• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಂಟೆವಾರು ನಿವೇಶನ ಮಾರಾಟ ನಿಯಮಬಾಹಿರ

Jul 19 2024, 01:08 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನುಮೋದನೆ ಪಡೆಯದೆ ಕೆಲ ಭೂಮಾಲೀಕರು ತಮ್ಮ ಶೇತ್ಕಿ ಜಮೀನುಗಳನ್ನು ಖಾಸಗಿಯಾಗಿ ವಿಭಾಗಿಸಿ ಗುಂಟೆವಾರು ನಿವೇಶನಗಳನ್ನು ರಚಿಸಿ ಮಾರಾಟ ಮಾಡುವುದು ನಿಯಮ ಬಾಹಿರ. ಈ ರೀತಿಯ ಅನಧಿಕೃತ ಗುಂಟೆ ನಿವೇಶನಗಳ ನಿರ್ಮಾಣ ಕಡಿವಾಣಕ್ಕೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.

ನಕಲಿ ಎನ್‌ಒಸಿ ಸೃಷ್ಟಿಸಿ ಕದ್ದಕಾರು ಮಾರಾಟ: ಇಬ್ಬರ ಸೆರೆ

Jul 17 2024, 01:21 AM IST
ಕದ್ದ ಕಾರುಗಳಿಗೆ ಸಾರಿಗೆ ಇಲಾಖೆ ಹಾಗೂ ಬ್ಯಾಂಕ್‌ಗಳ ನಕಲಿ ನಿರಾಕ್ಷೇಪಣಾ ಪ್ರಮಾಣ ಪತ್ರ (ಎನ್‌ಓಸಿ) ಸೃಷ್ಟಿಸಿ ಜನರಿಗೆ ಕದ್ದ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಬಂಧಿಸಿದೆ.

ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ: ಪರವಾನಿಗೆ ರದ್ದು, ಕಾನೂನು ಕ್ರಮದ ಎಚ್ಚರಿಕೆ

Jul 17 2024, 12:46 AM IST
chemical manure price hike: strict action

ಸಿರಿಧಾನ್ಯ ಸಂಸ್ಕರಿಸಿ ಮಾರಾಟ ಮಾಡಿದರೆ ಹೆಚ್ಚಿನ ಲಾಭ

Jul 16 2024, 12:44 AM IST

ರೈತರು ತಾವು ಬೆಳೆದ ಸಿರಿಧಾನ್ಯವನ್ನು ನೇರವಾಗಿ ಮಾರುಕಟ್ಟೆಗೆ ಮಾರಾಟ ಮಾಡದೆ ಸಂಸ್ಕರಿಸಿ ಮಾರಾಟ ಮಾಡಿದರೆ, ಹೆಚ್ಚಿನ ಲಾಭ ಗಳಿಸಬಹುದು ಎಂದು ಶಾಸಕ ಬಿಜಿ ಗೋವಿಂದಪ್ಪ ಹೇಳಿದರು.

ಜಿಲ್ಲೆಯಲ್ಲಿ ಅಕ್ರಮ ಭೂ ಮಾರಾಟ ಅವ್ಯಾಹತ

Jul 15 2024, 01:48 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಮತ್ತೊಬ್ಬರಿಗೆ ಭೂಮಿ ಮಾರಾಟ ದಂಧೆ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವುದು ಕಂಡುಬಂದಿದೆ. ಆದರೆ, ಕಂದಾಯ ಇಲಾಖೆಯಲ್ಲಿ ನೋಂದಣಿ ಮಾಡುವ ಸಂದರ್ಭದಲ್ಲಿಯೇ ಇವು ಬೆಳಕಿಗೆ ಬರುತ್ತಿರುವುದರಿಂದ ಹಲವಾರು ಅಕ್ರಮಗಳಿಗೆ ಕಡಿವಾಣ ಕೂಡ ಬಿದ್ದಿದೆ. ಅಮಾಯಕರು, ಅಸಹಾಯಕರು, ಅನಕ್ಷರಸ್ಥರು, ಬಡವರ ಆಸ್ತಿಗಳನ್ನೇ ಟಾರ್ಗೆಟ್ ಮಾಡಿಕೊಂಡು ಅವರ ಆಸ್ತಿ ಮಾರಾಟ ಮಾಡಲು ತಂಡವೇ ಸಿದ್ಧವಾಗಿರುತ್ತದೆ.

ಖೊಟ್ಟಿ ದಾಖಲೆ ಕೊಟ್ಟು ಆಸ್ತಿ ಮಾರಾಟ ಯತ್ನ!

Jul 12 2024, 01:42 AM IST
ಯಾರದ್ದೋ ಆಸ್ತಿಯನ್ನು ಇನ್ಯಾರಿಗೋ ಖರೀದಿ ಹಾಕುವುದು, ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಅಮಾಯಕರ ಆಸ್ತಿಯನ್ನು ಪರರಿಗೆ ಮಾರಾಟ ಮಾಡುವುದು ಕೇಳಿದ್ದೇವೆ. ಅಂತಹದ್ದೆ ಇಲ್ಲೊಂದು ಘಟನೆ ನಡೆದಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

15 ರವರೆಗೆ ನೇಪಾಳದ ರುದ್ರಾಕ್ಷಿ ಪ್ರದರ್ಶನ, ಮಾರಾಟ ಮೇಳ

Jul 12 2024, 01:37 AM IST
ವಿಜಯಪುರ ನಗರದ ಗೋಳಗುಮ್ಮಟದ ಎದುರಿಗಿರುವ ಹೋಟೆಲ್ ಮೆರಿಡಿಯನ್‌ನಲ್ಲಿ ಜು.10 ರಿಂದ 15ರವರೆಗೆ ಹೈದ್ರಾಬಾದ್ ಮೂಲದ ಇಂಡಸ್-ನೇಪಾಳ ರುದ್ರಾಕ್ಷ ಸಂಸ್ಥೆ ಆಯೋಜಿಸಿರುವ ನೇಪಾಳದ ರುದ್ರಾಕ್ಷಿಗಳ ಪ್ರದರ್ಶನ ಮತ್ತು ಮಾರಾಟ ಮೇಳ ಏರ್ಪಡಿಸಲಾಗಿದೆ.

ಹೆಚ್ಚಿನ ದರಕ್ಕೆ ಗೊಬ್ಬರ ಮಾರಾಟ, 3 ಮಳಿಗೆಗಳ ಪರವಾನಗಿ ಅಮಾನತು

Jul 12 2024, 01:31 AM IST
ಶಿಗ್ಗಾಂವಿ ತಾಲೂಕಿನ ಬಂಕಾಪುರ, ಹುಲಗೂರಿನಲ್ಲಿ ರಸಗೊಬ್ಬರ ಮಾರಾಟದ ಮಳಿಗೆಗಳ ಮೇಲೆ ಬುಧವಾರ ದಾಳಿ ನಡೆಸಿದ ಸಹಾಯಕ ಕೃಷಿ ನಿರ್ದೇಶಕ ಸುರೇಶ ಬಾಬುರಾವ್‌ ದೀಕ್ಷಿತ ಅವರು ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡುತ್ತಿರುವುದು ಕಂಡ ಬಂದ ಹಿನ್ನೆಲೆಯಲ್ಲಿ ಮೂರು ಮಳಿಗೆಗಳ ಪರವಾನಗಿಯನ್ನು ಅಮಾನತುಗೊಳಿಸಿದ್ದಾರೆ.

ಉದ್ಯಾನಕ್ಕಾಗಿ ಬಿಟ್ಟ ಸ್ಥಳ ಮಾರಾಟ: ₹3.20 ಕೋಟಿ ಮೌಲ್ಯದ ಜಾಗ ವಶ

Jul 11 2024, 01:31 AM IST
ಉದ್ಯಾನಕ್ಕಾಗಿ ಬಿಟ್ಟ ಜಾಗವನ್ನೂ ಮಾರಾಟ ಮಾಡಿದ್ದ ಸಂಘಟನೆ, ಬಿಡಿಎಯಿಂದ ಜಾಗ ಮರು ವಶ.

ಮೋದಿ ಅಧಿಕಾರಾವಧಿಯಲ್ಲಿ ಖಾದಿ ಉತ್ಪನ್ನ ಮಾರಾಟ 5 ಪಟ್ಟು ಏರಿಕೆ

Jul 10 2024, 12:40 AM IST
ಖಾದಿ ಉತ್ಪನ್ನಗಳ ಬಳಕೆಗೆ ಸದಾ ಪ್ರಚಾರ ಮಾಡುವ ಪ್ರಧಾನಿ ನರೇಂದ್ರ ಅವರ 10 ವರ್ಷದ ಆಡಳಿತದ ಅವಧಿಯಲ್ಲಿ ದೇಶದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗದ ಆದಾಯ ಮೊದಲ ಬಾರಿಗೆ ರು.1.5 ಲಕ್ಷ ಕೋಟಿ ದಾಟಿದೆ. ಜೊತೆಗೆ 10 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಿದೆ ಎಂದು ಅಂಕಿ ಅಂಶಗಳು ಹೇಳಿವೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 37
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved