• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಡಿ ಆಡಿಯೋ ಹಕ್ಕು ರೂ.17.70 ಕೋಟಿಗೆ ಮಾರಾಟ

May 29 2024, 12:45 AM IST
ಕೆಡಿ ಚಿತ್ರದ ಆಡಿಯೋ ಹಕ್ಕುಗಳು ರೂ 17.70 ಕೋಟಿಗೆ ಮಾರಾಟ ಆಗಿದ್ದು, ಇದೊಂದು ದಾಖಲೆಯ ಬೆಲೆ ಆಗಿದೆ.

ಮೇಳದಲ್ಲಿ 4 ದಿನದಲ್ಲೇ 100 ಟನ್‌ ಮಾವು ಮಾರಾಟ!

May 28 2024, 01:26 AM IST
ಲಾಲ್‌ಬಾಗ್‌ನಲ್ಲಿ ನಡೆಯುತ್ತಿರುವ ಮಾವು- ಹಲಸು ಮೇಳದಲ್ಲಿ ಬರೋಬ್ಬರಿ 100ಟನ್‌ ಮಾವು ಮತ್ತು ಹಲಸು ಮಾರಾಟವಾಗಿ 1 ಕೋಟಿಗೂ ಅಧಿಕ ವಹಿವಾಟು ನಡೆದಿದೆ.

ಅಕ್ರಮ ಮದ್ಯ ಮಾರಾಟ: ಮಹಿಳೆಯರ ಆಕ್ರೋಶ

May 28 2024, 01:02 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿಪಟ್ಟಣದ ಗಂಗಾನಗರ, ಐತಿಹಾಸಿಕ ಕರಿದೇವರ ದೇವಸ್ಥಾನ ರಾವುತರಾಯ ದೇವಸ್ಥಾನದ ಹತ್ತಿರ, ಅಂಬೇಡ್ಕರ್ ವೃತ್ತದಿಂದ ತಾಂಡಾ ಮಾರ್ಗವಾಗಿ ಹೋಗುವ ರಸ್ತೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಕೂಡಲೇ ಕ್ರಮಕೈಗೊಳ್ಳುವಂತೆ ಪಟ್ಟಣದ ಮಹಿಳೆಯರು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು.

ಮಹಾವೀರ್ ಶಾಲೆಯಲ್ಲಿ ಪರಿಕರ ಅಕ್ರಮ ಮಾರಾಟ

May 27 2024, 01:07 AM IST
ಶಾಲೆಯಲ್ಲಿ ಪುಸ್ತಕ, ಬ್ಯಾಗ್, ಸಮವಸ್ತ್ರ ಇತರೆ ಸಾಮಗ್ರಿಗಳನ್ನು ಮಾರಾಟ ಮಾಡುವುದು ನಿಯಮ ಬಾಹಿರ. ಆದರೂ ಮಹಾವೀರ್‌ ಶಾಲೆಯಲ್ಲಿ ಮಕ್ಕಳಿಗೆ ನೋಟ್‌ ಪುಸ್ತಕ, ಶೂ, ಸಮವಸ್ತ್ರವನ್ನು ದುಪ್ಪಟ್ಟು ಬೆಲೆಗೆ ವಿತರಣೆ ಮಾಡಿದ ಆರೋಪ.

ಮಾವು ಪ್ರದರ್ಶನ, ಮಾರಾಟ ಮೇಳಕ್ಕೆ ಡಿಸಿ ಚಾಲನೆ

May 25 2024, 12:50 AM IST
ಬಾಗಲಕೋಟೆ ವಿದ್ಯಾಗಿರಿಯ ಕಾಳಿದಾಸ ಕಲ್ಯಾಣ ಮಂಟಪದ ಆವರಣದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಶುಕ್ರವಾರ ಚಾಲನೆ ನೀಡಿದರು.

ಮಾವು ಮೇಳದಲ್ಲಿ ರೈತರಿಂದ ದಾಖಲೆ ಮಾರಾಟ

May 24 2024, 12:46 AM IST
ನಗರದ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ 11 ದಿನಗಳ ಕಾಲ ಆಯೋಜಿಸಲಾಗಿದ್ದ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಗುರುವಾರ ತೆರೆ ಬಿದ್ದಿದ್ದು, ಪ್ರಸಕ್ತ ವರ್ಷ ದಾಖಲೆ ಮಾವು ಮಾರಾಟವಾಗಿದೆ.

ಮಾದಕ ವಸ್ತು ಮಾರಾಟ ಯತ್ನ; ಓರ್ವ ಬಂಧನ

May 23 2024, 01:14 AM IST
ದಾವಣಗೆರೆ ಆಜಾದ್ ನಗರ ಪೊಲೀಸರು 4.5 ಲಕ್ಷ ರು. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತು ಮಾಡಿರುವುದು.

ರೈತರಿಗೆ ಕಳಪೆ ಪರಿಕರ ಮಾರಾಟ ಮಾಡಿದರೆ ಕ್ರಮ: ಡಾ.ಸಂಕಾಳ ಮಲ್ಲನಗೌಡ

May 23 2024, 01:02 AM IST
ಮೊಳಕಾಲ್ಮುರಲ್ಲಿ ಕೃಷಿ ಪರಿಕರ ಮಾರಾಟಗಾರರಿಗೆ ದಾಖಲಾತಿ ನಿರ್ವಹಣೆ ಹಾಗೂ ಸುರಕ್ಷಿತ ಕೀಟನಾಶಕ ಬಳಕೆ ಬಗ್ಗೆ ತರಬೇತಿ ಕಾರ್ಯಾಗಾರ ನಡೆಯಿತು.

ನಿಗದಿತ ದರದಲ್ಲೇ ಬೀಜ, ರಸಗೊಬ್ಬರ ಮಾರಾಟ ಮಾಡಿ

May 22 2024, 12:50 AM IST
ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದ ರಸಗೊಬ್ಬರ ದಾಸ್ತಾನು ಇದೆ. ಪರಿಕರ ಮಾರಾಟಗಾರರು ರಸಗೊಬ್ಬರ ಸಂಗ್ರಹಸಿಟ್ಟುಕೊಂಡು, ತಾತ್ಕಾಲಿಕ ಅಥವಾ ಕೃತಕ ಅಭಾವ ಸೃಷ್ಟಿಸಬೇಡಿ,

ರಸಗೊಬ್ಬರ ಮಾರಾಟ ಪಾರದರ್ಶಕವಾಗಿರಲಿ

May 22 2024, 12:48 AM IST
ರಸಗೊಬ್ಬರಗಳನ್ನು ರೈತರ ಆಧಾರ್ ಪಡೆದು ಪಿ.ಓ.ಎಸ್‌ ಯಂತ್ರದ ಮೂಲಕವೇ ವಿತರಿಸಬೇಕು. ರಸಗೊಬ್ಬರ, ಬಿತ್ತನೆಬೀಜ ಮತ್ತು ಕೀಟನಾಶಕ ಕಾಯ್ದೆಗಳ ಅನುಸಾರ ವಹಿವಾಟು ನಡೆಸಬೇಕು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 37
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved