• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 50 ಪರ್ಸೆಂಟ್ ಕಡಿತ; ಬೆಲೆಯಲ್ಲ, ಮಾರಾಟ...!

Dec 23 2024, 01:04 AM IST

ಈ ಬಾರಿಯ ಸಮ್ಮೇಳನದಲ್ಲಿ ಹದಿನೈದು ಲಕ್ಷಕ್ಕೂ ಅಧಿಕ ಪುಸ್ತಕ ಮಾರಾಟವಾಗುವ ನಿರೀಕ್ಷೆ ಇತ್ತು. ನಿರೀಕ್ಷೆಯನ್ನು ನಿಜ ಮಾಡುವಂತೆ ಲಕ್ಷಾಂತರ ಜನ ಪುಸ್ತಕ ಮಳಿಗೆಗೆ ಭೇಟಿಯನ್ನೂ ನೀಡಿದರು. ಆದರೆ ಬಂದವರು ಪುಸ್ತಕಕೊಳ್ಳದೇ ವ್ಯಾಪಾರಿಗಳು ಜೋಲುಮೋರೆ ಹಾಕುವಂತಾಯಿತು.  

ಮದ್ಯ ಅಕ್ರಮ ಮಾರಾಟ ಮಾಡಿದರೆ ಕಾನೂನು ಕ್ರಮ

Dec 22 2024, 01:34 AM IST
ತಾಲೂಕಿನ ಅನೇಕ ಗ್ರಾಮಗಳಲ್ಲಿ ಮದ್ಯ ಅಕ್ರಮ ಮಾರಾಟ ಮಾಡಲಾಗುತ್ತಿದೆ ಎಂದು ಡಿ.೧೬ ರಂದು ಕನ್ನಡಪ್ರಭದಲ್ಲಿ "ಗ್ರಾಮಸ್ಥರ ನಿದ್ದೆಗೆಡಿಸಿರುವ ಅಕ್ರಮ ಮದ್ಯ ಮಾರಾಟ " ಎಂಬ ಶೀಷಿಕೆಯಲ್ಲಿ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಮಧುಗಿರಿ ಅಬಕಾರಿ ಉಪ ಅಧೀಕ್ಷಕ ದೀಪಕ್. ಎಸ್ ಗ್ರಾಮಗಳಲ್ಲಿ ಭೇಟಿ ಪರಿಶೀಲಿಸಿದರು.

ಅಂಬರ್‌ಗ್ರೀಸ್‌ ಮಾರಾಟ ಯತ್ನ: ಶೋಧ ಕಾರ್ಯಾಚರಣೆಯಲ್ಲಿದ್ದ ಅಧಿಕಾರಿಗಳಿಗೆ ಹಲ್ಲೆ

Dec 20 2024, 12:46 AM IST
ಸಮುದ್ರ ತೀರದಲ್ಲಿ ಅಂಬರ್ ಗ್ರೀಸ್ ಮಾರಾಟದ ಬಗ್ಗೆ (ತಿಮಿಂಗಿಲ ವಾಂತಿ) ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆಗೆ ಮಫ್ತಿಯಲ್ಲಿ ಬಂದ ಅರಣ್ಯ ಇಲಾಖೆ ಸಿಐಡಿ ವೀಕ್ಷಣಾ ದಳದ ಅಧಿಕಾರಿಗಳ ಮೇಲೆ ಸ್ಥಳೀಯರು ಗಂಭೀರ ಹಲ್ಲೆ‌ ನಡೆಸಿದ ಘಟನೆ ತಾಲೂಕಿನ ಎಂ. ಕೋಡಿಯಲ್ಲಿ ಬುಧವಾರ ನಡೆದಿದೆ‌.

ಬಿಲ್‌ ನೀಡದೇ ಚೇಳೂರಿನ ಬಾರ್‌ಗಳಲ್ಲಿ ಮದ್ಯ ಮಾರಾಟ ಆರೋಪ

Dec 17 2024, 01:00 AM IST
ಚೇಳೂರಿನ ವೈನ್‌ಶಾಪ್, ಬಾರ್‌ಗಳಲ್ಲಿ ಮದ್ಯದ ಖರೀದಿಯ ಬಿಲ್ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಅಬಕಾರಿ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿದಾಗ ಈ ಸಂಗತಿ ತಿಳಿದು ಬಂದಿಲ್ಲ.

ಗ್ರಾಮಸ್ಥರ ನಿದ್ದೆಗೆಡಿಸಿರುವ ಅಕ್ರಮ ಮದ್ಯ ಮಾರಾಟ

Dec 16 2024, 12:46 AM IST
ತಾಲೂಕಿನ ಅನೇಕ ಗ್ರಾಮಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವ ದಂಧೆ ಎಗ್ಗಿಲ್ಲದೇ ನಡೆಯುತ್ತಿರುವ ಪರಿಣಾಮ ಗ್ರಾಮಗಳಲ್ಲಿರುವ ಬಡ ಕೂಲಿ ಕಾರ್ಮಿಕರು ಬೀದಿಗೆ ಬರುವಂಥ ಪರಿಸ್ಥಿತಿ ನಿರ್ಮಾಣವಾಗಿದೆ

ಹಿರಿಯೂರಿನಲ್ಲಿ ಮಿತಿ ಮೀರಿದ ಅಕ್ರಮ ಮದ್ಯ ಮಾರಾಟ

Dec 15 2024, 02:00 AM IST
ತಾಲೂಕಿನ ಹಳ್ಳಿಗಳ ಜೊತೆಗೆ ಈಗ ನಗರ ಭಾಗದಲ್ಲೂ ಅಕ್ರಮ ಮದ್ಯ ಮಾರಾಟ ಮಿತಿ ಮೀರಿದೆ. ಬಾರುಗಳ ಜೊತೆಗೆ ವಾರ್ಡ್‌ಗಳಲ್ಲೂ ಅಲ್ಲಲ್ಲಿ ಅಂಗಡಿಗಳಲ್ಲಿ ಮದ್ಯ ಮಾರಲಾಗುತ್ತದೆ ಎಂಬುದು ಹಳೆಯ ಸುದ್ದಿಯಾದರೂ ಇತ್ತೀಚಿಗೆ ಅದು ಮಿತಿ ಮೀರಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಅಕ್ರಮ ಮದ್ಯ ಮಾರಾಟ, ಅಡುಗೆ ಅನಿಲ ಬೆಲೆ ಏರಿಕೆಗೆ ಆಕ್ರೋಶ

Dec 14 2024, 12:48 AM IST
ಗ್ರಾಮಾಂತರ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದು ಹಾಗೂ ಗ್ರಾಹಕರಿಂದ ಅಡುಗೆ ಅನಿಲ ಬೆಲೆಯನ್ನು ಹೆಚ್ಚು ಪಡೆಯುತ್ತಿರುವುದರ ವಿರುದ್ಧ ಶುಕ್ರವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಮಹಾತ್ಮ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಸ್ಥಳೀಯ ಶಾಖೆ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಮತ್ತು ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಲಾಯಿತು.

ಅವಧಿ ಮುಗಿದ ಆಹಾರ ಮಾರಾಟ: ತರಾಟೆ

Dec 13 2024, 12:50 AM IST
Sale of Expired Food: Tarate

ಶಾಲಾ ಕಾಲೇಜು ಆವರಣದಲ್ಲಿ ತಂಬಾಕು ಮಾರಾಟ ನಿಷೇಧ

Dec 13 2024, 12:47 AM IST
ಮಂಡ್ಯ ಜಿಲ್ಲೆಯ ಅಂಗನವಾಡಿ, ಶಾಲಾ, ಕಾಲೇಜು, ಸಾರ್ವಜನಿಕ ಆವರಣದ ಬಳಿ 100 ಮೀಟರ್ ಅಂತರದ ಒಳಗೆ ತಂಬಾಕು ಮಾರಾಟ ಮಾಡುವ ಅಂಗಡಿಗಳು ಇದ್ದರೆ ಅವರ ವಿರುದ್ಧ ಸೂಕ್ತ ಕ್ರಮ ವಹಿಸಬೇಕು. ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಗಳ ಬಗ್ಗೆ ಅರಿವು ಮೂಡಿಸಿ ಇದರ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿ ಜಿಲ್ಲೆಯನ್ನು ತಂಬಾಕು ಮುಕ್ತ ವಲಯವನ್ನಾಗಿ ಮಾಡಬೇಕು.

ಹಣದ ಆಸೆಗೆ ಹೆತ್ತ ಮಗುವನ್ನೇ ಮಾರಾಟ ಮಾಡಿದ ತಾಯಿ!

Dec 10 2024, 12:32 AM IST
ಹಣದ ಆಸೆಗೆ ಬಿದ್ದು ತಾಯಿ ತನ್ನ ಗಂಡನಿಗೂ ತಿಳಿಸದೆ ಹೆತ್ತ ಮಗುವನ್ನೇ ಮಾರಾಟ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 42
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved