• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡೇಕಲ್‌: ಅಂಗನವಾಡಿ ಆಹಾರ ಸಾಮಗ್ರಿ ಕಾಳಸಂತೆಯಲ್ಲಿ ಮಾರಾಟ!

Sep 30 2024, 01:17 AM IST
ಶಿಕ್ಷಕಿ ಮನೆಯಲ್ಲಿದ್ದ ದಾಸ್ತಾನು ಮರಳಿ ಕೇಂದ್ರಕ್ಕೆ ತಂದ ಗ್ರಾಮಸ್ಥರು, ಶಿಕ್ಷಕಿಯನ್ನು ಅಮಾನತುಗೊಳಿಸುವಂತೆ ಗ್ರಾಮಸ್ಥರ ಆಗ್ರಹ.

ಸಸ್ಯ ಸಂತೆ, ಸಾವಯವ ಪರಿಕರ ಮಾರಾಟ ಕಾರ್ಯಕ್ರಮ

Sep 29 2024, 01:35 AM IST
ಐಸಿಎಂಆರ್ - ತರಳಬಾಳು ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಅವರ ಸಂಯುಕ್ತಾಶ್ರಯದಲ್ಲಿ ಅ.1,2 ರಂದು ಕೃಷಿಕರ ಸಮೃದ್ಧಿಗಾಗಿ "ಸಸ್ಯ ಸಂತೆ ಮತ್ತು ಸಾವಯವ ಪರಿಕರಗಳ ಮಾರಾಟ " ಕಾರ್ಯಕ್ರಮವನ್ನು ನಗರದ ಐಸಿಎಆರ್ - ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರದ ವಿಜ್ಞಾನಿ ಡಾ. ದೇವರಾಜ ತಿಳಿಸಿದರು.

ಸಹಕಾರ ಸಂಘಧ ಮೂಲಕ ರೈತರು ಅಡಕೆ ಮಾರಾಟ ಮಾಡಲಿ: ನಾರಾಯಣ ಭಟ್ಟ

Sep 27 2024, 01:29 AM IST
ಈಗ ಹೆಚ್ಚು ಹೆಚ್ಚು ಹಸಿ ಅಡಕೆಯನ್ನೇ ಟೆಂಡರ್‌ನಲ್ಲಿ ಕೊಡುವವರು ಅಧಿಕವಾಗಿ ಕಂಡುಬರುತ್ತಿದ್ದು, ಹಸಿ ಅಡಕೆ ಟೆಂಡರ್ ಆರಂಭಿಸಬೇಕು.

ಹಾನಗಲ್ಲದಲ್ಲಿ ಅಕ್ರಮ ಮದ್ಯ ಮಾರಾಟ ಬಂದ್ ಮಾಡಲು ಮಹಿಳೆಯರ ಆಗ್ರಹ

Sep 26 2024, 11:33 AM IST
ಅನಧಿಕೃತ ಮದ್ಯ ಮಾರಾಟ ಬಂದ್ ಮಾಡುವಂತೆ ನೂರಾರು ಮಹಿಳೆಯರು ತಾಲೂಕು ಆಡಳಿತಕ್ಕೆ ಧಿಕ್ಕಾರ ಕೂಗುತ್ತ ವೇದಿಕೆಯತ್ತ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಹಾನಗಲ್ಲ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಜರುಗಿತು.

ಬಾಟಂ.. ಪೆಟ್ಟಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಗ್ರಾಮಸ್ಥರ ಮನವಿ

Sep 26 2024, 09:51 AM IST
ವಿದ್ಯಾರ್ಥಿಗಳು ಉದ್ಯೋಗ ಹಾಗೂ ವ್ಯವಸಾಯಕ್ಕೆ ಹೋಗದೆ ಕುಡಿದು ತಮ್ಮ ಆರೋಗ್ಯ ಹಾಗೂ ಭವಿಷ್ಯವನ್ನು ಹಾಳು ಮಾಡಿಕೊಳುತ್ತಿದ್ದಾರೆ

ಮೈಸೂರು ದಸರಾ ಉತ್ಸವ - 2024 : ಅ. 3 ರಿಂದ 11 ರವರೆಗೆ ದಸರಾ ಕನ್ನಡ ಪುಸ್ತಕ ಮಾರಾಟ ಮೇಳ

Sep 26 2024, 09:47 AM IST
ಮೈಸೂರು ದಸರಾ ಉತ್ಸವ- 2024ರ ಅಂಗವಾಗಿ ಅಕ್ಟೋಬರ್ 3 ರಿಂದ 11 ರವರೆಗೆ ಮೈಸೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಕನ್ನಡ ಪುಸ್ತಕ ಮಾರಾಟ ಮೇಳ ನಡೆಯಲಿದೆ. ಪ್ರಕಾಶಕರು ಮತ್ತು ಮಾರಾಟಗಾರರು ಸೆಪ್ಟೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬಹುದು.

4 ದಿನದಲ್ಲಿ 14 ಲಕ್ಷ ತಿರುಪತಿ ಲಡ್ಡು ಮಾರಾಟ

Sep 25 2024, 12:56 AM IST
ಹಿಂದಿನ ಮುಖ್ಯಮಂತ್ರಿ ಜಗನ್‌ ಅವಧಿಯಲ್ಲಿ ತಿರುಪತಿ ಶ್ರೀವಾರಿ ಲಡ್ಡು ತಯಾರಿಕೆಗೆ ಕಲಬೆರಕೆ ತುಪ್ಪ ಬಳಸಲಾಗಿತ್ತು ಎಂಬ ವಿವಾದದ ಹೊರತಾಗಿಯೂ ಲಡ್ಡು ಮಾರಾಟದಲ್ಲಿ ಯಾವುದೇ ಇಳಿಕೆ ಕಂಡುಬಂದಿಲ್ಲ.

ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಮಾರಾಟ, ಸಂಸ್ಕರಣ ಸಹಕಾರಿ ಸಂಘದ ಮಹಾಸಭೆ

Sep 23 2024, 01:18 AM IST
ಸಂಘವು ಪ್ರತಿವರ್ಷವೂ ಅಶಕ್ತರಿಗೆ ವೀಲ್ ಚೇರ್‌ ವಿತರಣೆ ಮಾಡುತ್ತಿದೆ. ಈ ವರ್ಷವೂ ವೀಲ್ ಚೇರ್‌, ವಾಕರ್, ವಾಕಿಂಗ್ ಸ್ಟಿಕ್ ನೀಡುವ ಮೂಲಕ ಸಾಮಾಜಿಕ ಸೇವೆ ಸಲ್ಲಿಸುತ್ತಿದೆ.

ಸೊಪ್ಪು ಮತ್ತು ಸೊಪ್ಪಿನ ಮೌಲ್ಯವರ್ಧಿತ ಪದಾರ್ಥಗಳ ಮಾರಾಟ ಆರಂಭ

Sep 22 2024, 01:48 AM IST
ಮೈಸೂರು ನಗರದ ನಂಜರಾಜ ಬಹದ್ದರೂ ಛತ್ರದಲ್ಲಿ ಆರಂಭವಾದ ಎರಡು ದಿನಗಳ ಈ ಮೇಳದಲ್ಲಿ ಗೋಕರ್ಣ, ಎಚ್.ಡಿ. ಕೋಟೆ, ರಾಣೆಬೆನ್ನೂರು, ಹಾವೇರಿ, ಮೈಸೂರು, ಖಾನಾಪುರ, ಬೆಳಗಾವಿ, ಗೋಕರ್ಣ, ಸವದತ್ತಿ, ಕುಂದಗೋಳ ಸೇರಿದಂತೆ ವಿವಿಧೆಡೆಯಿಂದ ನೂರಾರು ಮಂದಿ ರೈತರು ಪಾಲ್ಗೊಂಡಿದ್ದರು.

ಕೊಡಗು ಜಿಲ್ಲಾ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ವಾರ್ಷಿಕ ಮಹಾಸಭೆ

Sep 22 2024, 01:47 AM IST
ಕೊಡಗು ಜಿಲ್ಲಾ ಸಹಕಾರ ಮಹಾಮಂಡಳ ನಿಯಮಿತ 72ನೇ ವಾರ್ಷಿಕ ಮಹಾಸಭೆ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಿತು. ಸದಸ್ಯರು, ಸಂಸ್ಥೆಯ ಸಿಬ್ಬಂದಿ ಹಾಜರಿದ್ದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 42
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved