• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿನಿಂದ ಹಲಸು ಮಾವು ಮಾರಾಟ ಮೇಳ

Jul 02 2025, 11:51 PM IST
ಹಾಸನ ನಗರದಲ್ಲಿ ಮೊಟ್ಟ ಮೊದಲ ಬಾರಿಗೆ ಕರಕುಶಲ ಮತ್ತು ಗೃಹೋಪಯೋಗಿ ವಸ್ತುಗಳ ಮಾರಾಟ ಮೇಳ ಹಾಗೂ ಹಲಸು ಮತ್ತು ಮಾವು ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಗುರುವಾರ ಸಂಜೆ ೪ ಗಂಟೆಗೆ ಉದ್ಘಾಟನೆ ಆಗಲಿದ್ದು, ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್, ಮಹಾಪೌರರಾದ ಎಂ. ಚಂದ್ರೇಗೌಡ, ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡುವರು. ಈ ವಸ್ತು ಪ್ರದರ್ಶನದಲ್ಲಿ ಹಲವು ರೀತಿಯ ಮಾವು, ಹಲಸಿನಹಣ್ಣು ಹಾಗೂ ಕರಕುಶಲ ಮತ್ತು ಗೃಹೋಪಯೋಗಿ ವಸ್ತುಗಳು ಮಾರುಕಟ್ಟೆಗಿಂತ ಕಡಿಮೆ ದರದಲ್ಲಿ ದೊರೆಯುತ್ತವೆ.

ಮಾಸನಕಟ್ಟಿ ಗ್ರಾಮದಲ್ಲಿ ಕಳಪೆ ಡಿಎಪಿ ರಸಗೊಬ್ಬರ ಮಾರಾಟ: ಕೇಸ್ ದಾಖಲು

Jul 02 2025, 12:20 AM IST
ಮಳಿಗೆಗಳ ಮಾಲೀಕರಾದ ಶಂಕ್ರಪ್ಪ ಸಂಗಪ್ಪ ಅಂಗಡಿ ಹಾಗೂ ಪ್ರಕಾಶ ಸಿದ್ದಪ್ಪ ಗುರುಸಿದ್ದಪ್ಪನವರ ಎಂಬವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಅಕ್ರಮ ಮದ್ಯ ಮಾರಾಟ ನಿಲ್ಲಿಸಲು ರಸ್ತೆ ತಡೆದು ಪ್ರತಿಭಟನೆ

Jun 25 2025, 01:18 AM IST
ಜೇವರ್ಗಿ ಹಾಗೂ ಯಡ್ರಾಮಿ ಉಭಯ ತಾಲೂಕಿನಲ್ಲಿ ಗಲ್ಲಿ ಗಲ್ಲಿಗಳಲ್ಲಿ ಅಕ್ರಮ ಮಧ್ಯ ಮಾರಾಟ ನಡೆಯುತ್ತಿದ್ದು, ಅದನ್ನ ತಡೆಯುವಂತೆ ಹೋರಾಟ ನಡೆಸಿದರೆ ಆ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿರುವುದು ಯಾವ ನ್ಯಾಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ನಿರ್ಧರಿಸಿದ ದರದಲ್ಲಿ ರಸಗೊಬ್ಬರ, ಔಷಧಿ ಮಾರಾಟ ಮಾಡಿ

Jun 22 2025, 11:47 PM IST
ರೈತರು ಭಿತ್ತನೆ ಬೀಜ, ರಸಗೊಬ್ಬರ, ಕ್ರಿಮಿನಾಶಕ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು ಖರೀದಿಸಿದರೆ ಟ್ರೇಡ್ಸ್ ಮಾಲೀಕರು ಕಡ್ಡಾಯವಾಗಿ ರಶೀದಿನೀಡಿ

ದಾವಣಗೆರೆಯಲ್ಲಿ ಕಾನೂನುಬಾಹಿರ ತಂಬಾಕು ಉತ್ಪನ್ನ ಮಾರಾಟ ವಿರುದ್ಧ ಕ್ರಮ

Jun 22 2025, 11:47 PM IST
ಜಿಲ್ಲಾ ಪೊಲೀಸ್‌ ಅಧೀಕ್ಷಕಿ ಉಮಾ ಪ್ರಶಾಂತ್‌ ಸೂಚನೆಯಂತೆ ಜಿಲ್ಲೆಯ ವಿವಿಧ ಶಾಲಾ ಕಾಲೇಜು ಬಳಿ ಪೊಲೀಸ್‌ ಅಧಿಕಾರಿ ಸಿಬ್ಬಂದಿ ಕಾನೂನುಬಾಹಿರವಾಗಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವವರ ವಿರುದ್ಧ ಕಾರ್ಯಾಚರಣೆ ಮಾಡಿ ದಂಡ ವಿಧಿಸಿದರು.

ಅಕ್ರಮ ಮದ್ಯ ಮಾರಾಟ ತಡೆಯಲು ಆಗ್ರಹ

Jun 22 2025, 11:47 PM IST
ಭ್ರೂಣ ಹತ್ಯೆ, ಬಾಲ್ಯ ವಿವಾಹ ಹಾಗೂ ಇತರೆ ಅಪರಾಧಗಳು ನಡೆದರೆ ತಕ್ಷಣ ಮಾಹಿತಿ ನೀಡಿ ಸುಳಿವು ನೀಡಿದವರ ಹೆಸರನ್ನು ಗೋಪ್ಯವಾಗಿ ಇಡಲಾಗುತ್ತದೆ ಎಂದು ಡಿವೈಎಸ್ಪಿ ಶೇಖರ್ ಹೇಳಿದರು.

ಕಳಪೆ ಮೆಕ್ಕೆಜೋಳ ಬಿತ್ತನೆ ಬೀಜ ಮಾರಾಟ ಖಂಡಿಸಿ ರೈತರ ಪ್ರತಿಭಟನೆ

Jun 17 2025, 01:28 AM IST
ಪ್ರಸಕ್ತ ವರ್ಷ ವಿವಿಧ ಜಿಲ್ಲೆಯ ರೈತರು ಈಗಾಗಲೇ ಇಲ್ಲಿಂದ ಮೆಕ್ಕೆಜೋಳ ಬೀಜ ಖರೀದಿಸಿ ಬಿತ್ತನೆ ಮಾಡಿದ್ದಾರೆ. ಬೀಜ ಬಿತ್ತಿ ಹತ್ತಾರು ದಿನ ಕಳೆದರೂ ಮೊಳಕೆಯೊಡೆದಿಲ್ಲ.

ವರ್ತಕರು ಮಾರಾಟ ನಿಯಮ ಪಾಲಿಸದಿದ್ದರೆ ಕಾನೂನು ಕ್ರಮ: ತಹಶೀಲ್ದಾರ್ ನರಸಪ್ಪ

Jun 16 2025, 03:36 AM IST
ವರ್ತಕರು ಬೀಜ, ರಸಗೊಬ್ಬರ ಮತ್ತು ಕ್ರಿಮಿನಾಶಕ ಮಾರಾಟ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇಲ್ಲವಾದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ.

ಹೊಸದುರ್ಗದಲ್ಲಿ ಖಾಸಗಿ ಕಂಪನಿಗಳಿಗೆ ಸರ್ಕಾರಿ ಭೂಮಿ ಮಾರಾಟ

Jun 16 2025, 03:02 AM IST
ಖಾಸಗಿ ಕಂಪನಿಗಳಿಗೆ ಭೂಮಿ ನೀಡದಂತೆ ಗೂಳೀಹಟ್ಟಿ ಶೇಖರ್‌ ಡಿಸಿಗೆ ಒತ್ತಾಯ

ಒಂದು ತಿಂಗಳಲ್ಲಿ 1 ಕೋಟಿ ಲೀಟರ್‌ ಕಾವೇರಿ ನೀರು ಮಾರಾಟ: ಹರಿದು ಬಂದ ₹14 ಲಕ್ಷ ಆದಾಯ

Jun 13 2025, 04:04 AM IST
ರಾಜಧಾನಿ ಬೆಂಗಳೂರಿನಲ್ಲಿ ಟ್ಯಾಂಕರ್‌ ಮಾಫಿಯಾಗೆ ಕಡಿವಾಣ ಹಾಕುವ ಉದ್ದೇಶದಿಂದ ಆರಂಭಿಸಿದ ‘ಸಂಚಾರಿ ಕಾವೇರಿ’ ಟ್ಯಾಂಕರ್‌ ನೀರು ಯೋಜನೆಯೂ ಉದ್ಘಾಟನೆಯಾದ ಮೊದಲ ತಿಂಗಳಿನಲ್ಲಿ ಬರೋಬ್ಬರಿ 1.03 ಕೋಟಿ ಲೀಟರ್‌ ಕಾವೇರಿ ನೀರು ಮಾರಾಟವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 42
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved