• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಷೇಧಿತ ಪ್ಲಾಸ್ಟಿಕ್‌ ಗುಲಾಬಿ ಮಾರಾಟ: 2.46 ಲಕ್ಷ ದಂಡ

Feb 16 2024, 01:45 AM IST
ಪ್ರೇಮಿಗಳ ದಿನದಂದು ನಿಷೇಧಿತ ಪ್ಲಾಸ್ಟಿಕ್‌ ಗುಲಾಬಿ ಹೂ ಮಾರಾಟ ಮಾಡುತ್ತಿದ್ದವರಿಗೆ ಬಿಬಿಎಂಪಿ ದಂಡ ವಿಧಿಸಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಸೆರೆ

Feb 15 2024, 01:15 AM IST
ಆರೋಪಿಗಳಿಂದ ೫,೪೦,೦೦೦ ಲಕ್ಷ ರು. ಮೌಲ್ಯದ ೬ ಕೆಜಿ ೭೪೫ ಗ್ರಾಂ ಒಣ ಗಾಂಜಾ ಸಾಗಿಸುತ್ತಿದ್ದ ಮಾರುತಿ ಎಸ್-ಪ್ರೆಸ್ಸೋ ಕಾರು ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

ಶಿರಸಿ, ಬನವಾಸಿಯಲ್ಲಿ ಭಾರತ್ ಅಕ್ಕಿ ಮಾರಾಟ

Feb 13 2024, 12:48 AM IST
ಪ್ರಧಾನಿ ನರೇಂದ್ರ ಮೋದಿಯ ಮಹತ್ವಾಕಾಂಕ್ಷೆಯ ಭಾರತ್ ಅಕ್ಕಿ ಸೋಮವಾರದಿಂದ ಶಿರಸಿಯಲ್ಲೂ ಮಾರಾಟಕ್ಕೆ ಲಭ್ಯವಾಗಿದ್ದು, ಜನರು ಮುಗಿಬಿದ್ದು ಅಕ್ಕಿ ಖರೀದಿಸಿದರು.‌

ಚಿಂಚೋಳಿ: ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ

Feb 09 2024, 01:52 AM IST
ಹಸರಗುಂಡಗಿ ಗ್ರಾಮದಲ್ಲಿ ಅನೇಕ ವರ್ಷಗಳಿಂದ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ಹೆಚ್ಚಾಗುತ್ತಿದ್ದು, ಗ್ರಾಮದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದೆ. ಬಡವರ ಮನೆಯಲ್ಲಿ ನೆಮ್ಮದಿ ಜೀವನ ಹಾಳಾಗುತ್ತಿದೆ.

ಕೇಜಿಗೆ ₹29ರಂತೆ ‘ಭಾರತ್ ಅಕ್ಕಿ’ ಮಾರಾಟ ಶುರು

Feb 07 2024, 01:47 AM IST
ಬೆಲೆ ಏರಿಕೆ ಹಿನ್ನೆಲೆಯಲ್ಲಿ ಬಡಜನರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ‘ಭಾರತ್‌ ಅಕ್ಕಿ’ ಯೋಜನೆಯಡಿ ಕೆ.ಜಿ.ಗೆ 29 ರು.ನಂತೆ ಅಕ್ಕಿ ಮಾರಾಟ ಪ್ರಾರಂಭಿಸಿದ್ದು, ಗ್ರಾಹಕರಿಂದ ಭಾರೀ ಬೇಡಿಕೆ ವ್ಯಕ್ತವಾಗಿದೆ.

ಮಾದಕ ದ್ರವ್ಯ ಮಾರಾಟ: ಇಬ್ಬರ ಬಂಧನ, ಲಕ್ಷಾಂತರ ರು. ಸೊತ್ತು ವಶ

Feb 06 2024, 01:31 AM IST
ಭಾನುವಾರ ರಾತ್ರಿ 9 ಗಂಟೆಗೆ ಮಂಗಳೂರು ನಗರದ ಬಲ್ಮಠ ಕೆಎಂಸಿ ಆಸ್ಪತ್ರೆಯ ವಿಸಿಟರ್ಸ್ ವಾಹನ ಪಾರ್ಕಿಂಗ್ ಬಳಿ ಸಾರ್ವಜನಿಕ ರಸ್ತೆ ಬದಿಯಲ್ಲಿ ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದ ಅತ್ತಾವರ ವೈದ್ಯನಾಥ ನಗರದ ಆದಿತ್ಯ ಕೆ. (29) ಮತ್ತು ಅಡ್ಯಾರ್ ಪದವು ಲೋಬೊ ನಗರದ ರೋಹನ್ ಸಿಕ್ವೇರ‌ (33) ಎಂಬವರನ್ನು ವಶಕ್ಕೆ ಪಡೆದಿದ್ದಾರೆ.

ಮೊದಲ ದಿನ 22 ಕ್ವಿಂಟಲ್‌ಗೂ ಅಧಿಕ ಮೆಣಸಿನಕಾಯಿ ಮಾರಾಟ

Feb 03 2024, 01:52 AM IST
ಇಲ್ಲಿನ ಮೂರುಸಾವಿರ ಮಠದ ಹೈಸ್ಕೂಲ್‌ ಮೈದಾನದಲ್ಲಿ 12ನೇ ಒಣಮೆಣಸಿನಕಾಯಿ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಚಾಲನೆ ನೀಡಿದರು.

ಶಾಲಾ ಕಾಲೇಜು ಬಳಿ ತಂಬಾಕು ಉತ್ಪನ್ನಗಳ ಮಾರಾಟ ನಿಯಂತ್ರಿಸಿ

Feb 01 2024, 02:01 AM IST
ಶಾಲಾ ಕಾಲೇಜು ಬಳಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಕಾನೂನಿನ ಸ್ಪಷ್ಟ ಉಲಂಘನೆಯಾಗಿದೆ. ತಂಬಾಕು ನಿಯಂತ್ರಣ ಕೋಶ ಅಧಿಕಾರಿಗಳು, ಸ್ಥಳೀಯ ಪೊಲೀಸರು ಹಾಗೂ ಶಾಲಾ ಕಾಲೇಜುಗಳ ಮುಖ್ಯಸ್ಥರು ಈ ಬಗ್ಗೆ ಗಮನಹರಿಸಿ, ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಬೇಕು.

ಔಷಧಿ ಅಕ್ರಮ ಮಾರಾಟ: ಕೃಷಿ ಇಲಾಖೆಯಿಂದ ತನಿಖೆ

Jan 31 2024, 02:20 AM IST
ಕೊಳ್ಳೇಗಾಲ ಕೃಷಿ ಇಲಾಖೆಯ ಕಸಬಾ ಗೋದಾಮಿನಲ್ಲಿ ಸರ್ಕಾರ, ಕೃಷಿ ಇಲಾಖೆ ವಿತರಿಸದ ಎಂ ಪವರ್ ಔಷಧಿ ಅಕ್ರಮ ದಾಸ್ತಾನು ಪ್ರಕರಣ, ರೈತರಿಗೆ ನೀಡಬೇಕಾದ ಉಚಿತ ಔಷಧಿಯನ್ನು ನಿಯಮ ಉಲ್ಲಂಘಿಸಿ ಮಾರಾಟ ಮಾಡಿಕೊಂಡ ಹಾಗೂ ಪವರ್ ಟಿಲ್ಲರ್ ಇನ್ನಿತರೆ ಯಂತ್ರೋಪಕರಣ ವಿತರಣೆಯಲ್ಲಿ ಅವ್ಯವಹಾರ ಪ್ರಕರಣವನ್ನು ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಕಳೆದ ಒಂದು ವಾರದಿಂದ ಬಿರುಸಿನ ತನಿಖೆಯನ್ನು ರಮೇಶ್ ನೇತೃತ್ವದಲ್ಲಿ ನಡೆಸಿದ್ದಾರೆ.

ತಿರುಪತಿ ದೇಗುಲ ಟ್ರಸ್ಟಿಂದ ಮಂಗಳ ಸೂತ್ರ ಮಾರಾಟ!

Jan 31 2024, 02:17 AM IST
ವೆಂಕಟೇಶ್ವರನ ದರ್ಶನ ಪಡೆಯಲು ಬರುವ ನವದಂಪತಿಗಳಿಗೆ ಮಂಗಳ ಸೂತ್ರಗಳನ್ನು ಮಾರಲು ತಿರುಪತಿ ತಿರುಮಲ ದೇಗುಲ ಮಂಡಳಿ (ಟಿಟಿಡಿ) ನಿರ್ಧರಿಸಿದೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved