• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಹಿತ್ಯ ಓದುವುದರಿಂದ ಮಾನಸಿಕ ನೆಮ್ಮದಿ: ತೀರ್ಥಕುಮಾರಿ

Feb 09 2024, 01:47 AM IST
ನಮ್ಮಲ್ಲಿ ಸಾಹಿತ್ಯದ ಬಗ್ಗೆ ಇತ್ತೀಚಿನ ದಿನಗಳಲ್ಲಿ ಒಲವು ಕಡಿಮೆಯಾಗುತ್ತಿದೆ. ಸಾಹಿತ್ಯವು ಕೇವಲ ಒಂದು ವರ್ಗಕ್ಕೆ ಸೀಮಿತ ಎಂಬ ಭಾವನೆಯಿದೆ. ಆದರೆ, ಸಾಹಿತ್ಯಕ್ಕೆ ನಮ್ಮ ಬದುಕು ಬದಲಾಯಿಸುವ ಗಟ್ಟಿತನವಿದೆ .

ಕ್ರೀಡೆ ದೈಹಿಕ-ಮಾನಸಿಕ ಸದೃಢತೆಗೆ ಪೂರಕ

Feb 05 2024, 01:46 AM IST
ದೊಡ್ಡಬಳ್ಳಾಪುರ: ಕಾಲೇಜು ಶಿಕ್ಷಣ ಇಲಾಖೆ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶನಾಲಯ ಹಾಗೂ ಇಲ್ಲಿನ ಶ್ರೀ ದೇವರಾಜ ಅರಸ್‌ ವ್ಯವಹಾನಿರ್ವಹಣಾ ಮಹಾವಿದ್ಯಾಲಯದ ಸಹಯೋಗದಲ್ಲಿ ಆಯೋಜಿದ್ದ ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಪುರುಷರ ಫುಟ್‌ಬಾಲ್‌ ಪಂದ್ಯಾವಳಿಗೆ ಇಲ್ಲಿನ ಆರ್‌ಎಲ್‌ ಜೆಐಟಿ ಮೈದಾನದಲ್ಲಿ ಚಾಲನೆ ನೀಡಲಾಯಿತು.

ವ್ಯಾಯಾಮದಿಂದ ದೈಹಿಕ, ಮಾನಸಿಕ ಬೆಳವಣಿಗೆ: ಡಾ.ವಿಜಯ ಮಹಾಂತೇಶ

Feb 03 2024, 01:48 AM IST
ಆತ್ಮವಿಶ್ವಾಸದಿಂದ ಏನಾದರೂ ಸಾಧಿಸಬಹುದು. ಸಾಧನೆಗೆ ಸಾಕಷ್ಟು ಅವಕಾಶಗಳು ಇರುತ್ತವೆ ಎಂದು ವಿಶೇಷ ಉಪನ್ಯಾಸ ಸರಣಿ ಕಾರ್ಯಕ್ರಮದಲ್ಲಿ ಡಾ.ವಿಜಯಮಹಾಂತೇಶ ಅಭಿಪ್ರಾಯಪಟ್ಟರು.

ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಪೂರಕ: ಜಿ.ಸುರೇಶ್

Feb 02 2024, 01:02 AM IST
ಕ್ರೀಡಾರಂಗದ ಬೆಳವಣಿಗೆಗೆ ಒತ್ತು ಕೊಡಬೇಕಿದೆ ಎಂದು ಜಿಲ್ಲಾ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದರು. ಗುರುನಾನಕ್‌ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಆಯೋಜನೆ ಮಾಡಲಾಗಿತ್ತು.

ಮಾನಸಿಕ ಸದೃಢತೆಗೆ ಕ್ರೀಡೆ ಅವಶ್ಯಕ: ಡಿಡಿಪಿಯು ಚಂದ್ರಕಾಂತ

Jan 25 2024, 02:03 AM IST
ಔರಾದ್ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಬಿವಿಪಿ ವತಿಯಿಂದ ಆಯೋಜಿಸಿದ ವಿವೇಕ ಟ್ರೋಫಿಗೆ ಚಾಲನೆ ನೀಡಿ, ಡಿಡಿಪಿಯು ಚಂದ್ರಕಾಂತ ಶಾಬಾದಕರ ಮಾತನಾಡಿದರು.

ಮಕ್ಕಳ ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಅವಶ್ಯ

Jan 20 2024, 02:04 AM IST
ಮಕ್ಕಳಿಗೆ ಶಿಕ್ಷಣವೇ ಎನ್ನುವುದು ಮನೆಯಿಂದಲೇ ಶುರುವಾಗುತ್ತದೆ. ತಾಯಿಯೇ ಮೊದಲ ಗುರು, ಮನೆಯೇ ಮೊದಲ ಪಾಠ ಶಾಲೆ ಎಂದು ಹೇಳುತ್ತಾ ತಾಯಿಯ ಪಾತ್ರದ ಮಹತ್ವ

ಕ್ರೀಡೆಯಿಂದ ದೈಹಿಕ- ಮಾನಸಿಕ ಆರೋಗ್ಯ ವೃದ್ಧಿ

Jan 18 2024, 02:04 AM IST
ಸೂಲಿಬೆಲೆ: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ವಿವೇಕಾನಂದ ವಿದ್ಯಾಭಿವೃದ್ಧಿ ಸಂಘದ ನಿರ್ದೇಶಕ ಚನ್ನಪ್ಪ ಹೇಳಿದರು.

ಕ್ರೀಡೆಯಿಂದ ದೈಹಿಕ, ಮಾನಸಿಕ ಶಕ್ತಿ ವೇದ್ಧಿ:ಡಾ.ಗಿರೀಶ

Jan 13 2024, 01:35 AM IST
ಬಾಗಲಕೋಟೆ: ವಿದ್ಯಾ ಪ್ರಸಾರಕ ಮಂಡಳದ ಶಂಕ್ರಪ್ಪ ಸಕ್ರಿ ಪ್ರೌಢಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 162ನೇ ಜನ್ಮದಿನೋತ್ಸವ ಹಾಗೂ ವಾರ್ಷಿಕ ಕ್ರೀಡಾಕೂಟ ನಡೆಯಿತು. ವಿದ್ಯಾ ಪ್ರಸಾರಕ ಮಂಡಳದ ಗೌರವ ಕಾರ್ಯದರ್ಶಿ ಡಾ.ಗಿರೀಶ ಮಾಸೂರಕರ ಕಾರ್ಯಕ್ರಮ ಉದ್ಘಾಟಿಸಿದರು.ಭೀಮಸೇನ ಸೇಡಂಕರ ಕ್ರೀಡಾ ಜ್ಯೋತಿ ಬೆಳಗಿಸಿ ಕ್ರೀಡೆಯಲ್ಲಿ ಯಶಸ್ಸು ಸಾಧಿಸಿದ ಸಾಧಕರನ್ನು ಸ್ಮರಿಸಿದರು.

ಯೋಗಾಸನದಿಂದ ಮಾನಸಿಕ, ದೈಹಿಕ ಆರೋಗ್ಯ ಸುಧಾರಣೆ: ಎಸ್.ನಾಗಭೂಷಣ್

Jan 13 2024, 01:34 AM IST
ಮನಸ್ಸು ಏಕಾಗ್ರತೆಯ ಕೇಂದ್ರೀಕರಣದಿಂದ ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ, ಹಾಗಾಗಿ ಯೋಗಾಸನ ಇದಕ್ಕೆ ಪೂರಕ ಎಂದು ಬಿಇಒ ನಾಗಭೂಷಣ್ ಹೇಳಿದರು.

ಮಾನಸಿಕ ಅಸ್ವಸ್ಥೆ ಆಸ್ಪತ್ರೆಗೆ ದಾಖಲು

Jan 13 2024, 01:33 AM IST
ಚಿತ್ರವಿಚಿತ್ರ ಉಡುಪುಗಳನ್ನು ಧರಿಸಿ ಅಲೆದಾಡುತ್ತಿದ್ದ ಮಾನಸಿಕ ಅಸ್ವಸ್ಥೆ ಲಲಿತಾ (೫೦) ಎಂಬಾಕೆಯನ್ನು ಆಕೆಯ ಆಕ್ರಮಣಕಾರಿ ಪ್ರತಿರೋಧದ ನಡುವೆಯೇ ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಯಿತು. ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವಿದ್ಯಾಲಕ್ಷ್ಮೀ ಪ್ರಭು ವಹಿಸಿದ ಮಾನವೀಯ ಕಾಳಜಿಯಿಂದಾಗಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸುವ ಕಾರ್ಯ ನಡೆಯಿತು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved