• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

4 ದಿನದಲ್ಲಿ 14 ಲಕ್ಷ ತಿರುಪತಿ ಲಡ್ಡು ಮಾರಾಟ

Sep 25 2024, 12:56 AM IST
ಹಿಂದಿನ ಮುಖ್ಯಮಂತ್ರಿ ಜಗನ್‌ ಅವಧಿಯಲ್ಲಿ ತಿರುಪತಿ ಶ್ರೀವಾರಿ ಲಡ್ಡು ತಯಾರಿಕೆಗೆ ಕಲಬೆರಕೆ ತುಪ್ಪ ಬಳಸಲಾಗಿತ್ತು ಎಂಬ ವಿವಾದದ ಹೊರತಾಗಿಯೂ ಲಡ್ಡು ಮಾರಾಟದಲ್ಲಿ ಯಾವುದೇ ಇಳಿಕೆ ಕಂಡುಬಂದಿಲ್ಲ.

ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಮಾರಾಟ, ಸಂಸ್ಕರಣ ಸಹಕಾರಿ ಸಂಘದ ಮಹಾಸಭೆ

Sep 23 2024, 01:18 AM IST
ಸಂಘವು ಪ್ರತಿವರ್ಷವೂ ಅಶಕ್ತರಿಗೆ ವೀಲ್ ಚೇರ್‌ ವಿತರಣೆ ಮಾಡುತ್ತಿದೆ. ಈ ವರ್ಷವೂ ವೀಲ್ ಚೇರ್‌, ವಾಕರ್, ವಾಕಿಂಗ್ ಸ್ಟಿಕ್ ನೀಡುವ ಮೂಲಕ ಸಾಮಾಜಿಕ ಸೇವೆ ಸಲ್ಲಿಸುತ್ತಿದೆ.

ಸೊಪ್ಪು ಮತ್ತು ಸೊಪ್ಪಿನ ಮೌಲ್ಯವರ್ಧಿತ ಪದಾರ್ಥಗಳ ಮಾರಾಟ ಆರಂಭ

Sep 22 2024, 01:48 AM IST
ಮೈಸೂರು ನಗರದ ನಂಜರಾಜ ಬಹದ್ದರೂ ಛತ್ರದಲ್ಲಿ ಆರಂಭವಾದ ಎರಡು ದಿನಗಳ ಈ ಮೇಳದಲ್ಲಿ ಗೋಕರ್ಣ, ಎಚ್.ಡಿ. ಕೋಟೆ, ರಾಣೆಬೆನ್ನೂರು, ಹಾವೇರಿ, ಮೈಸೂರು, ಖಾನಾಪುರ, ಬೆಳಗಾವಿ, ಗೋಕರ್ಣ, ಸವದತ್ತಿ, ಕುಂದಗೋಳ ಸೇರಿದಂತೆ ವಿವಿಧೆಡೆಯಿಂದ ನೂರಾರು ಮಂದಿ ರೈತರು ಪಾಲ್ಗೊಂಡಿದ್ದರು.

ಕೊಡಗು ಜಿಲ್ಲಾ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ವಾರ್ಷಿಕ ಮಹಾಸಭೆ

Sep 22 2024, 01:47 AM IST
ಕೊಡಗು ಜಿಲ್ಲಾ ಸಹಕಾರ ಮಹಾಮಂಡಳ ನಿಯಮಿತ 72ನೇ ವಾರ್ಷಿಕ ಮಹಾಸಭೆ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಿತು. ಸದಸ್ಯರು, ಸಂಸ್ಥೆಯ ಸಿಬ್ಬಂದಿ ಹಾಜರಿದ್ದರು.

ತಿರುಪತಿ ಲಡ್ಡುವಿನ ರಹಸ್ಯ: 500 ವರ್ಷಗಳ ಪರಂಪರೆ -ನಿತ್ಯ 3 ಲಕ್ಷ, ವಾರ್ಷಿಕ 1 ಕೋಟಿ ಲಡ್ಡುಗಳನ್ನು ಮಾರಾಟ

Sep 21 2024, 01:55 AM IST
ತಿರುಪತಿ ತಿಮ್ಮಪ್ಪನ ದೇಗುಲದಷ್ಟೇ ಪ್ರಸಿದ್ಧವಾಗಿರುವ ಲಡ್ಡುವಿನ ಹಿಂದೆ 500 ವರ್ಷಗಳ ಇತಿಹಾಸವಿದೆ. ನಿತ್ಯ 3 ಲಕ್ಷ, ವಾರ್ಷಿಕ 1 ಕೋಟಿ ಲಡ್ಡುಗಳನ್ನು ಮಾರಾಟ ಮಾಡಲಾಗುತ್ತದೆ, ಇದರಿಂದ ದೇಗುಲಕ್ಕೆ ₹500 ಕೋಟಿ ಆದಾಯ ಬರುತ್ತದೆ. ಕಲ್ಯಾಣಂ ಅಯ್ಯಂಗಾರ್ ಎಂಬುವವರು ಈ ಲಡ್ಡುವಿನ ರೂವಾರಿ ಎಂದು ಪರಿಗಣಿಸಲಾಗಿದೆ.

ಕತ್ತೆ ಮಾರಾಟ ಪ್ರಕರಣ: 145ಕ್ಕೂ ಅಧಿಕ ರೈತರಿಂದ ದೂರು

Sep 21 2024, 01:47 AM IST
ತನಿಖೆಗೆ ಎಸ್ಪಿ ಬಿ.ಎಲ್‌. ಶ್ರೀಹರಿಬಾಬು ಮೂರು ವಿಶೇಷ ತಂಡ ರಚನೆ ಮಾಡಿದ್ದು, ಈ ತಂಡ ಹೊಸಪೇಟೆ, ಆಂಧ್ರಪ್ರದೇಶದಲ್ಲೂ ತನಿಖೆ ಕೈಗೊಂಡಿದೆ.

ಕಲಬೆರಕೆ ರಸಗೊಬ್ಬರ ಮಾರಾಟ ಆರೋಪ,ಕ್ರಮಕ್ಕೆ ಆಗ್ರಹ

Sep 19 2024, 01:50 AM IST
Allegation of adulterated fertilizer sale, demand for action

ಕತ್ತೆಗಳ ಮಾರಾಟ ಕಂಪನಿ ಬೀಗ ಜಡಿದ ನಗರಸಭೆ!

Sep 18 2024, 02:05 AM IST
ಅಧಿಕಾರಿಗಳ ಪ್ರಾಥಮಿಕ ತನಿಖೆಯಲ್ಲಿ ಟ್ರೇಡ್ ಲೈಸನ್ಸ್ ಇಲ್ಲದ ಕಾರಣ ಕತ್ತೆಗಳ ಮಾರಾಟ ಕಂಪನಿಗೆ ಸದ್ಯ ಬೀಗ ಹಾಕಲಾಗಿದೆ.

ದ.ಕ., ಉಡುಪಿ ಮೀನು ಮಾರಾಟ ಫೆಡರೇಶನ್‌ಗೆ ೬ ಕೋಟಿ ರು. ಲಾಭ: ಯಶ್ಪಾಲ್ ಸುವರ್ಣ

Sep 18 2024, 01:48 AM IST
ಫೆಡರೇಶನ್ ೨೦೨೩-೨೪ ಸಾಲಿನಲ್ಲಿ ೬ ಕೋಟಿ ರು. ವ್ಯವಹಾರಿಕ ಲಾಭ ಗಳಿಸಿದೆ. ಫೆಡರೇಶನ್ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ೨೫ ಲಕ್ಷ ರು. ಪ್ರತಿಭಾ ಪುರಸ್ಕಾರ, ಸದಸ್ಯ ಗ್ರಾಹಕರಿಗೆ ೪ ಕೋಟಿ ರು. ಪ್ರೋತ್ಸಾಹಕ ಉಡುಗೊರೆ, ದೇಣಿಗೆ ಮತ್ತು ಬಡ ರೋಗಿಗಳಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಸುಮಾರು ೨೦ ಲಕ್ಷ ರು. ಆರೋಗ್ಯನಿಧಿ ನೀಡಲಾಗಿದೆ.

ಇಂದಿನಿಂದ ಕೆಎಸ್‌ಡಿಎಲ್‌ನ ಉತ್ಪನ್ನಗಳ ಪ್ರದರ್ಶನ, ಮಾರಾಟ ಮೇಳ: ಗುರುಪ್ರಸಾದ

Sep 17 2024, 12:46 AM IST
ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಿಂದ ನಗರದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಇಂದಿನಿಂದ ಸೆ.25ರವರೆಗೆ ಒಟ್ಟು 10 ದಿನಗಳ ಕಾಲ ಸಾಬೂನು ಮೇಳ ಆಯೋಜಿಸಿದೆ ಎಂದು ಕೆಎಸ್‌ಡಿಎಲ್‌ ಬೆಂಗಳೂರು ಶಾಖೆ ಸಹಾಯಕ ಪ್ರಧಾನ ವ್ಯವಸ್ಥಾಪಕ ಎಸ್.ಗುರುಪ್ರಸಾದ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 37
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved