• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

5 ತಿಂಗಳಿಂದ ಮದ್ಯ ಮಾರಾಟ ಕುಸಿತ

Sep 13 2025, 02:04 AM IST
ಕಳೆದ ಐದು ತಿಂಗಳಲ್ಲಿ ರಾಜ್ಯದಲ್ಲಿ ಮದ್ಯ ಮಾರಾಟ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ದೇಶೀಯ ಮದ್ಯ(ಐಎಂಎಲ್‌) ಮತ್ತು ಬಿಯರ್‌ ಮಾರಾಟದಲ್ಲಿ ಕೂಡ ಕುಸಿತ ಕಂಡಿರುವುದು ಗಮನಾರ್ಹ. ಮದ್ಯದ ಬೆಲೆ ಹೆಚ್ಚಳ ಮಾರಾಟಕ್ಕೆ ಹೊಡೆತ ನೀಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ದ.ಕ.- ಉಡುಪಿ ಮೀನು ಮಾರಾಟ ಫೆಡರೇಶನ್‌ಗೆ 6.41 ಕೋಟಿ ರು. ಲಾಭ

Sep 10 2025, 01:04 AM IST
ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನಿನ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆಯು ಎಮ್ಮೆಕೆರೆ, ಪಾಂಡೇಶ್ವರದ ರಮಾ ಲಕ್ಷ್ಮೀನಾರಾಯಣ ಸಭಾಭವನದಲ್ಲಿ ಅಧ್ಯಕ್ಷ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.

ಮಾದಕವಸ್ತು ಮಾರಾಟ ದಂಧೆಯಲ್ಲಿ ತೋಡಗಿದ್ದ ವಿದೇಶಿ ಮಹಿಳೆಯರಿಬ್ಬರ ಬಂಧನ

Sep 08 2025, 02:03 AM IST
ಅಕ್ರಮವಾಗಿ ಮಾದಕವಸ್ತು ಮಾರಾಟ ದಂಧೆಯಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಮಹಿಳೆಯರನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಈರುಳ್ಳಿ ಬೆಲೆ ಮತ್ತೆ ಗಗನಮುಖಿಯಾದ ಬೆನ್ನಲ್ಲೇ ಸಬ್ಸಿಡಿ ದರದಲ್ಲಿ ಮಾರಾಟ : ಸರ್ಕಾರ

Sep 05 2025, 01:00 AM IST
ಈರುಳ್ಳಿ ಬೆಲೆ ಮತ್ತೆ ಗಗನಮುಖಿಯಾದ ಬೆನ್ನಲ್ಲೇ ದೇಶದ ಹಲವು ಪ್ರಮುಖ ನಗರಗಳಲ್ಲಿ ಕೆಜಿಗೆ 24 ರು.ನಂಗೆ ಸಬ್ಸಿಡಿ ದರದಲ್ಲಿ ಈರುಳ್ಳಿ ಮಾರಾಟಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ.

ಕಾಪು: ಅತ್ಯಾಚಾರದಿಂದ ಹುಟ್ಟಿದ ಮಗು ಮಾರಾಟ, ಮೂವರ ಬಂಧನ

Sep 04 2025, 01:01 AM IST
ಅತ್ಯಾಚಾರದಿಂದ ಗರ್ಭಿಣಿಯಾದ ಯುವತಿಯ ಮಗುವನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣ ಇಲ್ಲಿನ ಹೇರೂರು ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದ್ದು, ಆರೋಪಿಗಳಾದ ಮಧ್ಯವರ್ತಿ ಮಹಿಳೆ, ವೈದ್ಯ ಹಾಗೂ ಅತ್ಯಾಚಾರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದಲ್ಲಿ ಗಮನ ಸೆಳೆದ ಆಭರಣಗಳ ವಿಶೇಷ ಪ್ರದರ್ಶನ, ಮಾರಾಟ

Aug 30 2025, 01:00 AM IST
ಭಾರತದ ಅತ್ಯಂತ ಪ್ರತಿಷ್ಠಿತ ಆಭರಣ ಕಂಪನಿಗಳಲ್ಲಿ ಒಂದಾದ ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲ್ಲರ್ಸ್ ವತಿಯಿಂದ ನಗರದಲ್ಲಿ ಸಂಪ್ರದಾಯ ಮತ್ತು ಅತ್ಯಾಧುನಿಕತೆಯ ಸಮ್ಮಿಲನದ ಆಭರಣಗಳ ವಿಶೇಷ ಮಾರಾಟ ಪ್ರದರ್ಶನ ಶುಕ್ರವಾರದಿಂದ ಆರಂಭವಾಗಿದ್ದು ಸೆ.1ರ ವರೆಗೆ 4 ದಿನಗಳ ಕಾಲ ಇರಲಿದೆ.

ಬೆಂಗಳೂರು : ಗಣೇಶ ವಿಸರ್ಜನೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ - ಎಲ್ಲೆಲ್ಲಿ?, ಯಾವಾಗ?

Aug 29 2025, 07:33 AM IST

ಗಣೇಶ ಮೂರ್ತಿಗಳ ವಿಸರ್ಜನೆ ಹಿನ್ನೆಲೆಯಲ್ಲಿ ನಗರದ ಕೆಲವು ಠಾಣೆಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.

ಒಂದೇ ಸೂರಿನಡಿ ಗಣೇಶ ಮೂರ್ತಿ ಮಾರಾಟ!

Aug 27 2025, 01:01 AM IST
ಮೊದಲು ಗಣಪತಿ ಮೂರ್ತಿಗಳನ್ನು ಖರೀದಿಸಲು ಸಾರ್ವಜನಿಕರು ಅಲ್ಲಿ-ಇಲ್ಲಿ ಅಲೆದಾಡುತ್ತಿದ್ದರು

ಕಾಳಸಂತೆಯಲ್ಲಿ ಸುಮಾರು 4 ಸಾವಿರ ಕೆಜಿ ಅನ್ನಭಾಗ್ಯ ಅಕ್ಕಿ ಮಾರಾಟ!

Aug 26 2025, 01:06 AM IST
ಕಾಳಸಂತೆಗೆ ಮಾರಾಟವಾಗಿದ್ದ ಭಾರೀ ಪ್ರಮಾಣದ ಅನ್ನಭಾಗ್ಯ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು, ಪೊಲೀಸರು ಪತ್ತೆಹಚ್ಚಿ ಮಾಲು ಲಾರಿ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಕಾಗದ ಮಿಶ್ರಿತ ಪಿಒಪಿ ಗಣೇಶ ವಿಗ್ರಹಗಳ ಮಾರಾಟ..!

Aug 25 2025, 01:00 AM IST
ಗೌರಿ-ಗಣೇಶ ಹಬ್ಬ ಬಂದಿದೆ. ಹಬ್ಬದ ಆಕರ್ಷಣೆ ಹೆಚ್ಚಿಸಲು ಗೌರಿ-ಗಣೇಶ ವಿಗ್ರಹಗಳೂ ಮಾರುಕಟ್ಟೆಗೆ ಬಂದಿವೆ. ಈ ವೇಳೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡಬೇಕೆಂಬುದು ನಿಯಮ. ಆದರೆ, ವಾಸ್ತವದಲ್ಲಿ ನಿಯಮ ಪಾಲಿಸುತ್ತಿರುವವರನ್ನು ದುರ್ಬೀನು ಹಾಕಿ ಹುಡಕಬೇಕಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 45
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved