• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಂತೆ ಬಿಟ್ಟರೆ ಮಾನಸಿಕ-ದೈಹಿಕ ಆರೋಗ್ಯ

Jul 29 2024, 12:59 AM IST
ಚನ್ನಪಟ್ಟಣ: ಅತಿಯಾಗಿ ಚಿಂತಿಸದೇ ಇರುವುದರಲ್ಲೇ ತೃಪ್ತಿ ಪಟ್ಟುಕೊಂಡು ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಂಡಲ್ಲಿ ದೀರ್ಘಕಾಲ ನೆಮ್ಮದಿಯಾಗಿ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮನೋವೈದ್ಯರಾದ ಡಾ. ಸಿ.ಆರ್.ಚಂದ್ರಶೇಖರ್ ತಿಳಿಸಿದರು.

ಕ್ರೀಡೆಯು ದೈಹಿಕ, ಮಾನಸಿಕ ಬೆಳವಣಿಗೆ ಸಹಕಾರಿ

Jul 26 2024, 01:31 AM IST
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳ ಮಂಗಲ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕೆಂಪನಪುರ ಗ್ರಾಪಂ ಅಧ್ಯಕ್ಷ ಆರ್.ಮಾದೇಶ್ ಗುಂಡು ಎಸೆಯುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು.

ಜಾಲತಾಣಗಳು ಮಾನಸಿಕ ಸ್ವಾಸ್ಥ್ಯ ಕೆಡಸುತ್ತಿವೆ: ನ್ಯಾಯಾಧೀಶ ಈಶ್ವರ್‌

Jul 22 2024, 01:18 AM IST
ಸಾಮಾಜಿಕ ಮಾಧ್ಯಮಗಳು ವಿದ್ಯಾರ್ಥಿಗಳ ಮಾನಸಿಕ ಸ್ವಾಸ್ಥ್ಯ ಕೆಡಸುತ್ತಿವೆ ಎಂದು ನ್ಯಾಯಾಧೀಶ ಈಶ್ವರ್‌ ಹೇಳಿದರು. ಗುಂಡ್ಲುಪೇಟೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸಾಧನೆಗೈದ ಸಾಧಕರಿಗೆ ಬಸವರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದರು.

ಸ್ಪರ್ಧೆಗಳು ಮಕ್ಕಳ ಮಾನಸಿಕ, ಭೌತಿಕ ಬೆಳವಣಿಗೆಗೆ ಅವಶ್ಯ

Jul 21 2024, 01:24 AM IST
ಸ್ಪರ್ಧೆಯಲ್ಲಿ ದೇಶದ ಹಲವು ರಾಜ್ಯಗಳಿಂದ ಭಾಗವಹಿಸಿದ್ದ ಸ್ಪರ್ಧಿಗಳು ಉತ್ಸವಕ್ಕೆ ಮೆರುಗು

ಹಳೆಬೀಡಿನಲ್ಲಿ ಮಾನಸಿಕ ರೋಗಿಗಳ ತಪಾಸಣೆ ಶಿಬಿರ ಆಯೋಜನೆ

Jul 18 2024, 01:35 AM IST
ಹಳೆಬೀಡಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಿಮ್ಹಾನ್ಸ್, ಆಶ್ರಯ ಹಸ್ತ ಟ್ರಸ್ಟ್ ಸಹಯೋಗದೊಂದಿಗೆ ಮಾನಸಿಕ ಆರೋಗ್ಯ ಚಿಕಿತ್ಸೆ ನಡೆಯುತ್ತಿದ್ದು, ಇಲ್ಲಿಗೆ ಪ್ರತಿ ಬುಧವಾರ ನಿಮ್ಹಾನ್ಸ್ ವೈದ್ಯರು ಭೇಟಿ ನೀಡಿ ರೋಗಿಗಳ ತಪಾಸಣೆ ನಡೆಸುತ್ತಾರೆ.

ಸಂಗೀತದಿಂದ ಮಾನಸಿಕ ಒತ್ತಡ ಶಮನ

Jul 17 2024, 12:47 AM IST
ಕರ್ನಾಟಕ ಕೀರ್ತನ ಕಲಾ ವೇದಿಕೆ ಸಂಗೀತ, ಸಾಹಿತ್ಯ, ಕೀರ್ತನ, ಜನಪದ ಕಾರ್ಯಕ್ರಮಗಳೊಂದಿಗೆ ವೈವಿಧ್ಯಮಯ ಕಾರ್ಯಕ್ರಮ

ಪೊಲೀಸರು ಮಾನಸಿಕ ಸದೃಢತೆ ಕಾಪಾಡಿಕೊಳ್ಳಿ: ಅಲೋಕ್‌ ಕುಮಾರ್‌

Jul 04 2024, 01:00 AM IST
ಪೊಲೀಸ್ ಅಧಿಕಾರಿಗಳ ಕೊಲೆ, ಆತ್ಮಹತ್ಯೆಯಂಥ ಕೃತ್ಯ ನಡೆಸುವ ಪ್ರಕರಣ ಬೆಳಕಿಗೆ ಬರುತ್ತಿವೆ. ಆದ್ದರಿಂದ, ಯುವ ಪೊಲೀಸ್‌ ಅಧಿಕಾರಿಗಳು ಮಾನಸಿಕ ಹಾಗೂ ದೈಹಿಕ ಸದೃಢತೆ ಕಾಪಾಡಿಕೊಳ್ಳುವುದು ಅವಶ್ಯಕವಾಗಿದೆ: ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಅಲೋಕ ಕುಮಾರ್

ಯೋಗದಿಂದ ದೈಹಿಕ, ಮಾನಸಿಕ ಸದೃಢವಾಗಲು ಸಾಧ್ಯ

Jun 30 2024, 12:50 AM IST
ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ದೈಹಿಕ, ಮಾನಸಿಕ ಸದೃಢವಾಗಬಹುದು ಎಂದು ಯೋಗ ಶಿಕ್ಷಕ ಎಸ್.ವಿ.ರವೀಂದ್ರನಾಥ ಠಾಗೂರ್‌ ಹೇಳಿದರು.

ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗಾಭ್ಯಾಸ ಅಗತ್ಯ: ನಟರಾಜ್

Jun 30 2024, 12:46 AM IST
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ, ದೇವಿಕಾ ಯೋಗ ಕ್ಲಾಸ್ ನಿರ್ದೇಶಕಿ ದೇವಿಕಾ ಪುರುಷೋತ್ತಮ್ ನೇತೃತ್ವದಲ್ಲಿ ನಡೆದ ಪತ್ರಕರ್ತರ ಯೋಗ ತರಬೇತಿ ಶಿಬಿರ ಸಂಪನ್ನಗೊಂಡಿತು.

ಯೋಗ ಮಾನಸಿಕ, ದೈಹಿಕ ಆರೋಗ್ಯಕ್ಕೆ ಅವಶ್ಯ

Jun 25 2024, 12:49 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಯೋಗವು ದೇಹ, ಮನಸ್ಸು ಮತ್ತು ಆತ್ಮಗಳ ಸಮ್ಮಿಲನವಾಗಿದ್ದು, ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದು ಬಿ.ಎಲ್.ಡಿ.ಇ. ಶರೀರಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿ ಖೋಡ್ನಾಪುರ ಹೇಳಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 31
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved