• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೂ. 3ರ ಮಧ್ಯರಾತ್ರಿಯಿಂದ ಜೂ. 4ರ ಮಧ್ಯರಾತ್ರಿ ವರೆಗೆ ಮದ್ಯ ಮಾರಾಟ ಬಂದ್

May 31 2024, 02:22 AM IST
ಮತ ಎಣಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು, ಚುನಾವಣಾ ಏಜೆಂಟರು, ಮತ ಎಣಿಕೆ ಏಜೆಂಟರಿಗೆ ವಾಹನ ನಿಲುಗಡೆಗೆ, ಉಪಹಾರಕ್ಕೆ ನಿಗದಿತ ಸ್ಥಳ ಗುರುತಿಸಿ, ಸಿದ್ಧತೆ ಮಾಡಲಾಗಿದೆ.

ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ದಿಢೀರ್ ಭೇಟಿ ಪರಿಶೀಲನೆ

May 31 2024, 02:16 AM IST
ಯಾದಗಿರಿ ನಗರದಲ್ಲಿರುವ ರಸಗೊಬ್ಬರ ಮಾರಾಟಗಾರರ ಮಳಿಗೆಗಳಿಗೆ ಜಿಲ್ಲಾ ಕೃಷಿ ಇಲಾಖೆಯ ನೋಡಲ್ ಅಧಿಕಾರಿ ಶ್ರೀನಿವಾಸ್ ಬಿ.ವೈ. ಅವರು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಪರವಾನಿಗೆ ಇಲ್ಲದ ರಸಗೊಬ್ಬರ ಮಾರಾಟ ಕಾನೂನು ಬಾಹಿರ: ತಿಮ್ಮನಗೌಡ ಪಾಟೀಲ್

May 30 2024, 12:52 AM IST
ನರಸಿಹಂರಾಜಪುರ, ಪರವಾನಿಗೆ ಇಲ್ಲದೆ ಅನಧಿಕೃತವಾಗಿ ರಸಗೊಬ್ಬರ ಮಾರಾಟ ಮಾಡುವುದು ಕಾನೂನು ಬಾಹಿರವಾಗುತ್ತದೆ ಎಂದು ಚಿಕ್ಕಮಗಳೂರು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಕಚೇರಿ ಜಾರಿ ದಳದ ಸಹಾಯಕ ಕೃಷಿ ನಿರ್ದೇಶಕ ತಿಮ್ಮನ ಗೌಡ ಪಾಟೀಲ್ ತಿಳಿಸಿದರು.

ನಿಗದಿತ ದರದಲ್ಲಿ ಗುಣಮಟ್ಟದ ಬಿತ್ತನೆ ಬೀಜ ಮಾರಾಟ ಮಾಡಿ: ಶಾಂತಮಣಿ

May 30 2024, 12:45 AM IST
ರಾಣಿಬೆನ್ನೂರು ನಗರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕೃಷಿ ಪರಿಕರ ಮಾರಾಟಗಾರರ ಸಭೆ ಹಾಗೂ ಸುರಕ್ಷಿತ ಕೀಟನಾಶಕ ಬಳಕೆ ಕುರಿತು ಸಭೆ ಆಯೋಜಿಸಲಾಗಿತ್ತು.

ವಿಳಾಸಪೂರದಲ್ಲಿ ಅನಧಿಕೃತ ಸರಾಯಿ ಮಾರಾಟ

May 29 2024, 12:56 AM IST
ಬೀದರ್ ತಾಲೂಕಿನ ವಿಳಾಸಪೂರ ಗ್ರಾಮದ ಕಿರಾಣಾ ಅಂಗಡಿಗಳಲ್ಲಿ ಅನಧಿಕೃತವಾಗಿ ಸರಾಯಿ ಮಾರಾಟ ಮಾಡುವುದನ್ನು ನಿಲ್ಲಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಬೀಜ, ಗೊಬ್ಬರ ಮಾರಾಟ ಮಳಿಗೆಗೆ ಜೆಡಿ ಭೇಟಿ, ಪರಿಶೀಲನೆ

May 29 2024, 12:49 AM IST
ದೇವರಹಿಪ್ಪರಗಿ:ಪಟ್ಟಣದ ಕೃಷಿ ಕೇಂದ್ರ ಹಾಗೂ ವಿವಿಧ ರಸಗೊಬ್ಬರ, ಕೀಟನಾಶಕ ಮತ್ತು ಪರಿಕರ ಮಾರಾಟ ಮಳಿಗೆಗಳಿಗೆ ಮಂಗಳವಾರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ವಿಲಿಯಂ.ಡಿ.ರಾಜಶೇಖರ ಭೇಟಿ ನೀಡಿ ರಸಗೊಬ್ಬರ, ಕೀಟನಾಶಕ ಮಾರಾಟ, ದಾಸ್ತಾನುಗಳ ಬಗ್ಗೆ ಮಾಹಿತಿ ಪಡೆದರು. ಅಲ್ಲದೇ, ನಿಯಮಗಳನ್ನು ಪಾಲಿಸುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.

ಕೆಡಿ ಆಡಿಯೋ ಹಕ್ಕು ರೂ.17.70 ಕೋಟಿಗೆ ಮಾರಾಟ

May 29 2024, 12:45 AM IST
ಕೆಡಿ ಚಿತ್ರದ ಆಡಿಯೋ ಹಕ್ಕುಗಳು ರೂ 17.70 ಕೋಟಿಗೆ ಮಾರಾಟ ಆಗಿದ್ದು, ಇದೊಂದು ದಾಖಲೆಯ ಬೆಲೆ ಆಗಿದೆ.

ಮೇಳದಲ್ಲಿ 4 ದಿನದಲ್ಲೇ 100 ಟನ್‌ ಮಾವು ಮಾರಾಟ!

May 28 2024, 01:26 AM IST
ಲಾಲ್‌ಬಾಗ್‌ನಲ್ಲಿ ನಡೆಯುತ್ತಿರುವ ಮಾವು- ಹಲಸು ಮೇಳದಲ್ಲಿ ಬರೋಬ್ಬರಿ 100ಟನ್‌ ಮಾವು ಮತ್ತು ಹಲಸು ಮಾರಾಟವಾಗಿ 1 ಕೋಟಿಗೂ ಅಧಿಕ ವಹಿವಾಟು ನಡೆದಿದೆ.

ಅಕ್ರಮ ಮದ್ಯ ಮಾರಾಟ: ಮಹಿಳೆಯರ ಆಕ್ರೋಶ

May 28 2024, 01:02 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿಪಟ್ಟಣದ ಗಂಗಾನಗರ, ಐತಿಹಾಸಿಕ ಕರಿದೇವರ ದೇವಸ್ಥಾನ ರಾವುತರಾಯ ದೇವಸ್ಥಾನದ ಹತ್ತಿರ, ಅಂಬೇಡ್ಕರ್ ವೃತ್ತದಿಂದ ತಾಂಡಾ ಮಾರ್ಗವಾಗಿ ಹೋಗುವ ರಸ್ತೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಕೂಡಲೇ ಕ್ರಮಕೈಗೊಳ್ಳುವಂತೆ ಪಟ್ಟಣದ ಮಹಿಳೆಯರು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು.

ಮಹಾವೀರ್ ಶಾಲೆಯಲ್ಲಿ ಪರಿಕರ ಅಕ್ರಮ ಮಾರಾಟ

May 27 2024, 01:07 AM IST
ಶಾಲೆಯಲ್ಲಿ ಪುಸ್ತಕ, ಬ್ಯಾಗ್, ಸಮವಸ್ತ್ರ ಇತರೆ ಸಾಮಗ್ರಿಗಳನ್ನು ಮಾರಾಟ ಮಾಡುವುದು ನಿಯಮ ಬಾಹಿರ. ಆದರೂ ಮಹಾವೀರ್‌ ಶಾಲೆಯಲ್ಲಿ ಮಕ್ಕಳಿಗೆ ನೋಟ್‌ ಪುಸ್ತಕ, ಶೂ, ಸಮವಸ್ತ್ರವನ್ನು ದುಪ್ಪಟ್ಟು ಬೆಲೆಗೆ ವಿತರಣೆ ಮಾಡಿದ ಆರೋಪ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 42
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved