• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತರಬೇತಿ ಶಿಬಿರಗಳಿಂದ ಮಾನಸಿಕ, ದೈಹಿಕ ಸದೃಢ: ರೇಖಾ ಉಲ್ಲಾಸ

May 25 2025, 01:44 AM IST
ತರಬೇತಿ ಶಿಬಿರಗಳಲ್ಲಿ ಭಾಗವಹಿಸುವುದರಿಂದ ಶಿಬಿರಾರ್ಥಿಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಬಹುದು ಎಂದು ನಿವೃತ್ತ ಶಿಕ್ಷಕಿ ಮಂಜಂಡ್ರ ರೇಖಾ ಉಲ್ಲಾಸ ಹೇಳಿದರು.

ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಂಗ್ರೆಸ್ ಕಾರ್ಯಕರ್ತನ ವಿರುದ್ಧ ಎಫ್ಐಆರ್‌

May 22 2025, 01:00 AM IST
ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕನಕಗಿರಿಯ ಕಾಂಗ್ರೆಸ್‌ ಕಾರ್ಯಕರ್ತ ಪ್ರಕಾಶ ಭೋವಿ ವಿರುದ್ಧ ಇದೀಗ ಪ್ರಕರಣ ದಾಖಲಾಗಿದ್ದು ಆರೋಪಿಯ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮಾನಸಿಕ ಉನ್ನತಿ, ಜೀವನ ಪರಿವರ್ತನೆಗೆ ಭಗವದ್ಗೀತೆ

May 18 2025, 11:57 PM IST
ಮಾನಸಿಕ ಉನ್ನತಿ ಹಾಗೂ ಜೀವನ ಪರಿವರ್ತನೆಗೆ ಭಗವದ್ಗೀತೆಯ ಅಧ್ಯಯನ ತೀರಾ ಅವಶ್ಯ ಮತ್ತು ಅನಿವಾರ್ಯ

ಕ್ರೀಡೆಯಿಂದ ದೈಹಿಕ, ಮಾನಸಿಕ ಸದೃಢರಾಗಲು ಸಾಧ್ಯ

May 10 2025, 01:04 AM IST
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಆಸಕ್ತಿದಾಯಕವಾಗಿ ಪ್ರತಿ ರಂಗದಲ್ಲಿ ಮುನ್ನಡಿ ಕಂಡುಕೊಳ್ಳಬಹುದು

ಮಾನಸಿಕ, ದೈಹಿಕ ನೋವಿನ ನಡುವೆಯೂ ಮಿತ್ತೂರಿನ ಅನನ್ಯ ಎಸ್ಸೆಸ್ಸೆಲ್ಸಿ 8ನೇ ಟಾಪರ್‌!

May 06 2025, 12:18 AM IST
ಈಕೆ ಅನನ್ಯ ಕಾಡುತೋಟ. ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ನಾರಾಯಣ ಕಾಡುತೋಟ ಮತ್ತು ರಾಜೇಶ್ವರಿ ಕಾಡುತೋಟ ದಂಪತಿಯ ಕಿರಿಯ ಪುತ್ರಿ. ಸುಳ್ಯ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿನಿ. ಸಾವು, ನೋವಿನ ದುಃಖ ಜೀರ್ಣಿಸಿದ ಈಕೆ ತನ್ನ ಮನೋಧೈರ್ಯದಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ರಾಜ್ಯಮಟ್ಟದಲ್ಲಿ ೮ನೇ ರ‍್ಯಾಂಕ್ (618 ಅಂಕ) ಪಡೆಯುವ ಮೂಲಕ ಸಾಧನೆ ತೋರಿದ್ದಾಳೆ.

ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ: ಮಂಜುನಾಥ್

Apr 24 2025, 12:04 AM IST
ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ ಎಂದು ಠಾಣಾಧಿಕಾರಿ ಮಂಜುನಾಥ್‌ ಹೇಳಿದರು.

ದೈಹಿಕ ಮತ್ತು ಮಾನಸಿಕ ಆರೋಗ್ಯದ ಸದೃಢತೆಗೆ ಕ್ರೀಡೆ ಸಹಕಾರಿ: ಗಣಪತಿ ಉಳ್ವೇಕರ್

Apr 21 2025, 12:48 AM IST
ಪ್ರತಿ ದಿನದ ಕರ್ತವ್ಯದಲ್ಲಿ ನಿರತರರಾಗಿರುವ ಸರ್ಕಾರಿ ನೌಕರರಿಗೆ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಹಿತಾಸಕ್ತಿಯಿಂದ ಸರ್ಕಾರ ಈ ಕ್ರೀಡಾಕೂಟವನ್ನು ಆಯೋಜನೆ ಮಾಡಿದೆ.

ಕ್ರೀಡೆಯಿಂದ ಮಕ್ಕಳ ಮಾನಸಿಕ, ದೈಹಿಕಶಕ್ತಿ ಹೆಚ್ಚಳ: ವಿಜೇಶ್

Apr 18 2025, 12:44 AM IST
ಅಮ್ಮತ್ತಿ ನೇತಾಜಿ ಶಾಲೆಯಲ್ಲಿ ನೇತಾಜಿ ಸ್ಪೋರ್ಟ್ಸ್‌ ಅಕಾಡೆಮಿ ಪುಟ್ಬಾಲ್ ತರಬೇತಿ ಶಿಬಿರ ಆಯೋಜಿಸಿದೆ.

ಶಿವಪೂಜೆ, ಶಿವಧ್ಯಾನದಿಂದ ಮಾನಸಿಕ ಶಾಂತಿ:

Apr 17 2025, 12:05 AM IST
ಗುತ್ತಲ ಪಟ್ಟಣದ ಶ್ರೀಗುರು ಪಟ್ಟದ ಹೇಮಗಿರಿ ಚನ್ನಬಸವೇಶ್ವರರ ನೂತನ ಶಿಲಾ ಮಠದ ಉದ್ಘಾಟನೆ ಹಾಗೂ ಕಳಸಾರೋಹಣ ಅಂಗವಾಗಿ ಬುಧವಾರ ಇಷ್ಟಲಿಂಗ ಮಹಾಪೂಜಾ ಮತ್ತು ಧರ್ಮ ಸಮಾರಂಭ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ನೇತೃತ್ವದಲ್ಲಿ ನಡೆಯಿತು.

ದೈಹಿಕ, ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಕ್ರೀಡೆ ಸಹಾಯಕ: ಮಂಜುನಾಥ್‌

Apr 11 2025, 12:33 AM IST
ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಕ್ರೀಡೆ ಅತಿ ಅವಶ್ಯಕ ಎಂದು ವಾಣಿಜ್ಯ ತೆರಿಗೆ ಉಪ ಆಯುಕ್ತ ಮಂಜುನಾಥ್ ಅಭಿಪ್ರಾಯಪಟ್ಟರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 36
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved