• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಸುಳೆ ಮಾರಾಟ ಕೇಸ್‌ ಆರೋಪಿ ಮನೆಗೆ ಭದ್ರತೆ

Jun 13 2024, 12:46 AM IST
ಚನ್ನಮ್ಮನ ಕಿತ್ತೂರು: ಹಸುಳೆ ಮಾರಾಟ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪಟ್ಟಣದ ನಿವಾಸಿ ಅಬ್ದುಲ ಗಫಾರ ಲಾಡಖಾನ ಮಾಲೀಕತ್ವದ ಜಮೀನಿನಲ್ಲಿರುವ ಮನೆಗೆ ಪೊಲೀಸ್ ಬಂದೂಬಸ್ತ್‌ ಒದಗಿಸಲಾಗಿದೆ. ಮಕ್ಕಳ ಮಾರಾಟ ಜಾಲದಲ್ಲಿ ಅಬ್ದುಲ್ ಗಫಾರ ಲಾಡಖಾನ ಸಿಕ್ಕಿ ಬೀಳುತ್ತಿದ್ದಂತೆಯೇ ಅವರ ಜಮೀನಿನಲ್ಲಿನ ಮನೆಯಲ್ಲಿಯೂ ಭ್ರೂಣಹತ್ಯೆ ನಡೆಸಲಾಗುತ್ತಿತ್ತು ಸೇರಿದಂತೆ ಇತರೆ ಗಂಭೀರ ಆರೋಪಗಳು ಸ್ಥಳೀಯರಿಂದ ಕೇಳಿ ಬಂದಿದ್ದವು.

ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

Jun 11 2024, 01:38 AM IST
ಅಕ್ರಮ ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ನಾಲ್ಕು ಆರೋಪಿಗಳನ್ನು ಬಂಧಿಸಿ ಸುಮಾರು ₹೭.೯೧ ಲಕ್ಷ ಮೌಲ್ಯದ ೯ ಕೆಜಿಗೂ ಅಧಿಕ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಗೋಪಾಲ ತಿಳಿಸಿದರು.

ಮಣಿಪಾಲ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ಯುವಕನ ಬಂಧನ

Jun 07 2024, 12:31 AM IST
ಮಣಿಪಾಲದ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನೊಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಣಿಪಾಲದ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟಮಾಡುತ್ತಿದ್ದ ಎಂದು ತನಿಖೆಯಿಂದ ಬಹಿರಂಗವಾಗಿದೆ.

ಮಾದಾಪುರದಲ್ಲಿ ಮರಗಳನ್ನು ಕಡಿದು ಮಾರಾಟ

Jun 07 2024, 12:30 AM IST
ತಾಲೂಕಿನ ಮಾದಾಪುರ ಗ್ರಾಪಂ ವ್ಯಾಪ್ತಿಗೆ ಸೇರಿದ ಮಾದಾಪುರ ಗ್ರಾಮದಲ್ಲಿರುವ ಬೆಲೆ ಬಾಳುವ ಲಕ್ಷಾಂತರ ರು. ಮೌಲ್ಯದ ಮರಗಳನ್ನು ಕತ್ತರಿಸಿ ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ನಕಲಿ ಬೀಜ ಮಾರಾಟ ಮಾಡಿದರೇ ಶಿಸ್ತು ಕ್ರಮ: ನಯೀಂ ಪಾಷ ಎಚ್ಚರಿಕೆ

Jun 06 2024, 12:31 AM IST
ನಕಲಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಔಷಧಿಗಳನ್ನು ಮಾರಾಟ ಮಾಡಿದರೇ, ಆ ಅಂಗಡಿಗಳ ಪರವಾನಿಗಿ ರದ್ದು ಮಾಡುವ ಜತೆಗೆ, ಇವರ ಮೇಲೆ ಕಾನೂನು ಪ್ರಕಾರ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು, ಕೃಷಿ ಉಪ ನಿರ್ದೇಶಕ ನಯೀಂ ಪಾಷ ಪಾಷ ಎಚ್ಚರಿಕೆ ನೀಡಿದ್ದಾರೆ.

ದುಬಾರಿ ಬೆಲೆಗೆ ಬಿತ್ತನೆ ಬೀಜ ಮಾರಾಟ ಆರೋಪ: ಪ್ರತಿಭಟನೆ

Jun 04 2024, 12:30 AM IST
ಶಹಾಪುರ ನಗರದಲ್ಲಿ ಬಿತ್ತನೆ ಬೀಜ ಹೆಚ್ಚಿನ ದುಬಾರಿ ಬೆಲೆಗೆ ಮಾರುತ್ತಿರುವ ಅಂಗಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಅಂಗಡಿಗಳ ಮುಂದೆ ಪ್ರತಿಭಟನೆ ನಡೆಸಿದರು.

ತೆಲಂಗಾಣ, ಆಂಧ್ರದ ನಕಲಿ ಹತ್ತಿ ಬೀಜಗಳ ಮಾರಾಟ ತಡೆಗೆ ಜಾಗೃತಿ

Jun 03 2024, 12:30 AM IST
ಯಾದಗಿರಿ ಜಿಲ್ಲೆಯ ವಿವಿಧ ಗ್ರಾಮಗಳ ಬೀಜ, ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಕೃಷಿ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದರು.

ಅಧಿಕ ಬೆಲೆಗೆ ಬಿತ್ತನೆ ಬೀಜ ಮಾರಾಟ: ಕ್ರಮಕ್ಕೆ ಬಿಜೆಪಿ ಒತ್ತಾಯ

Jun 02 2024, 01:45 AM IST
ಚಿಕ್ಕಮಗಳೂರುಅಧಿಕ ಬೆಲೆಗೆ ಬಿತ್ತನೆ ಬೀಜ ಸರಬರಾಜು ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿ ಬಿಜೆಪಿ ರೈತ ಮೋರ್ಚಾದ ಕಾರ್ಯಕರ್ತರು ಶನಿವಾರ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಮನವಿ ಸಲ್ಲಿಸಿದರು.

ಗುಣಮಟ್ಟದ ಕೃಷಿ ಪರಿಕರ ಮಾತ್ರ ಮಾರಾಟ ಮಾಡಿ

Jun 02 2024, 01:45 AM IST
ಮಾನ್ವಿ ಪಟ್ಟಣದ ಕೃಷಿ ಉತ್ಪನ್ನ ಮಾರಾಟ ಸಮಿತಿ ಸಭಾಂಗಣದಲ್ಲಿ ಕೃಷಿ ಇಲಾಖೆಯಿಂದ ನಡೆದ ಮಾನ್ವಿ ಮತ್ತು ಸಿರವಾರ ತಾಲೂಕು ಕೃಷಿ ಪರಿಕರ ಮಾರಾಟಗಾರರ ಸಭೆ ನಡೆಯಿತು.

ನಗರದಲ್ಲಿ ದುಬಾರಿ ಬೈಕ್‌ ಕದ್ದು ತಮಿಳುನಾಡಿನಲ್ಲಿ ಮಾರಾಟ :ಬಂಧನ

Jun 01 2024, 01:46 AM IST
ಬೆಂಗಳೂರಿನಲ್ಲಿ ಬೈಕ್‌ ಕಳವು ಮಾಡಿ ತಮಿಳುನಾಡಿನಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 37
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved