• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೈಶ್ರೀರಾಮ ಹೆಸರಿನ ಕೇಸರಿ ಧ್ವಜ ಮಾರಾಟ ಜೋರು

Jan 21 2024, 01:31 AM IST
ಅಯೋಧ್ಯೆಯಲ್ಲಿ ಜ.22 ರಂದು ನಡೆಯಲಿರುವ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಪಟ್ಟಣದಲ್ಲಿ ಸಹ ಅದ್ಧೂರಿಯಲ್ಲಿ ಆಚರಿಸುವ ಹಿನ್ನೆಲೆಯಲ್ಲಿ ಜೈಶ್ರೀರಾಮ ಹೆಸರಿನ ಶ್ರೀರಾಮ ಹಾಗೂ ಆಂಜನೆಯ ಹಾಗೂ ಅಯೋಧ್ಯೆಯ ಶ್ರೀರಾಮ ಮಂದಿರದ ಭಾವಚಿತ್ರವುಳ್ಳ ಕೆಸರಿ ಧ್ವಜಗಳು ಪಟ್ಟಣದ ಮಂಗಳೇಶ್ವರಿ ಅಂಗಡಿ ಸೇರಿದಂತೆ ಹಲವು ಅಂಗಡಿಗಳಲ್ಲಿ ಮಾರಾಟಕ್ಕೆ ಸಿದ್ಧಗೊಂಡಿವೆ.

ಉದ್ಘಾಟನೆಗೆ ಸೀಮಿತ ಸಂಜೀವಿನಿ ಮಾರಾಟ ಮಳಿಗೆ

Jan 20 2024, 02:04 AM IST
ಕಳೆದ ವರ್ಷದ ನ.7 ರಂದು ಉದ್ಘಾಟನೆಗೊಂಡ ಈ ಮಾರಾಟ ಮಳಿಗೆಯ ಬಾಗಿಲು ತೆರೆದಿದ್ದೇ ಅಪರೂಪ.

ಉತ್ತರ ಕರ್ನಾಟಕದ ಏಕೈಕ ರೇಷ್ಮೆ ಮಾರಾಟ ಮಾರುಕಟ್ಟೆ ನಿರ್ಲಕ್ಷ್ಯ

Jan 20 2024, 02:02 AM IST
ಗದಗ ಸೇರಿದಂತೆ ಉತ್ತರ ಕರ್ನಾಟಕ ವ್ಯಾಪ್ತಿಯ ನಾಲ್ಕೈದು ಜಿಲ್ಲೆಗಳಲ್ಲಿ ರೇಷ್ಮೆ ಕೃಷಿ ವಿಸ್ತಾರಗೊಳ್ಳುತ್ತಿದೆ. ಆದರೆ ರೈತರು ಮಾರಾಟ ಮಾಡಲು ರಾಮನಗರ ಮಾರುಕಟ್ಟೆ ಆಶ್ರಯಿಸಬೇಕಿದೆ. ಶಿರಹಟ್ಟಿ ರೇಷ್ಮೆ ಮಾರುಕಟ್ಟೆ ನಿರ್ಲಕ್ಷ್ಯಕ್ಕೆ ಒಳಗಾಗಿದ್ದರಿಂದ ರೈತರಿಗೆ ಉಪಯೋಗವಾಗುತ್ತಿಲ್ಲ.

ಪಿಟಿಸಿಎಲ್ ಕಾಯ್ದೆ ಉಲ್ಲಂಘಿಸಿ ಜಮೀನು ಮಾರಾಟ:ಮೂಲ ಮಂಜೂರುದಾರರ ಹೆಸರಿಗೆ ಮರುಸ್ಥಾಪನೆ

Jan 18 2024, 02:02 AM IST
ಬನವಾಸಿ ಹೋಬಳಿಯ ಕುಪ್ಪಗಡ್ಡೆ ಗ್ರಾಮದ ಬಸವರಾಜ ನಾಗಪ್ಪ ಭೋವಿವಡ್ಡರ ಅವರ ಪೂರ್ವಜರು ಗ್ರಾಮದ ಸರ್ವೇ ನಂ. 94ರಲ್ಲಿ ಮಾರಾಟ ಮಾಡಿದ್ದ 7 ಎಕರೆ 11 ಗುಂಟೆ ಜಮೀನನ್ನು ಮೂಲ ವಾರಿಸುದಾರರಿಗೆ ಮರು ಸ್ಥಾಪಿಸಲು ಖುದ್ದು ಸ್ಥಳಕ್ಕೆ ಆಗಮಿಸಿದ್ದ ಜಿಲ್ಲಾಧಿಕಾರಿ.

ತಿಪಟೂರು: ಅಕ್ರಮ ಮದ್ಯ ಮಾರಾಟ ನಿಲ್ಲಿಸುವಂತೆ ಪ್ರತಿಭಟನೆ

Jan 14 2024, 01:35 AM IST

ತಿಪಟೂರು ತಾಲೂಕಿನ ಕಸಬಾ ಹೋಬಳಿ ಹುಚ್ಚನಹಟ್ಟಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಇದರಿಂದ ಇಲ್ಲಿನ ಮಹಿಳೆಯರಿಗೆ ನೆಮ್ಮದಿ ಇಲ್ಲದಂತಾಗಿದೆ.

ಮಾದಕ ವಸ್ತುಗಳ ಮಾರಾಟ, ಸೇವನೆ ತಡೆಯಲು ಕಂಕಣ ಬದ್ಧರಾಗಿ: ಡಾ. ಗೋಪಾಲ ಬ್ಯಾಕೋಡ

Jan 10 2024, 01:45 AM IST
ಸಮಾಜದಲ್ಲಿ ನಡೆಯುವ ಹೆಚ್ಚಿನ ಅಪರಾಧಗಳಿಗೆ ಮಾದಕ ದ್ರವ್ಯ ಸೇವನೆಯೇ ಕಾರಣವಾಗುತ್ತಿದೆ. ಇದರಿಂದ ಒಂದೆಡೆ ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಾ. ಗೋಪಾಲ ಬ್ಯಾಕೋಡ ಹೇಳಿದರು.

ಎಂಡಿಎಂಎ ಮಾರಾಟ: ಇಬ್ಬರು ಕುಖ್ಯಾತರ ಬಂಧನ

Jan 04 2024, 01:45 AM IST
ಮಂಗಳೂರು ನಗರದಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಕುಖ್ಯಾತರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.

ಅಪರೂಪದ ಗಡ್ಡೆ ಗೆಣಸು, ಭರ್ಜರಿ ಮಾರಾಟ

Jan 04 2024, 01:45 AM IST
ಬುಡಕಟ್ಟು ಸಮಾಜಕ್ಕೆ ಸೇರಿದ ಕುಣಬಿ ಮಹಿಳೆಯರು ತಾವು ಬೆಳೆದ ಗಡ್ಡೆ ಗೆಣಸುಗಳನ್ನು ಜೋಪಾನವಾಗಿ ತಂದು ಭರ್ಜರಿ ಮಾರಾಟವನ್ನೂ ಮಾಡಿದರು. ಜೋಯಿಡಾದ 50ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಗಡ್ಡೆ ಗೆಣಸು ಬೆಳೆಯುತ್ತಾರೆ.

ಹೊಸ ವರ್ಷಾಚರಣೆಗೆ 40 ಟನ್‌ ಕೇಕ್‌ ಮಾರಾಟ!

Dec 31 2023, 01:31 AM IST
ಹುಬ್ಬಳ್ಳಿ-ಧಾರವಾಡದಲ್ಲಿ ಹೊಸವರ್ಷಾಚರಣೆಗಾಗಿ ಸುಮಾರು 40 ಟನ್‌ಗೂ ಅಧಿಕ ಕೇಕ್‌ ತಯಾರಾಗುತ್ತಿವೆ.

ನಿಮ್ಹಾನ್ಸ್‌ನಲ್ಲಿ ಬಯಾಪ್ಸ್‌ ಕದ್ದು ಕೇರಳಕ್ಕೆ ಮಾರಾಟ!

Dec 28 2023, 01:45 AM IST
ಬೆಂಗಳೂರಿನ ನಿಮ್ಹಾನ್ಸ್‌ ಬಯಾಪ್ಸ್‌ ಸ್ಯಾಂಪಲ್ಸ್ ಮಾರಾಟ ಮಾಡಿದ ಸಿಬ್ಬಂದಿ: ದೂರು
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved