• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂದಿರಗಳು ಮಾನಸಿಕ ನೆಮ್ಮದಿಯ ಸುಂದರ ತಾಣಗಳು: ಅರಮೇರಿ ಶ್ರೀ

Jun 25 2024, 12:31 AM IST
ನಾಕೂರು ಶಿರಂಗಾಲ ಗ್ರಾಮದಲ್ಲಿ ಸ್ಥಳೀಯ ಬಸವೇಶ್ವರ ಸೇವಾ ಸಮಿತಿ ವತಿಯಿಂದ ಬಸವೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನೆ ಮತ್ತು ಬ್ರಹ್ಮ ಕಲಶೋತ್ಸವ ನಡೆಯಿತು.

ಅಂಗಾಂಗಗಳ ಶಕ್ತಿ, ಮಾನಸಿಕ ಏಕಾಗ್ರತೆಗೆ ಯೋಗ ಮದ್ದು: ಡಾ.ಶಾಂತಲಿಂಗ ಶ್ರೀಗಳು

Jun 25 2024, 12:31 AM IST
ನಾಲಿಗೆಯ ಕ್ಷಣಿಕ ರುಚಿ ಆಸೆಗಾಗಿ ಜನತೆ ದೇಹಕ್ಕೆ ಬೇಡವಾದ ಆಹಾರ ಪದಾರ್ಥಗಳನ್ನು ಸೇವಿಸುವ ಮೂಲಕ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ದೈಹಿಕ ಹಾಗೂ ಮಾನಸಿಕವಾಗಿ ಕುಗ್ಗುತ್ತಿದ್ದಾರೆ ಎಂದು ಕಣ್ವಕುಪ್ಪಿ ಗವಿಮಠದ ಡಾ.ಶಾಂತಲಿಂಗ ಶಿವಾಚಾರ್ಯ ಶ್ರೀ ದಾವಣಗೆರೆಯಲ್ಲಿ ನುಡಿದಿದ್ದಾರೆ.

ಮೌಲ್ಯಾಧಾರಿತ ಶಿಕ್ಷಣವಿಲ್ಲದೆ ವಿದ್ಯಾರ್ಥಿಗಳ ಮಾನಸಿಕ ಸ್ಥಿತಿ ಹಾಳಾಗಿದೆ-ರುದ್ರಪ್ಪ ಲಮಾಣಿ

Jun 24 2024, 01:37 AM IST
ಆಧುನಿಕ ಶಿಕ್ಷಣ ಪದ್ಧತಿಯಿಂದಾಗಿ ಮೌಲ್ಯಾಧಾರಿತ ಶಿಕ್ಷಣವಿಲ್ಲದೆ ವಿದ್ಯಾರ್ಥಿಗಳ ಮಾನಸಿಕ ಸ್ಥಿತಿ ಹಾಳಾಗಿದೆ ಎಂದು ವಿಧಾನಸಭೆ ಉಪಾಧ್ಯಕ್ಷ ಹಾಗೂ ಶಿಕ್ಷಣ ಸಂಸ್ಥೆ ಚೇರಮನ್ ರುದ್ರಪ್ಪ ಲಮಾಣಿ ಹೇಳಿದರು.

ಮಾನಸಿಕ ಅಸ್ಥಿರತೆ ಹೋಗಲಾಡಿಸುವ ಶಕ್ತಿ ಯೋಗಕ್ಕಿದೆ-ತಿಪ್ಪಣ್ಣನವರ

Jun 23 2024, 02:09 AM IST
ಆಧುನಿಕ ಜೀವನ ಶೈಲಿಯಲ್ಲಿ ನಮ್ಮ ದೈನಂದಿನ ಜೀವನಕ್ಕೆ ಪ್ರಮುಖವಾದ ದೈಹಿಕ ಸಮಸ್ಯೆಗಳನ್ನು ಹಾಗೂ ಮಾನಸಿಕ ಅಸ್ಥಿರತೆಯನ್ನು ಹೋಗಲಾಡಿಸುವಂತಹ ಶಕ್ತಿ ಯೋಗಕ್ಕಿದೆ ಎಂದು ಎಸ್‌. ಬಿ.ತಿಪ್ಪಣ್ಣವರ ಹೇಳಿದರು.

ಯೋಗದಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿ: ಅನಿಲ ಬಡಿಗೇರ

Jun 23 2024, 02:08 AM IST
ಶಿರಹಟ್ಟಿ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ತಹಸೀಲ್ದಾರ್‌ ಅನಿಲ್‌ ಬಡಿಗೇರ ಭಾಗವಹಿಸಿ ಮಾತನಾಡಿ, ಮನಸ್ಸು ಮತ್ತು ಸ್ವಾಸ್ಥಕ್ಕೆ ಯೋಗ ಪರಿಣಾಮಕಾರಿಯಾಗಿದ್ದು, ಪ್ರತಿಯೊಬ್ಬರೂ ಯೋಗಾಭ್ಯಾಸ ಮಾಡಬೇಕು ಎಂದು ಹೇಳಿದರು.

ಯೋಗದಿಂದ ಮಾನಸಿಕ, ದೈಹಿಕ ಸಾಮರ್ಥ್ಯ ಸದೃಢ: ಧನಂಜಯ

Jun 22 2024, 01:33 AM IST

ಶಾಲಾ - ಕಾಲೇಜು ಹಂತದಲ್ಲಿ ಮಕ್ಕಳಿಗೆ ನಿತ್ಯ ಯೋಗ ಮಾಡಿಸುವುದರಿಂದ ಮಾನಸಿಕ ಮತ್ತು ದೈಹಿಕ ಸದೃಢಗೊಳ್ಳಬಲ್ಲರು ಎಂದು ದುರ್ಗಾ ಐಟಿಐ ಉಪನ್ಯಾಸಕ ಧನಂಜಯ ತಿಳಿಸಿದರು. 

ಶಾರೀರಿಕ, ಮಾನಸಿಕ ಆರೋಗ್ಯವನ್ನು ಸದೃಢಗೊಳಿಸುವಲ್ಲಿ ಯೋಗ ಪ್ರಮುಖ ಪಾತ್ರ

Jun 22 2024, 12:54 AM IST
365 ದಿನದಲ್ಲಿ ಜೂ.21 ಅತಿ ದೀರ್ಘ ಹಗಲು ಹೊಂದಿರುವ ದಿನ, ಇಂದು ಭೂಮಿಯ ಉತ್ತರಾರ್ಧ ಗೋಳದಲ್ಲಿ ಸೂರ್ಯ ಅತಿ ಹೆಚ್ಚು ಹೊತ್ತು ಕಂಗೊಳಿಸುತ್ತಾನೆ. ಇಂತಹ ಸುದಿನದಂದು ಯೋಗಾಸನ ಮಾಡುವುದರ ಜೊತೆಗೆ ಹೆಚ್ಚಿನ ಜನರಿಗೆ ಯೋಗ ಮಾಡಲು ಪ್ರೇರೇಪಿಸಬೇಕು, ಕೇವಲ ಸೂರ್ಯ ನಮಸ್ಕಾರದಿಂದಲೇ ಅನೇಕ ಪ್ರಯೋಜನಗಳಿವೆ.

ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗ ಸಹಾಯಕ: ಸಂಸದ ಗದ್ದಿಗೌಡರ

Jun 22 2024, 12:53 AM IST
ಬಾಗಲಕೋಟೆಯ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್‌ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಸಂಸದ ಪಿ.ಸಿ. ಗದ್ದಿಗೌಡರ ಉದ್ಘಾಟಿಸಿದರು.

ಯೋಗದಿಂದ ಮಾನಸಿಕ, ದೈಹಿಕ ಆರೋಗ್ಯದ ವೃದ್ಧಿ

Jun 22 2024, 12:51 AM IST
ಯೋಗ ಮಾಡುವುದರಿಂದ ಮನುಷ್ಯನ ಮಾನಸಿಕ ಹಾಗೂ ದೈಹಿಕ ಆರೋಗ್ಯವು ಹೆಚ್ಚುತ್ತದೆ ಎಂದು ಸಂಸದ ಎಂ.ಮಲ್ಲೇಶ್ ಬಾಬು ತಿಳಿಸಿದರು.

ಮಾನಸಿಕ, ದೈಹಿಕ ಸದೃಢತೆಗೆ ಯೋಗ ಅವಶ್ಯಕ: ಜಿಲ್ಲಾಧಿಕಾರಿ ವೈಶಾಲಿ

Jun 22 2024, 12:50 AM IST
ಪ್ರತಿಯೊಬ್ಬರೂ ಮನಸ್ಸು ಮತ್ತು ದೇಹದ ಸಮತೋಲನವನ್ನು ಕಾಯ್ದುಕೊಳ್ಳಲು ಪ್ರತಿನಿತ್ಯ ಸೂರ್ಯ ನಮಸ್ಕಾರ, ಪ್ರಾಣಾಯಾಮ ಮತ್ತು ಧ್ಯಾನ ಇವುಗಳನ್ನು ಅಳವಡಿಸಿಕೊಳ್ಳಬೇಕು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಹೇಳಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 31
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved