ಮುದ್ದಿನ ಬೆಕ್ಕು ಸತ್ತಿದ್ದಕ್ಕಾಗಿ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಹಸನ್ಪುರದಲ್ಲಿ ನಡೆದಿದೆ.
ವಿದ್ಯುತ್ ಸಂಪರ್ಕ ಹಠಾತ್ ಕಡಿತಗೊಂಡ ಪರಿಣಾಮ ಸ್ಕೈವಾಕ್ನ ಲಿಫ್ಟ್ನಲ್ಲಿ ಸಿಲುಕಿ ಆತಂಕಕ್ಕೊಳಗಾಗಿದ್ದ ಮಹಿಳೆಯೊಬ್ಬರನ್ನು ಚಂದ್ರಾಲೇಔಟ್ ಠಾಣೆ ಹೊಯ್ಸಳ ಸಿಬ್ಬಂದಿ ರಕ್ಷಿಸಿರುವ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿಯಿಂದ 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಫಿಲ್ಮಿ ಶೈಲಿಯಲ್ಲಿ ತಮ್ಮ ಬಂಧುಗಳ ಜತೆ ಒಂದಾದ ಹೃದಯಸ್ಪರ್ಶಿ ಪ್ರಸಂಗ ಮುಂಬೈನಲ್ಲಿ ನಡೆದಿದೆ.