• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನ.20ರಂದು ಮದ್ಯ ಮಾರಾಟ ಬಂದ್ ಗೆ ನಮ್ಮ ಬೆಂಬಲ ಇಲ್ಲ: ಎಸ್. ಚಂದ್ರಶೇಖರ್ ಸ್ಪಷ್ಟನೆ

Nov 16 2024, 12:36 AM IST
ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ 2002- 2003 ರಂದು ನೋಂದಣಿಯಾಗಿದೆ. ಅಲ್ಲಿಂದ 2024 ರವರೆಗೆ ಸಂಘದ ಯಾವುದೇ ಲೆಕ್ಕಪರಿಶೋಧನ ವರದಿಯಾಗಲಿ, ಸಂಘದ ನವೀಕರಣವಾಗಲಿ ಬಂದಿರುವುದಿಲ್ಲ. ಹೀಗಾಗಿ ಈ ಸಂಘವು ಅಸ್ತಿತ್ವದಲ್ಲಿಲ್ಲ ಎಂದು ಸಹಕಾರ ಸಂಘಗಳ ನಿಬಂಧಕರೆ ದೃಢೀಕರಣ ಮಾಡಿದ್ದಾರೆ.

ಜಿಂಕೆ ಕೊಂದು ಮಾಂಸ ಮಾರಾಟ: ಐವರು ಆರೋಪಿಗಳ ಬಂಧನ

Nov 16 2024, 12:35 AM IST
ಗುಂಡ್ಲುಪೇಟೆ ಬಳಿ ಜಿಂಕೆ ಕೊಂದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ ಅರಣ್ಯ ಇಲಾಖೆ.

20ಕ್ಕೆ ಮದ್ಯ ಮಾರಾಟ ಬಂದ್‌ -ವೈನ್‌ ಮರ್ಚೆಂಟ್ಸ್‌ ಸಂಘದಿಂದ ‘ಸ್ವಚ್ಛ ಅಬಕಾರಿ’ ಅಭಿಯಾನ

Nov 15 2024, 12:06 PM IST

ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ನಿಯಂತ್ರಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ‘ಸ್ವಚ್ಛ ಅಬಕಾರಿ ಅಭಿಯಾನ’ದಡಿ ನ. 20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್‌ಗೆ ‘ಫೆಡರೇಶನ್ ಆಫ್‌ ವೈನ್ ಮರ್ಚಂಟ್ಸ್‌ ಅಸೋಸಿಯೇಶನ್ ಕರ್ನಾಟಕ’ ಕರೆ ನೀಡಿದೆ.

ಬೆಂಗಳೂರು : ವಿದ್ಯಾರ್ಥಿಗಳಿಗೆ ಚೆರಸ್ ಚಾಕೊಲೇಟ್ ಮತ್ತು ಗಾಂಜಾ ಮಾರಾಟ : 6 ಮಂದಿ ಬಂಧನ

Nov 15 2024, 01:35 AM IST
ಬೇರೆ ರಾಜ್ಯದ ವಿದ್ಯಾರ್ಥಿಗಳಿಗೆ ಚೆರಸ್ ಚಾಕೊಲೇಟ್ ಮತ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರು ಮಂದಿ ಆರೋಪಿಗಳನ್ನು ಜಿಗಣಿ ಪೊಲೀಸರು ಬಂಧಿಸಿ 60 ಕೆ.ಜಿ ತೂಕದ ₹1.10 ಕೋಟಿ ಮೌಲ್ಯ ಬೆಲೆಬಾಳುವ ಚೆರಸ್ ಚಾಕೊಲೇಟ್ ಮತ್ತು ಅರ್ಧ ಕೆ.ಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಕಲಬೆರಕೆ ಜೇನು ಮಾರಾಟ: 20ಕ್ಕೂ ಅಧಿಕ ಮಂದಿ ವಶಕ್ಕೆ

Nov 15 2024, 12:32 AM IST
ಕುಶಾಲನಗರ ಸೇರಿದಂತೆ ನೆರೆಯ ಗಡಿ ಜಿಲ್ಲೆಗಳ ಭಾಗಗಳಲ್ಲಿ ಕಲಬೆರಕೆ ಜೇನು ಮಾರಾಟ ಮಾಡುತ್ತಿದ್ದ ಅಂತಾರಾಜ್ಯ ತಂಡದ ಜಾಲ ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗದ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಈ ಸಂಬಂಧ ಆಹಾರ ಇಲಾಖೆ ಅಧಿಕಾರಿಗಳು ಸ್ಥಳೀಯ ಪೊಲೀಸ್ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ 20ಕ್ಕೂ ಅಧಿಕ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ.

ಎಲ್ಲೆಂದರಲ್ಲಿ ಮದ್ಯ ಮಾರಾಟ: ಠಾಣೆಯ ಮೆಟ್ಟಿಲೇರಿದ ವ್ಯಾಸನಂದಿಹಾಳ ಸ್ತ್ರೀಶಕ್ತಿ!

Nov 15 2024, 12:31 AM IST
ಮುದಗಲ್ ಸಮೀಪದ ವ್ಯಾಸನಂದಿಹಾಳ ಗ್ರಾಮದ ಮಹಿಳೆಯರು ಮದ್ಯ ಮಾರಾಟ ನಿಷೇಧಿಸುವಂತೆ ಪೊಲೀಸರಿಗೆ ಮನವಿ ಸಲ್ಲಿಸಿದರು.

ಮಕ್ಕಳ ಮಾರಾಟ ಅಪರಾಧ

Nov 14 2024, 12:54 AM IST
ನವೆಂಬರ್ ತಿಂಗಳಲ್ಲಿ ಕಾನೂನು ಬದ್ದ ದತ್ತು ಪ್ರೋತ್ಸಾಹಿಸುವ ಸಲುವಾಗಿ ಜಿಲ್ಲೆಯಾದ್ಯಂತ ದತ್ತು ಮಾಸಾಚರಣೆ ಆಚರಣೆ ಮಾಡಲಾಗುವುದು

ಎಸ್ಸೆನ್ ಚಿತ್ರದುರ್ಗ ನಿವಾಸ ಖಾಸಗಿವರಿಗೆ ಮಾರಾಟ ?

Nov 10 2024, 01:36 AM IST
ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರ ಚಿತ್ರದುರ್ಗ ನಿವಾಸ ಮಾರಾಟ ಇದೀಗ ನಿರ್ಣಾಯಕ ಹಂತ ತಲುಪಿದ್ದು, ರಾಜ್ಯ ಸರ್ಕಾರದ ಖರೀದಿ ಪ್ರಕ್ರಿಯೆ ನಡೆಯುತ್ತಿರುವುದರ ನಡುವೆಯೇ ಎಸ್ಸೆನ್ ಪುತ್ರ ಕಿರಣ್ ಶಂಕರ್ ಖಾಸಗಿಯವರಿಗೆ ಮಾರಲು ಮುಂದಾಗಿರುವುದು ಅಚ್ಚರಿ ತರಿಸಿದೆ.

ಅಸುರಕ್ಷಿತ ಆಹಾರ ಪದಾರ್ಥ ಮಾರಾಟ ತಡೆಗೆ ಪೊನ್ನಣ್ಣ ಸೂಚನೆ

Nov 09 2024, 01:05 AM IST
ಕೊಡಗು-ಕೇರಳ ಗಡಿ ಭಾಗದಲ್ಲಿ ಅಸುರಕ್ಷಿತವಾದ ಆಹಾರ ಪದಾರ್ಥ ಸಾಗಾಟವಾಗುತ್ತಿದೆ ಎಂದು ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಧಿಕಾರಿಗಳೊಂದಿಗೆ ವಿಧಾನ ಸೌಧ ಕಚೇರಿಯಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ತುರ್ತು ಸಭೆ ನಡೆಸಿದರು.

ಮಿತಿಮೀರಿದ ಮದ್ಯ ಅಕ್ರಮ ಮಾರಾಟ: ಗ್ರಾಮಸ್ಥರ ಪ್ರತಿಭಟನೆ

Nov 07 2024, 12:43 AM IST
ಗ್ರಾಮದಲ್ಲಿನ ಚಿಲ್ಲರೆ ಅಂಗಡಿಗಳಲ್ಲಿ ಬೇಕಾಬಿಟ್ಟಿಯಾಗಿ ಮದ್ಯ ಅಕ್ರಮ ಮಾರಾಟ ನಡೆಯುತ್ತಿದ್ದು, ರಾತ್ರಿ ವೇಳೆ ಯಾವ ಸಮಯದಲ್ಲಿಯಾದರೂ ಮದ್ಯ ದೊರೆಯುತ್ತದೆ. ಇದರಿಂದಾಗಿ ಗ್ರಾಮದಲ್ಲಿ ಗಲಾಟೆ, ಆತ್ಮಹತ್ಯೆ ಪ್ರಕರಣಗಳು ಮಿತಿಮೀರಿವೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 42
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved