• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವುಶುನಿಂದ ವಿದ್ಯಾರ್ಥಿಗಳ ಮಾನಸಿಕ ಸಾಮರ್ಥ್ಯ ವೃದ್ಧಿ

Jan 12 2024, 01:45 AM IST
ವುಶು ಕ್ರೀಡೆ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಾಮರ್ಥ್ಯ ವೃದ್ಧಿಸುತ್ತದೆ. ಹೀಗಾಗಿ ಇಂತಹ ಕಲೆಗೆ ಬವಿವಿ ಸಂಘ ಉತ್ತರ ಕರ್ನಾಟಕದಲ್ಲಿ ಸದಾ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ಕರ್ನಾಟಕ ರಾಜ್ಯ ವುಶು ಅಸೋಸಿಯೇಶನ್‌ ಕಾರ್ಯದರ್ಶಿ ಅಶೋಕ ಮೊಕಾಶಿ ಹೇಳಿದರು.

ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ಸಮತೋಲನ: ವೈ.ಎಂ. ಕುರುಬಯ್ಯ

Jan 12 2024, 01:45 AM IST
ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ವೈ.ಎಂ.ಕರುಬಯ್ಯ ಕಾರ್ಯಕ್ರಮ ಉದ್ಘಾಟಿಸಿದರು.

ಕ್ರೀಡೆ ಮಾನಸಿಕ-ದೈಹಿಕ ಆರೋಗ್ಯಕ್ಕೆ ಪೂರಕ

Jan 07 2024, 01:30 AM IST
ಹೊಸಕೋಟೆ: ಇಂದಿನ ಯುವ ಪೀಳಿಗೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಹಿರಿಯರ ಕ್ರೀಡಾಪಟುಗಳ ಪ್ರೇರಣೆ ಅತ್ಯಗತ್ಯ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಕ್ರೀಡೆ ಮಾನಸಿಕ-ದೈಹಿಕ ಆರೋಗ್ಯಕ್ಕೆ ಪೂರಕ

Jan 07 2024, 01:30 AM IST
ಹೊಸಕೋಟೆ: ಇಂದಿನ ಯುವ ಪೀಳಿಗೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಹಿರಿಯರ ಕ್ರೀಡಾಪಟುಗಳ ಪ್ರೇರಣೆ ಅತ್ಯಗತ್ಯ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಕ್ರೀಡೆ ಮಾನಸಿಕ ಒತ್ತಡ ನಿವಾರಣೆಗೆ ಉತ್ತಮ: ಕೆ.ವಿ. ಪ್ರಭಾಕರ್

Jan 07 2024, 01:30 AM IST
ಮಂಗಳೂರಿನ ಅಡ್ಯಾರಿನಲ್ಲಿ ನಡೆಯುತ್ತಿರುವ ಪತ್ರಕರ್ತರ ರಾಜ್ಯಮಟ್ಟ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಕ್ರಿಕೆಟ್‌ ತಂಡಗಳಿಗೆ ಸನ್ಮಾನ ನಡೆಯಿತು.

ಹರಿಪ್ರಸಾದ ಮಾನಸಿಕ ಸ್ಥಿತಿ ಸರಿಯಿಲ್ಲ: ಕಾರಜೋಳ

Dec 26 2023, 01:30 AM IST
ಬಿಜೆಪಿಯವರು ಬ್ರಿಟಿಷರ ಬೂಟು ನೆಕ್ಕಿದವರು ಎಂಬ ಹೇಳಿಕೆಗೆ ಕಿಡಿಕಾರಿದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಹರಿಪ್ರಸಾದ ಒಬ್ಬ ಹಿರಿಯ ಹರಿಪ್ರಸಾದ್ ಒಬ್ಬ ಹಿರಿಯ ರಾಜಕಾರಣಿ. ನಾಲಿಗೆ ಮೇಲೆ ಹಿಡಿತ ಇರಿಸಿಕೊಂಡು ಮಾತನಾಡಬೇಕು ಎಂದು ಅಸಮಾಧಾನವ್ಯಕ್ತಪಡಿಸಿದ್ದಾರೆ.

ಈ ಮಾನಸಿಕ ಅಸ್ವಸ್ಥರಿಗೆ ಬೇಕಿದೆ ಸೂರಿನ ಆಸರೆ

Dec 23 2023, 01:45 AM IST
ಹೊಸಪೇಟೆ ನಗರದ ಊರಮ್ಮನಗುಡಿ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಗಂಗಮ್ಮ ಅವರ ಕುಟುಂಬದ ಐವರಲ್ಲಿ ನಾಲ್ವರು ಮಾನಸಿಕ ಅಸ್ವಸ್ಥರು. ಪಿಂಚಣಿ ಹಣದಲ್ಲಿ ಅವರ ಜೀವನ ಸಾಗಬೇಕಿದೆ. ಜತೆಗೆ ಆಸ್ಪತ್ರೆ, ಔಷಧ ವೆಚ್ಚ ನಿಭಾಯಿಸಬೇಕಿದೆ. ಉಳಿದುಕೊಳ್ಳಲು ಸ್ವಂತ ಮನೆಯೂ ಇಲ್ಲ. ಹೀಗಾಗಿ ಅವರ ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ. ತಮಗೆ ಸೂರು ನೀಡಿ ಎಂದು ಅವರು ಬೇಡಿಕೊಂಡಿದ್ದಾರೆ.

ದೈಹಿಕ, ಮಾನಸಿಕ ತೊಂದರೆಗಳಿಗೆ ಭಾವನೆಗಳೆ ಔಷಧಿ

Dec 12 2023, 12:45 AM IST
ಸಂಸ್ಥೆ ಅಧ್ಯಕ್ಷ ತಲವಾನೆ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಶ್ರೀಕಾಂತ್ ಎಂ. ಹೆಗಡೆ, ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಪಿ. ನಾರಾಯಣ, ಕಾರ್ಯದರ್ಶಿ ನೀಲಕಂಠಮೂರ್ತಿ ಬಿ.ಎಲ್. ಖಜಾಂಚಿ ಡಾ.ಶ್ರೀಧರ್, ಕಾಲೇಜಿನ ಪ್ರಾಂಶುಪಾಲ ಡಾ. ಕೆ.ನಾಗರಾಜ್, ಕಾನೂನು ಸಲಹೆಗಾರ ರಾಜೇಶ್ ಎನ್. ಶಾಸ್ತ್ರಿ ಉಪಸ್ಥಿತರಿದ್ದರು.

ಕ್ರೀಡೆಯಿಂದ ದೈಹಿಕ - ಮಾನಸಿಕ ಸದೃಢತೆ ಸಾಧ್ಯ: ಡಿಸಿ ವಿದ್ಯಾಕುಮಾರಿ

Nov 30 2023, 01:15 AM IST
ಮಾನಸಿಕ ಹಾಗೂ ದೈಹಿಕ ಆರೋಗ್ಯ ಸದೃಢತೆಗೆ ಕ್ರೀಡಾಕೂಟಗಳು ಸಹಕಾರಿ: ಉಡುಪಿ ಪೊಲೀಸರ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ

ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಕ್ರೀಡಾ ಚಟುವಟಿಕೆ ಸಹಕಾರಿ

Nov 25 2023, 01:15 AM IST
ಸಮಾಜದ ನೆಮ್ಮದಿಗಾಗಿ ಹಗಲಿರುಳು ಕೆಲಸ ಮಾಡುವ ಪೊಲೀಸರು ದೈಹಿಕ ಮತ್ತು ಮಾನಸಿಕ ಸದೃಢತೆ ಕಾಯ್ದುಕೊಳ್ಳುವುದು ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಹೇಳಿದರು. ಕೆರೆಮತ್ತಿಹಳ್ಳಿ ಡಿಎಆರ್ ಕವಾಯತ್ ಮೈದಾನದಲ್ಲಿ ಶುಕ್ರವಾರ ನಾಲ್ಕು ದಿನಗಳ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಪಾರಿವಾಳ ಹಾರಿಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved