• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಕೋಲಾದಲ್ಲಿ ಪ್ರಾಣಿವಧೆ ನಿಷೇಧ ದಿನದಂದೇ ಮಾಂಸ ಮಾರಾಟ: ಅಧಿಕಾರಿಗಳ ದಾಳಿ

Oct 03 2024, 01:22 AM IST
ಅಂಕೋಲಾದ ಕಾಕರಮಠದ ನೂರುದ್ದೀನ್ ಎಂ. ಶೇಖ ಅವರು ತಮ್ಮ ಮಾಲೀಕತ್ವದ ನೂರಾನಿ ಚಿಕನ್ ಸೆಂಟರ್‌ನಲ್ಲಿ ಕೋಳಿ ಮಾಂಸ ಮಾರಾಟ ಮಾಡುತ್ತಿದ್ದಾಗ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ನಾಳೆ ಮಹಾಲಯ ಅಮವಾಸ್ಯೆ ದಿನ ಮಾಂಸ ಮಾರಾಟ ಇಲ್ಲ: ಶಾಸಕ ಎಚ್.ಡಿ.ರೇವಣ್ಣ

Oct 01 2024, 01:17 AM IST
ಬಡಜನರ ಮನೆ ನಿರ್ಮಾಣಕ್ಕೆ ನೀಡುವ ೧.೨೦ ಲಕ್ಷ ರು.ಗಳಲ್ಲಿ ಮನೆ ನಿರ್ಮಾಣ ಸಾಧ್ಯವಿಲ್ಲ, ಆದ್ದರಿಂದ ಮಹಾತ್ಮ ಗಾಂಧೀಜಿಯವರ ಜನ್ಮದಿನದಂದು ೫ ಲಕ್ಷ ರು.ಗಳಿಗೆ ಏರಿಕೆ ಮಾಡಿ, ಘೋಷಣೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ .

ನಿಷೇಧಿತ ಪ್ಲಾಸ್ಟಿಕ್ ಮಾರಾಟ, ಬಳಕೆ ಮಾಡಬೇಡಿ: ಪುರಸಭೆ ಅಧ್ಯಕ್ಷ ಗೋವಿಂದ

Oct 01 2024, 01:15 AM IST
ಫುಟ್ಪಾತ್ ಮೇಲೆ ಯಾವುದೇ ಕಾರಣಕ್ಕೂ ಅಂಗಡಿಗಳನ್ನು ಇಡಬೇಡಿ ಈಗಾಗಲೇ ಪುರಸಭೆಗೆ ಸಾರ್ವಜನಿಕರಿಂದ ದೂರಗಳು ಹೆಚ್ಚಾಗಿ ಬರುತ್ತಿವೆ. ಫುಟ್ಪಾತ್ ಬಿಟ್ಟು ವ್ಯಾಪಾರ ಮಾಡಿಕೊಳ್ಳಿ ಈಗಾಗಲೇ ಎಲ್ಲರಿಗೂ ಎಚ್ಚರಿಕೆ ನೀಡಿದ್ದೇವೆ.

ಚೀನಾ ಬೆಳ್ಳುಳ್ಳಿ ಮಾರಾಟ ಶಂಕೆ: ಅಧಿಕಾರಿಗಳ ದಿಢೀರ್ ದಾಳಿ

Sep 30 2024, 01:19 AM IST
ಶಿವಮೊಗ್ಗ ನಗರದಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ ಶಂಕೆ ಹಿನ್ನೆಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತ ಅಧಿಕಾರಿಗಳ ತಂಡವು ವಿವಿಧೆಡೆ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಲಾಯಿತು.

ಕೊಡೇಕಲ್‌: ಅಂಗನವಾಡಿ ಆಹಾರ ಸಾಮಗ್ರಿ ಕಾಳಸಂತೆಯಲ್ಲಿ ಮಾರಾಟ!

Sep 30 2024, 01:17 AM IST
ಶಿಕ್ಷಕಿ ಮನೆಯಲ್ಲಿದ್ದ ದಾಸ್ತಾನು ಮರಳಿ ಕೇಂದ್ರಕ್ಕೆ ತಂದ ಗ್ರಾಮಸ್ಥರು, ಶಿಕ್ಷಕಿಯನ್ನು ಅಮಾನತುಗೊಳಿಸುವಂತೆ ಗ್ರಾಮಸ್ಥರ ಆಗ್ರಹ.

ಸಸ್ಯ ಸಂತೆ, ಸಾವಯವ ಪರಿಕರ ಮಾರಾಟ ಕಾರ್ಯಕ್ರಮ

Sep 29 2024, 01:35 AM IST
ಐಸಿಎಂಆರ್ - ತರಳಬಾಳು ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಅವರ ಸಂಯುಕ್ತಾಶ್ರಯದಲ್ಲಿ ಅ.1,2 ರಂದು ಕೃಷಿಕರ ಸಮೃದ್ಧಿಗಾಗಿ "ಸಸ್ಯ ಸಂತೆ ಮತ್ತು ಸಾವಯವ ಪರಿಕರಗಳ ಮಾರಾಟ " ಕಾರ್ಯಕ್ರಮವನ್ನು ನಗರದ ಐಸಿಎಆರ್ - ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರದ ವಿಜ್ಞಾನಿ ಡಾ. ದೇವರಾಜ ತಿಳಿಸಿದರು.

ಸಹಕಾರ ಸಂಘಧ ಮೂಲಕ ರೈತರು ಅಡಕೆ ಮಾರಾಟ ಮಾಡಲಿ: ನಾರಾಯಣ ಭಟ್ಟ

Sep 27 2024, 01:29 AM IST
ಈಗ ಹೆಚ್ಚು ಹೆಚ್ಚು ಹಸಿ ಅಡಕೆಯನ್ನೇ ಟೆಂಡರ್‌ನಲ್ಲಿ ಕೊಡುವವರು ಅಧಿಕವಾಗಿ ಕಂಡುಬರುತ್ತಿದ್ದು, ಹಸಿ ಅಡಕೆ ಟೆಂಡರ್ ಆರಂಭಿಸಬೇಕು.

ಹಾನಗಲ್ಲದಲ್ಲಿ ಅಕ್ರಮ ಮದ್ಯ ಮಾರಾಟ ಬಂದ್ ಮಾಡಲು ಮಹಿಳೆಯರ ಆಗ್ರಹ

Sep 26 2024, 11:33 AM IST
ಅನಧಿಕೃತ ಮದ್ಯ ಮಾರಾಟ ಬಂದ್ ಮಾಡುವಂತೆ ನೂರಾರು ಮಹಿಳೆಯರು ತಾಲೂಕು ಆಡಳಿತಕ್ಕೆ ಧಿಕ್ಕಾರ ಕೂಗುತ್ತ ವೇದಿಕೆಯತ್ತ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಹಾನಗಲ್ಲ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಜರುಗಿತು.

ಬಾಟಂ.. ಪೆಟ್ಟಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಗ್ರಾಮಸ್ಥರ ಮನವಿ

Sep 26 2024, 09:51 AM IST
ವಿದ್ಯಾರ್ಥಿಗಳು ಉದ್ಯೋಗ ಹಾಗೂ ವ್ಯವಸಾಯಕ್ಕೆ ಹೋಗದೆ ಕುಡಿದು ತಮ್ಮ ಆರೋಗ್ಯ ಹಾಗೂ ಭವಿಷ್ಯವನ್ನು ಹಾಳು ಮಾಡಿಕೊಳುತ್ತಿದ್ದಾರೆ

ಮೈಸೂರು ದಸರಾ ಉತ್ಸವ - 2024 : ಅ. 3 ರಿಂದ 11 ರವರೆಗೆ ದಸರಾ ಕನ್ನಡ ಪುಸ್ತಕ ಮಾರಾಟ ಮೇಳ

Sep 26 2024, 09:47 AM IST
ಮೈಸೂರು ದಸರಾ ಉತ್ಸವ- 2024ರ ಅಂಗವಾಗಿ ಅಕ್ಟೋಬರ್ 3 ರಿಂದ 11 ರವರೆಗೆ ಮೈಸೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಕನ್ನಡ ಪುಸ್ತಕ ಮಾರಾಟ ಮೇಳ ನಡೆಯಲಿದೆ. ಪ್ರಕಾಶಕರು ಮತ್ತು ಮಾರಾಟಗಾರರು ಸೆಪ್ಟೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬಹುದು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 37
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved