• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾನಸಿಕ ರೋಗಿಗಳಿಗೆ ಪ್ರೀತಿಯ ಆರೈಕೆ ಅಗತ್ಯ

May 26 2024, 01:30 AM IST
ಮಾನಸಿಕ ರೋಗಿಗಳಿಗೆ ಮನೋಚೈತನ್ಯ ತುಂಬಿ ಸಮಾಜಮುಖಿ ಆಗಿಸಲು ಸಮುದಾಯ, ಕುಟುಂಬದ ಪ್ರೀತಿ, ವಿಶ್ವಾಸ, ಆರೈಕೆ, ಬೆಂಬಲ ಅವಶ್ಯವಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷರಾದ ಬಿ.ಎಎಸ್. ಭಾರತಿ ಅವರು ಸಲಹೆ ನೀಡಿದರು.

ಮಾನಸಿಕ ರೋಗಿಗಳನ್ನು ಪ್ರೀತಿ, ವಿಶ್ವಾಸದಿಂದ ಕಾಣಬೇಕು-ನ್ಯಾಯಾಧೀಶ ಪ್ರಕಾಶ ವಿ.

May 25 2024, 12:52 AM IST
ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವವರನ್ನು ಪ್ರೀತಿ, ವಿಶ್ವಾಸದಿಂದ ಕಾಣಬೇಕು. ಅವರಲ್ಲಿರುವ ಖಿನ್ನತೆಯನ್ನು ಹೋಗಲಾಡಿಸಬೇಕು ಹಾಗೂ ಸೂಕ್ತ ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆಯಬೇಕು ಎಂದು ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಪ್ರಕಾಶ ವಿ. ಹೇಳಿದರು.

ಸೈನಿಕರು ಮಾನಸಿಕ, ದೈಹಿಕ ಆರೋಗ್ಯ ನಿರ್ಲಕ್ಷಿಸಬಾರದು

May 25 2024, 12:52 AM IST
ಬೆಳಗಾವಿ ನಗರದ ಮರಾಠಾ ಲಘು ಪದಾತಿದಳದ ಯಶವಂತ ಘಾಡಗೆ ಸಭಾಂಗಣದಲ್ಲಿ ಸೈನಿಕರಿಗೆ ಆಗುವ ಮಾನಸಿಕ ಒತ್ತಡ ಹಾಗೂ ನೋವುಗಳ ಬಗ್ಗೆ ಶುಕ್ರವಾರ ಆಯೋಜಿಸಲಾದ ಸಂವಾದ, ಚಿಕಿತ್ಸಾ ಕಾರ್ಯಕ್ರಮದಲ್ಲಿ ಸೈನ್ಯಾಧಿಕಾರಿಗಳನ್ನು ಉದ್ದೇಶಿಸಿ ಶ್ರೀ ಆರ್ಥೋ ಸರ್ಜನ್ ಹಾಗೂ ನಿರ್ದೇಶಕ ಡಾ.ಐ.ದೇವಗೌಡ ಮಾತನಾಡಿದರು.

ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಿ

May 25 2024, 12:50 AM IST
ಸಿಜೋಫ್ರೆನಿಯಾ ಒಂದು ಮಾನಸಿಕ ಕಾಯಿಲೆ. ಇದು 300 ಜನರಲ್ಲಿ ಒಬ್ಬರಿಗೆ ಕಂಡು ಬರುತ್ತದೆ. ಈ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳು ಗುಣಮುಖರಾಗುವುದು ಅತೀ ವಿರಳ.

ಮಾನಸಿಕ ಅಸ್ವಸ್ಥತೆ ಕುರಿತು ಜಾಗೃತಿ ಮೂಡಿಸಿ

May 25 2024, 12:47 AM IST
ಮಾನಸಿಕ ಅಸ್ವಸ್ಥ ರೋಗ ಲಕ್ಷಣಗಳು ಕಂಡು ಬಂದಾಗ ವೈದ್ಯರನ್ನು ಕಂಡು ಚಿಕಿತ್ಸೆ ಪಡೆಯಬೇಕು. ಯಾವುದೇ ಮೂಡನಂಬಿಕೆಗಳಿಗೆ ಜೋತುಬಿದ್ದು ಚಿಕಿತ್ಸೆಗೆ ಕಡೆಗಣಿಸಬೇಡಿ. ಆರಂಭದಲ್ಲಿಯೇ ಚಿಕಿತ್ಸೆ ಪಡೆಯುವುದು ಉತ್ತಮ

ವಿದ್ಯುತ್‌ ಕಂಬ ಏರಿ ಹಾಡು ಹೇಳಿದ ಮಾನಸಿಕ ಅಸ್ವಸ್ಥ

May 25 2024, 12:46 AM IST
ಅದೃಷ್ಟವಶಾತ್‌ ವಿದ್ಯುತ್‌ ಪೂರೈಕೆ ಇಲ್ಲದ್ದರಿಂದ ಆತನ ಜೀವಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ

ಮಾನಸಿಕ ಕಾಯಿಲೆಗೆ ಸೂಕ್ತ ವೇಳೆ ಚಿಕಿತ್ಸೆ ಅಗತ್ಯ: ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಿವಸ್ವಾಮಿ

May 24 2024, 12:49 AM IST
ಮಾನಸಿಕ ಸಮಸ್ಯೆಯನ್ನು ಪ್ರಾಥಮಿಕ ಹಂತದಲ್ಲೇ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡುವುದರಿಂದ ಸಮಾಜದಲ್ಲಿ ಅವರೂ ಸಹ ಎಲ್ಲರಂತೆ ಬದುಕಲು ಅನುಕೂಲವಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಶಿವಸ್ವಾಮಿ ತಿಳಿಸಿದರು. ಹಾಸನದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾನಸಿಕ ಆರೋಗ್ಯದಿಂದ ದೈಹಿಕ ಆರೋಗ್ಯ ಸಾಧ್ಯ

May 23 2024, 01:04 AM IST
ಕನಕಪುರ: ಮನುಷ್ಯನ ದೈಹಿಕ ಆರೋಗ್ಯ ಮಾನಸಿಕ ಆರೋಗ್ಯದ ಮೇಲೆ ಅವಲಂಭಿತವಾಗಿರುತ್ತದೆ. ಹಾಗಾಗಿ ನಾವು ಮೊದಲು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೃದ್ರೋಗ ತಜ್ಞ ಡಾ.ಬಿ.ಸಿ. ಬೊಮ್ಮಯ್ಯ ತಿಳಿಸಿದರು

ಕ್ರೀಡೆಗಳು ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ವರದಾನ: ಕೊಣ್ಣೂರ

May 19 2024, 01:57 AM IST
ಇಂದಿನ ಆಧುನಿಕ ಯುಗದಲ್ಲಿ ಮನುಷ್ಯ ಆರೋಗ್ಯದ ಕಡೆ ಹೆಚ್ಚು ಗಮನ ಕೊಡುವುದು ಅತೀ ಅವಶ್ಯವಾಗಿದೆ. ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸಬೇಕು ಎಂದು ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಹೇಳಿದರು.

ಶರಣರ ವಚನಗಳಿಂದ ಮಾನಸಿಕ ನೆಮ್ಮದಿ: ಗಿರಿಜಮ್ಮ ತಾಯಿ

May 18 2024, 12:31 AM IST
ವಿಶ್ವಭ್ರಾತೃತ್ವದ ಅಂಶ ಹೊಂದಿರುವ ಶರಣರ ವಚನಗಳಿಂದ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಶರಣರು ಕಂಡುಂಡ ಸತ್ಯವನ್ನೇ ತಮ್ಮ ವಚನಗಳಲ್ಲಿ ದಾಖಲಿಸಿದ್ದಾರೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved