• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೈಹಿಕ, ಮಾನಸಿಕ ಆರೋಗ್ಯಕ್ಕೆ ವ್ಯಸನ ಮಾರಕ: ಪರಶುರಾಮ ಸತ್ತಿಗೇರಿ

Aug 03 2025, 11:45 PM IST
ವ್ಯಸನ ದೈಹಿಕ, ಮಾನಸಿಕ ಆರೋಗ್ಯ ಸಮಸ್ಯೆಯಾಗಿದೆ. ಇದರಿಂದ ಒತ್ತಡದ ಸಂಬಂಧಗಳು ಮತ್ತು ಆರ್ಥಿಕ ನಾಶಕ್ಕೆ ಕಾರಣವಾಗುತ್ತಿದೆ. ರಾಜ್ಯದಲ್ಲಿ ವ್ಯಸನವನ್ನು ಎದುರಿಸಲು ಜಾಗೃತಿ ಮೂಡಿಸುವುದು ಮೊದಲ ಹೆಜ್ಜೆಯಾಗಬೇಕು. ಜನರು ಇನ್ನೂ ವ್ಯಸನವನ್ನು ವೈದ್ಯಕೀಯ ಸ್ಥಿತಿಗಿಂತ ನೈತಿಕ ವಿಫಲತೆಯನ್ನು ಎದುರು ನೋಡುತ್ತಾರೆ.

ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆಗೆ ಪ್ರೋತ್ಸಾಹಿಸಬೇಕು: ಸುನಂದಮ್ಮ

Aug 03 2025, 11:45 PM IST
ಕಡೂರು, ಮಕ್ಕಳಿಗೆ ಪ್ರಸ್ತುತ ದಿನಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳ ಅಗತ್ಯವಿರುವ ಕಾರಣ ಕ್ರೀಡೆಗೆ ಪ್ರೋತ್ಸಾಹಿಸಬೇಕು ಎಂದು ಬಾಣೂರು ಗ್ರಾಪಂ ಅಧ್ಯಕ್ಷೆ ಸುನಂದಮ್ಮ ಹೇಳಿದರು.

ದುರಾಸೆಯಿಂದ ಮನುಷ್ಯನ ಮಾನಸಿಕ ನೆಮ್ಮದಿ ಹಾಳು: ಹಿರೇಮಠದ ಶ್ರೀ

Aug 03 2025, 01:30 AM IST
ಚನ್ನಗಿರಿ ತಾಲೂಕಿನಲ್ಲಿ ನಾಗರಿಕ ಅಧಿಕಾರ ಸಂರಕ್ಷಣಾ ಅಸೋಸಿಯೇಷನ್ ಪ್ರಾರಂಭಗೊಂಡು ಇಂದಿಗೆ ಮೂರು ವರ್ಷಗಳು ಕಳೆದಿದ್ದು ಈ ಅಸೋಸಿಯೇಷನ್ ವತಿಯಿಂದ ಮಾನವನ ಹಕ್ಕುಗಳಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದು ಹಿರೇಮಠದ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಮಾನಸಿಕ ಒತ್ತಡದಲ್ಲಿರುವವರಿಗೆ ಟೆಲಿ ಮಾನಸ್‌ ಸಂಜೀವಿನಿ!

Jul 27 2025, 01:54 AM IST
ಕೋವಿಡ್‌ ನಂತರದಲ್ಲಿ ದೇಶದಲ್ಲಿ ಸಾಕಷ್ಟು ಜನರು ಮಾನಸಿಕ ಒತ್ತಡಕ್ಕೆ ಒಳಗಾದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2022ರಲ್ಲಿ ಟೆಲಿ ಮಾನಸ್‌ ಎಂಬ ನೂತನ ಕಾರ್ಯಕ್ರಮ ಶುರು ಮಾಡಿದರು. ದೇಶದ ಪ್ರತಿ ರಾಜ್ಯದಲ್ಲೂ ಟೆಲಿ ಮಾನಸ ಕೇಂದ್ರಗಳಿದ್ದು, ಬೆಂಗಳೂರಿನ ನಿಮಾನ್ಸ್‌ ಹಾಗೂ ಧಾರವಾಡದ ಡಿಮಾನ್ಸ್‌ನಲ್ಲಿ ಈ ಕೇಂದ್ರಗಳು 2022ರಿಂದ ಕಾರ್ಯ ನಿರ್ವಹಿಸುತ್ತಿವೆ.

ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ

Jul 23 2025, 02:00 AM IST
ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿಯಾಗಿದ್ದು,ಕ್ರಿಯಾಶೀಲ ವ್ಯಕ್ತಿಯನ್ನಾಗಿ ರೂಪಿಸುತ್ತದೆ ಎಂದು ಮಧುಗಿರಿ ಪಟ್ಟಣದ ಜೋಡಿದಾರ್‌ ಕಿರಣ್‌ ಅಭಿಪ್ರಾಯ

ಎಕ್ಸ್‌ಪರ್ಟ್‌ ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

Jul 17 2025, 12:30 AM IST
ಪ್ರಥಮ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಮಾನಸಿಕ ಆರೋಗ್ಯ ಜಾಗೃತಿ ಮತ್ತು ಒತ್ತಡ ನಿವಾರಣೆಯ ಕುರಿತು ಆರೋಗ್ಯ ಜಾಗೃತಿ ಕಾರ್ಯಕ್ರಮ ಅರ್ಕುಳದ ಡಾ. ತುಂಗಾಸ್ ಮನಸ್ವಿನಿ ಆಸ್ಪತ್ರೆಯ ಸಹಯೋಗದಲ್ಲಿ ವಳಚ್ಚಿಲ್ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಯುವಕರು ಯೋಗ, ಧ್ಯಾನದಿಂದ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಿ: ಡಾ.ಕೆ.ಎಸ್. ರವೀಂದ್ರನಾಥ್

Jul 15 2025, 01:00 AM IST
ಇತ್ತೀಚೆಗೆ ಯುವಕರಲ್ಲಿ ಹೃದ್ರೋಗ ಹೆಚ್ಚಾಗುತ್ತಿದ್ದು ಅವರ ಒತ್ತಡದ ಜೀವನಶೈಲಿ, ವಾಯುಮಾಲಿನ್ಯ ಹಾಗೂ ಇತರೆ ಕಾಯಿಲೆಗಳು ಹೆಚ್ಚಾಗಲು ಕಾರಣ. ಕಾಯಿಲೆಗಳನ್ನು ತಡೆಗಟ್ಟುವಲ್ಲಿ ಯೋಗ ಪ್ರಮುಖ ಪಾತ್ರ ವಹಿಸುತ್ತದೆ. ಯೋಗದಿಂದ ಸಾಕಷ್ಟು ಅನುಕೂಲವಿದೆ. ಮನಸ್ಸಿನ ನಿಯಂತ್ರಣದ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು.

ಆಳ್ವಾಸ್ ಪುನರ್ಜನ್ಮ: ಮಾನಸಿಕ ಆರೋಗ್ಯ ಆಸ್ಪತ್ರೆ ಉದ್ಘಾಟನೆ

Jul 15 2025, 01:00 AM IST
ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ ಮಿಜಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಬಹುಶಿಸ್ತೀಯ ಸಮಗ್ರ ಚಿಕಿತ್ಸೆಗಳನ್ನು ನೀಡುವ ‘ಆಳ್ವಾಸ್ ಪುನರ್ಜನ್ಮ’ ಮಾನಸಿಕ ಆರೋಗ್ಯ ಆಸ್ಪತ್ರೆಯ ಉದ್ಘಾಟನೆ ಭಾನುವಾರ ನೆರವೇರಿತು.

ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮಹಾನಗರ ಪಾಲಿಕೆ ಮೇಯರ್ ಎಂ. ಚಂದ್ರೇಗೌಡ

Jul 13 2025, 01:18 AM IST
ಕೆಲ ದಿನಗಳ ಹಿಂದೆ ಕೆಸರು ಗದ್ದೆ ಕ್ರೀಡಾಕೂಟ ಏರ್ಪಡಿಸಿದ್ದು, ಯಶಸ್ವಿಯಾಗಿ ನಡೆದಿದೆ. ಇಂದು ಷಟಲ್ ಬ್ಯಾಡ್ಮಿಂಟನ್ ಏರ್ಪಡಿಸಿದ್ದು, ಮುಂದಿನ ದಿನಗಳಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲು ತೀರ್ಮಾನಿಸಲಾಗಿದೆ. ಮುಂದೆ ಸಭೆ ನಂತರ ತೀರ್ಮಾನಿಸಲಾಗುವುದು .

ಶಿಕ್ಷಣಕ್ಕೆ ಪ್ರೋತ್ಸಾಹ ಜೊತೆಗೆ ಮಾನಸಿಕ ಒತ್ತಡ ಹಾಕುವುದು ಹೆಚ್ಚಾಗಿದೆ

Jul 13 2025, 01:18 AM IST
ಕೇವಲ ಅಂಕ ಒಡೆಯಲು ಪ್ರೇರಣೆ ನೀಡಬಾರದು. ಇದರಿಂದ ಶಿಕ್ಷಣದ ಮೌಲ್ಯ ಹೆಚ್ಚಾಗಲು ಸಾಧ್ಯವಿಲ್ಲ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 36
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved