಬರೋಬ್ಬರಿ 10 ಕೆ.ಜಿ. ತೂಕದ ಕ್ಯಾನ್ಸರ್ ಗಡ್ಡೆಯನ್ನು ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆಯುವಲ್ಲಿ ನಗರದ ಬಾಲು ಆಸ್ಪತ್ರೆ ಯಶಸ್ವಿಯಾಗಿದೆ.

ನೇರಳೆ ಬೆಳೆದು ಮಾದರಿಯಾದ ರೈತ ಮಹಿಳೆ

Oct 18 2023, 01:00 AM IST
ಮಹಿಳೆ ಮನಸು ಮಾಡಿದರೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತನ್ನ ಸಾಧನೆಯ ಹೆಜ್ಜೆ ಗುರುತಗಳನ್ನು ಮೂಡಿಸಬಹುದು ಎನ್ನುವುದಕ್ಕೆ ಸಾಕ್ಷಿಯಾಗಿ ಎರಡೂವರೆ ಎಕರೆ ಪ್ರದೇಶದಲ್ಲಿ ನೇರಳೆ ಗಿಡಗಳನ್ನು ಹಾಕಿ ಅದನ್ನು ಅತ್ಯಂತ ಅಕ್ಕರೆಯಿಂದ ಬೆಳೆಸಿ ಸುತ್ತಮುತ್ತಲಿನ ರೈತರಿಗೆ ಮಾದರಿಯಾಗಿರುವ ಕಥನವಿದು.

ತೀರ್ಥಹಳ್ಳಿ: ವಿದ್ಯುತ್‌ ಸ್ಪರ್ಶ: ಮಹಿಳೆ ಸಾವು

Oct 11 2023, 12:45 AM IST
ಮಂಗಳವಾರ ತೋಟಕ್ಕೆ ಹೋಗಿದ್ದ ಸಂದರ್ಭ ಈ ಅವಘಡ

ಮಹಿಳೆ ಗಮನ ಬೇರೆಡೆಗೆ ಸೆಳೆದು ಬಳೆ ಅಪಹರಿಸಿದ ಕಳ್ಳ

Oct 10 2023, 01:01 AM IST
ದಾಬಸ್‌ಪೇಟೆ: ಅಂಗಡಿಯಲ್ಲಿದ್ದ ಮಹಿಳೆ ಗಮನ ಬೇರೆಡೆ ಸೆಳೆದು ಕೈಯಲ್ಲಿದ್ದ 13 ಗ್ರಾಂ ಚಿನ್ನದ ಬಳೆಯನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.

ಆಟೋದಲ್ಲಿ ಮಹಿಳೆ ಬಿಟ್ಟು ಹೋದ ಬ್ಯಾಗ್ ಮರಳಿಸಿದ ಚಾಲಕ

Oct 09 2023, 12:45 AM IST
ಮಹಿಳಾ ಪ್ರಯಾಣಿಕರೊಬ್ಬರು ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನಾಭರಣ ಹಾಗೂ ನಗದನ್ನು ಮಹಿಳೆಗೆ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕನ ಕಾರ್ಯಕ್ಕೆ ಮೆಚ್ಚಿ ಮುರುಡೇಶ್ವರ ಪೊಲೀಸರು ಸನ್ಮಾನಿಸಿದರು.ಕಾಯ್ಕಿಣಿಯ ಶಿರಾಣಿಯ ಚಂದ್ರು ರಾಮ ನಾಯ್ಕ ಎನ್ನುವವರ ಆಟೋದಲ್ಲಿ ಬಸ್ತಿ ಕಾಯ್ಕಿಣಿಯ ದೇವಿಕಾನಿನ ವಿಜಯಲಕ್ಷ್ಮಿ ಎಂಬಾಕೆ ಭಟ್ಕಳ ತೆಂಗಿನ ಗುಂಡಿಯಲ್ಲಿರುವ ತನ್ನ ತಾಯಿಯ ಮನೆಗೆ ಪ್ರಯಾಣಿಸುವ ವೇಳೆ ಚಿನ್ನಾಭರಣವುಳ್ಳ ಬ್ಯಾಗನ್ನು ಆಟೋದ ಹಿಂಭಾಗದಲ್ಲಿ ಬಿಟ್ಟು ತೆರಳಿದ್ದಳು.

ಮಹಡಿ ಮೇಲಿಂದ ಬಿದ್ದು ಮಹಿಳೆ ಸಾವು

Oct 07 2023, 02:16 AM IST
ಬಾಗಿಲಿಗೆ ನೀರು ಹಾಕುವಾಗ ಮೊದಲನೆ ಮಹಡಿಯಿಂದ ಆಯತಪ್ಪಿ ಬಿದ್ದ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಹಳೇಪಾಳ್ಯದಲ್ಲಿ ಶುಕ್ರವಾರ ನಡೆದಿದೆ.

ಗುದದ್ವಾರದಲ್ಲಿ ಚಿನ್ನ ಸಾಗಿಸಿ ಸಿಕ್ಕಿಬಿದ್ದ ಮಹಿಳೆ

Oct 06 2023, 01:19 AM IST
ಗುದದ್ವಾರದಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾರೆ.

ಹಾವು ಕಡಿತ: ರೈತ ಮಹಿಳೆ ಸಾವು

Oct 03 2023, 06:00 PM IST
ಹಾವು ಕಡಿದು ರೈತ ಮಹಿಳೆ ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಆತಗೂರು ಹೋಬಳಿ ದೊಡ್ಡಂಕನಹಳ್ಳಿಯಲ್ಲಿ ನಡೆದಿದೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved