• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರೀಡೆಯಿಂದ ದೈಹಿಕ, ಮಾನಸಿಕ ಸ್ಥಿರತೆ: ಹೊರಟ್ಟಿ

Mar 05 2024, 01:30 AM IST
ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಸ್ಥಿರತೆ ಹೆಚ್ಚಾಗಲಿದೆ. ಇದು ಕಲಿಕೆಯಲ್ಲೂ ಉತ್ತಮ ಸಾಧನೆಗೆ ಸಹಕಾರಿಯಾಗಲಿದೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಬಿಸಿಯೂಟ ಸಿಬ್ಬಂದಿಗೆ ಮಾನಸಿಕ ಕಿರುಕುಳ, ಕ್ರಮಕ್ಕೆ ಒತ್ತಾಯ

Feb 29 2024, 02:05 AM IST
ತಾಲೂಕು ಬಿಸಿಯೂಟ ನೌಕರರ ಸಂಘ ಹಾಗೂ ದಲಿತ ಸಂಘರ್ಷ ಸಮಿತಿ ಜಂಟಿಯಾಗಿ ಮಧ್ಯಾಹ್ನ ಬಿಸಿಯೂಟ ನೌಕರರ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿ ತಾಪಂ ಇಒಗೆ ಮನವಿ ಪತ್ರ ಸಲ್ಲಿಸಿದರು.

ಕ್ರೀಡೆಯಿಂದ ಮಾನಸಿಕ ದೃಢತೆ: ಗೋವಿಂದ ಗೌಡ

Feb 28 2024, 02:33 AM IST
ಪರಂಪರಾಗತವಾಗಿ ತನ್ನದೇ ವಿಶಿಷ್ಟ ಜಾನಪದೀಯ ಆಚರಣೆ ಮೂಲಕ ಎಲ್ಲರನ್ನು ಗಮನ ಸೆಳೆಯುತ್ತಿರುವ ಹಾಲಕ್ಕಿ ಸಮಾಜದ ಅಭಿವೃದ್ಧಿಗೆ ಸರ್ಕಾರ ಹಾಲಕ್ಕಿ ಸಮಾಜ ಅಭಿವೃದ್ಧಿ ಮಂಡಳಿ ರಚಿಸಬೇಕು.

ಮಾನಸಿಕ ಆರೊಗ್ಯ ಕಾಯಿಲೆಗೆ ಉಚಿತ ಚಿಕಿತ್ಸೆ

Feb 23 2024, 01:54 AM IST
ಮಾನಸಿಕ ಆರೊಗ್ಯ ಕಾಯಿಲೆಯಿಂದ ಬಳಲುತ್ತಿರುವವರು ತಮ್ಮ ಕಾಯಿಲೆಯನ್ನು ಗುಣಪಡಿಸಿಕೊಳ್ಳಲು ಸರ್ಕಾರವು ಉಚಿತವಾಗಿ ಚಿಕಿತ್ಸೆಯನ್ನು ನೀಡುತ್ತಿದೆ.

ದೈಹಿಕ-ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

Feb 23 2024, 01:46 AM IST
ಕನಕಪುರ: ದಿನನಿತ್ಯ ಒತ್ತಡದಲ್ಲಿ ಕೆಲಸ ಮಾಡುವ ನೌಕರರು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಪೂರಕವಾಗಲಿದೆ ಎಂದು ತಹಸೀಲ್ದಾರ್ ಸ್ಮಿತಾ ರಾಮು ತಿಳಿಸಿದರು.

ಕ್ರೀಡೆಗಳಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಕುರಿ ಶಿವಮೂರ್ತಿ

Feb 22 2024, 01:47 AM IST
ಯುವಕರು ಕ್ರಿಯಾಶೀಲರಾಗಲು ವ್ಯಾಯಾಮ, ಕ್ರೀಡೆಗಳಲ್ಲಿ ತೊಡಗಿಕೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು.

ಮಕ್ಕಳ ಮಾನಸಿಕ ಖಿನ್ನತೆಗೆ ಮೊಬೈಲ್, ಡ್ರಗ್ಸ್ ಕಾರಣ: ಡಾ.ದೇವದಾಸ ರೈ

Feb 20 2024, 01:49 AM IST
ಪೋಷಕರು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಉತ್ತಮ ಶಿಕ್ಷಣದ ನಿರೀಕ್ಷೆಯಲ್ಲಿ ಗುಣಮಟ್ಟದ ಶಾಲೆಗೆ ಸೇರಿಸಿದ್ದರೂ ಮಕ್ಕಳಿಗೆ ಮೊಬೈಲ್ ಫೋನ್ ನೀಡಿ ತಮ್ಮ ಪಾಡಿಗೆ ಇದ್ದು ಬಿಡುತ್ತಾರೆ. ಪಾಶ್ಚಿಮಾತ್ಯ ದೇಶಗಳಲ್ಲಿ ಮೊಬೈಲ್ ಸಹವಾಸದಿಂದ ಮಕ್ಕಳು ಹಾಳಾಗುತ್ತಿರುವುದು ಕಳವಳಕಾರಿ ಎಂದು ಖ್ಯಾತ ವೈದ್ಯ ಪ್ರೊ. ಬಿ. ದೇವದಾಸ್ ರೈ ಹೇಳಿದ್ದಾರೆ. ಮಂಗಳೂರಿನ ಕೂಳೂರು ಶ್ರೀ ಅಮೃತ ನರ್ಸರಿ ಸ್ಕೂಲ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ದೇಹದ ಆರೋಗ್ಯ ಸರಿಯಾಗಿದ್ದರೇ ಮಾತ್ರ ಮಾನಸಿಕ ಸದೃಢತೆ

Feb 16 2024, 01:51 AM IST
ಮನಸ್ಸು ಮತ್ತು ದೇಹಗಳನ್ನು ಒಂದು ಗೂಡಿಸುವುದು ವ್ಯಾಯಾಮ ದೇಹದ ಆರೋಗ್ಯ ಸರಿಯಾಗಿದ್ದರೇ ಮಾತ್ರ ಮಾನಸಿಕ ಸದೃಢತೆ ಸಾಧಿಸಲು ಸಾಧ್ಯ ಎಂದು ದೇವರಹಿಪ್ಪರಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಅಶೋಕಕುಮಾರ ಜಾಧವ ಹೇಳಿದರು.

ಮಗು ಹತ್ಯೆಗೈದ ಸೂಚನಾ ಸೇಠ್‌ಗೆ ಮಾನಸಿಕ ಸಮಸ್ಯೆಯಿಲ್ಲ: ಪೊಲೀಸ್‌

Feb 14 2024, 02:15 AM IST
ಮಗುವನ್ನು ಕೊಂದ ಕೇಸ್‌ನಲ್ಲಿ ಸಿಲುಕಿರುವ ಬೆಂಗಳೂರಿನ ಸೂಚನಾ ಸೇಠ್‌ ಮಾನಸಿಕವಾಗಿ ಆರೋಗ್ಯವಾಗಿದ್ದಾರೆ ಎಂದು ಪಣಜಿ ಪೊಲೀಸರು ಹೇಳಿದ್ದಾರೆ.

ಧಾರ್ಮಿಕ ಚಿಂತನೆಯಿಂದ ಮಾನಸಿಕ ನೆಮ್ಮದಿ ಸಾಧ್ಯ: ವೆಂಕಟರಾಮಯ್ಯ ಅಭಿಮತ

Feb 12 2024, 01:34 AM IST
ನಿಮ್ಮೆಲ್ಲರ ಸಹಕಾರದ ಮೇರೆಗೆ ಸುಸಜ್ಜಿತ ದೇವಸ್ಥಾನ ನಿರ್ಮಾಣ ಮಾಡಿ ಜೀರ್ಣೋದ್ಧಾರ ಮತ್ತು ವಿಗ್ರಹ ಪ್ರತಿಷ್ಠಾಪನೆ ಕಾರ್ಯ ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯವಾಗಿದೆ. ಇನ್ನೂ ಮುಂದೆ ತಾವೆಲ್ಲಾ ಭಕ್ತಿನಿಷ್ಟೆ ಹಾಗೂ ಶಾಂತಿ ರೀತಿಯಲ್ಲಿ ದೇವರ ಕಾರ್ಯ ಮುಂದುವರಿಸಿಕೊಂಡು ಹೋಗುವಂತೆ ದೇವಸ್ಥಾನ ಸಮಿತಿಯ ಸದಸ್ಯ ಹಾಗೂ ತಾಲೂಕು ಬಿಜೆಪಿ ಹಿರಿಯ ಮುಖಂಡ ಡಾ. ಗಂಗಿನೆನಿ ವೆಂಕಟರಾಮಯ್ಯ ಕರೆ ನೀಡಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved