• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾನಸಿಕ ಒತ್ತಡಕ್ಕೆ ಒಳಗಾಗದೆ ಕಾರ್ಯನಿರ್ವಹಿಸಿ: ರಾಹುಲ್ ರತ್ನಂ ಪಾಂಡೆಯ

Oct 13 2024, 01:06 AM IST
ಮಾನಸಿಕ ಆರೋಗ್ಯ ಪ್ರತಿಯೊಬ್ಬರ ಹಕ್ಕಾಗಿದ್ದು, ಎಲ್ಲ ನೌಕರರು ಮಾನಸಿಕ ಒತ್ತಡಕ್ಕೆ ಒಳಗಾಗದೆ ಕಾರ್ಯನಿರ್ವಹಿಸಬೇಕು.

ಮಾನಸಿಕ ಅಸ್ವಸ್ಥರ ಮೇಲೆ ದಯೆ ಇರಲಿ: ನ್ಯಾಯಾಧೀಶೆ ಶೋಭಾ ಬಿ.ಜಿ.

Oct 13 2024, 01:02 AM IST
ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರೀಲ್ಸ್ ಮತ್ತು ಪೋಸ್ಟರ್ ಮೇಕಿಂಗ್ ಸ್ವರ್ಧೆಯಲ್ಲಿ ವಿಜೇತರಾದವರಿಗೆ ಈ ವೇಳೆ ಬಹುಮಾನ ವಿತರಿಸಲಾಯಿತು.

ಪ್ರತಿ 55 ನಿಮಿಷಕ್ಕೆ ದೇಶದಲ್ಲಿ ಮಾನಸಿಕ ಕಾಯಿಲೆಗೆ ವಿದ್ಯಾರ್ಥಿ ಬಲಿ

Oct 12 2024, 12:00 AM IST
A student succumbs to mental illness in the country every 55 minutes

ದೈಹಿಕ, ಮಾನಸಿಕ ಆರೋಗ್ಯದಿಂದ ಉತ್ತಮ ಜೀವನ: ನ್ಯಾ.ಎಚ್.ಮಹದೇವಪ

Oct 11 2024, 11:54 PM IST
ದೇಹ ಮತ್ತು ಮನಸ್ಸು ಒಂದೆ ನಾಣ್ಯದ ಎರಡು ಮುಖಗಳಿದ್ದಂತೆ. ದೇಹಕ್ಕೆ ಕಾಯಿಲೆ ಬರುವ ಹಾಗೆ ಮನಸ್ಸಿಗೂ ಕಾಯಿಲೆ ಬರುತ್ತದೆ. ಪ್ರಾರಂಭಿಕ ಹಂತದಲ್ಲಿಯೇ ಸೂಕ್ತ ಚಿಕಿತ್ಸೆ ಪಡೆಯಬೇಕು. ಮಾನಸಿಕ ಅಸ್ವಸ್ಥರನ್ನು ಕೀಳಾಗಿ ಕಾಣದೇ ಗೌರವಿಸಿ ಸೂಕ್ತ ಚಿಕಿತ್ಸೆ ಕೊಡಿಸಬೇಕು.

ದೈಹಿಕ, ಮಾನಸಿಕ ಆರೋಗ್ಯ ಸುಸ್ಥಿತಿಯಲ್ಲಿರಬೇಕು : ನ್ಯಾ. ಹನುಮಂತಪ್ಪ

Oct 11 2024, 11:53 PM IST
ಚಿಕ್ಕಮಗಳೂರು, ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿರಿಸಿಕೊಳ್ಳಲು ಪ್ರತಿಯೊಬ್ಬರು ಗಮನ ಹರಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಹನುಮಂತಪ್ಪ ಹೇಳಿದರು.

ಆರೋಗ್ಯಕರ ಜೀವನಕ್ಕೆ ದೈಹಿಕ, ಮಾನಸಿಕ ಸದೃಢತೆ ಅಗತ್ಯ: ನ್ಯಾ. ಮಹಾಂತೇಶ ಚೌಳಗಿ

Oct 11 2024, 11:45 PM IST
ಪ್ರತಿಯೊಬ್ಬರೂ ಆರೋಗ್ಯಕರ ಜೀವನ ಸಾಗಿಸಲು ದೈಹಿಕ ಮತ್ತು ಮಾನಸಿಕ ಆರೋಗ್ಯವೂ ಬಹಳ ಮುಖ್ಯವಾಗಿದೆ

ಮಾನಸಿಕ ಅನಾರೋಗ್ಯಕ್ಕೆ ಸೂಕ್ತ ಚಿಕಿತ್ಸೆ ಪಡೆಯಿರಿ: ನ್ಯಾಯಾಧೀಶೆ ರೇಷ್ಮಾ

Oct 10 2024, 02:39 AM IST
ಕೆಲಸದ ಒತ್ತಡ, ಚಿಂತೆ, ಸಮಸ್ಯೆ ಇದೆಲ್ಲವೂ ಎಲ್ಲರಿಗೂ ಇರುತ್ತವೆ. ಇವು ಜೀವನದ ಭಾಗಗಳಾಗಿವೆ. ಹಾಗಾಗಿ ಇವುಗಳನ್ನು ಸಮರ್ಪಕವಾಗಿ ನಿಭಾಯಿಸಲು ಕಲಿಯಬೇಕು.

ಮಾಹೆ: ಮಾನಸಿಕ ಆರೋಗ್ಯ ಜಾಗೃತಿ ಸಪ್ತಾಹ ಆಚರಣೆ

Oct 09 2024, 01:46 AM IST
ಮಾಹೆಯ ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ವತಿಯಿಂದ ಅ.7ರಿಂದ 12ರ ವರೆಗೆ ಮಾನಸಿಕ ಆರೋಗ್ಯ ಜಾಗೃತಿ ವಾರವನ್ನು ಆಚರಿಸಲಾಗುತ್ತಿದೆ. ಈ ವರ್ಷ ‘ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡುವ ಸಮಯ’ ಎಂಬ ಧ್ಯೇಯವಾಕ್ಯದಡಿ ಈ ವಾರ ಆಚರಣೆ ನಡೆಯಲಿದೆ ಎಂದು ಮಾಹೆಯ ಆರೋಗ್ಯ ವಿಜ್ಞಾನಗಳ ಸಹಉಪಕುಲಪತಿ ಡಾ. ಶರತ್ ರಾವ್ ಹೇಳಿದ್ದಾರೆ.

ದೈಹಿಕತೆ ಜತೆಗೆ ಮಾನಸಿಕ ಆರೋಗ್ಯ ಮುಖ್ಯ

Oct 09 2024, 01:31 AM IST
ಪ್ರತಿಯೊಬ್ಬರಿಗೂ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯ ಬಹುಮುಖ್ಯ. ಈ ಹಿನ್ನೆಲೆಯಲ್ಲಿ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಮೇರೆಗೆ ಮಾನಸಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಹಿರಿಯ ದಿವಾಣಿ ನ್ಯಾಯಾಧೀಶ ಆಶಪ್ಪ ಸಣಮನಿ ಹೇಳಿದರು.

ಪುರಾಣ ಆಲಿಕೆಯಿಂದ ಮಾನಸಿಕ ನೆಮ್ಮದಿ

Oct 06 2024, 01:32 AM IST
ಸದೃಢ ಆರೋಗ್ಯದಿಂದ ಸದೃಢ ಮನಸ್ಸು ನಿರ್ಮಾಣವಾಗುವದು
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 31
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved