• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಪರವಾನಗಿ ರದ್ದು

Jul 30 2025, 12:47 AM IST
ಅನಧಿಕೃತವಾಗಿ ಸ್ಟಾಕ್‌ ಇಟ್ಟುಕೊಂಡು ಮಾರಾಟ ಮಾಡಬಾರದು. ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡು ಬಂದರೆ ಅಂತಹವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು.

ರಾಜ್ಯದಲ್ಲಿ ಗೊಬ್ಬರ ಕಾಳಸಂತೇಲಿ ಮಾರಾಟ: ಬಿವೈವಿ

Jul 30 2025, 12:46 AM IST
ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವ ರಸಗೊಬ್ಬರ ರೈತರಿಗೆ ಹಂಚಿಕೆ ಮಾಡದೆ ದಲ್ಲಾಳಿಗಳ ಮೂಲಕ ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ, ವಿಜಯೇಂದ್ರ ಆರೋಪಿಸಿದ್ದಾರೆ.

ರಸಗೊಬ್ಬರ ರಾಜ್ಯದ ರೈತರಿಗೆ ನೀಡದೇ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದೆಯೇ: ಕುಂಬ್ರಳ್ಳಿ ಸುಬ್ಬಣ್ಣ ಪ್ರಶ್ನೆ

Jul 30 2025, 12:45 AM IST
ರಾಜ್ಯಕ್ಕೆ 6.30 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರದ ಅವಶ್ಯಕತೆ ಇದೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ 8‌.73 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಅವಶ್ಯಕತೆಗಿಂತ ಹೆಚ್ಚು ಪೂರೈಸಿದೆ‌. ಆದರೆ, ರಾಜ್ಯ ಸರ್ಕಾರ ಉಳಿದ 2.43 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ರಾಜ್ಯದ ರೈತರಿಗೆ ನೀಡದೇ, ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದೆಯೇ...?

ಪ್ಲಾಸ್ಟಿಕ್‌ ತ್ರಿವರ್ಣ ಧ್ವಜ ಮಾರಾಟ ನಿಷೇಧಕ್ಕೆ ಆಗ್ರಹ

Jul 29 2025, 01:09 AM IST
ಸ್ವಾತಂತ್ರ್ಯೋತ್ಸವ ಮತ್ತು ಪ್ರಜಾರಾಜ್ಯೋತ್ಸವದ ದಿನದಂದು ರಾಷ್ಟೀಯ ಧ್ವಜವನ್ನು ಪ್ರದರ್ಶಿಸಲಾಗುತ್ತದೆ.

ತೆರಿಗೆ ವಂಚಕರಿಗೆ ಬಿಬಿಎಂಪಿ ನೋಟಿಸ್ : ಆಸ್ತಿಯ ಮಾರಾಟ, ವರ್ಗಾವಣೆ ತಡೆ ಹಿಡಿಯುವುದಕ್ಕೆ ಪಾಲಿಕೆ ನಿರ್ಧಾರ

Jul 25 2025, 09:15 AM IST

ನಗರದಲ್ಲಿ ಸುಳ್ಳು ಆಸ್ತಿ ಮಾಹಿತಿ ಘೋಷಣೆ ಮಾಡಿಕೊಂಡು ಆಸ್ತಿ ತೆರಿಗೆ ವಂಚನೆ ಮಾಡುತ್ತಿರುವ ಆಸ್ತಿ ಮಾಲೀಕರಿಗೆ ನೋಟಿಸ್‌ ನೀಡಲಾಗುತ್ತಿದ್ದು, ಪರಿಷ್ಕೃತ ಆಸ್ತಿ ಮೊತ್ತ ಪಾವತಿ ಮಾಡದಿದ್ದರೆ, ಸಂಬಂಧಪಟ್ಟ ಆಸ್ತಿಯ ಮಾರಾಟ, ವರ್ಗಾವಣೆ ತಡೆ ಹಿಡಿಯುವುದಕ್ಕೆ ಬಿಬಿಎಂಪಿ ನಿರ್ಧರಿಸಿದೆ.

ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಿದರೇ ಕ್ರಮ

Jul 24 2025, 01:45 AM IST
ರಸಗೊಬ್ಬರದ ಜತೆಗೆ ಜೈವಿಕ ಉತ್ತೇಜಕ, ಕೀಟನಾಶಕ ಹಾಗೂ ಉಪ ಪೋಷಕಾಂಶ ಲಿಂಕ್ ಮಾಡಬಾರದು. ನಿಯಮಾನುಸಾರವೇ ಅವುಗಳ ಮಾರಾಟ ಮಾಡಬೇಕು.

ಮಾದಕವಸ್ತು ಮಾರಾಟ: ಪ್ರತ್ಯೇಕ ಕೇಸಲ್ಲಿ ಇಬ್ಬರ ಸೆರೆ

Jul 24 2025, 12:49 AM IST
ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಎರಡು ಘಟನೆಗಳಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಹೆರಾಯಿನ್‌ ಎಂಬ ಮಾದಕ ವಸ್ತು ಮಾರಾಟಕ್ಕೆ ತೆರಳುತ್ತಿದ್ದ ಶಿವಾಜಿ ನಗರದ ನಿವಾಸಿ ಕಾರ್ತಿಕ ಸಿದ್ದಪ್ಪ ಮಲಾಡದ (25) ಎಂಬ ಆರೋಪಿಯನ್ನು ಬಂಧಿಸಲಾಗಿದೆ.

ಪಡಿತರ ಅಕ್ಕಿಯ ಕಾಳಸಂತೆ ಮಾರಾಟ ತಡೆಗೆ ಟಾಸ್ಕ್ ಫೋರ್ಸ್ ರಚನೆ

Jul 24 2025, 12:47 AM IST
ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಉದ್ದೇಶದಿಂದ ಪಡಿತರ ಸಂಗ್ರಹಣೆ ಹಾಗೂ ಸಾಗಾಣಿಕೆ ಮಾಡುವ ಸಂಭವವಿರುವುದರಿಂದ ಇದನ್ನು ತಡೆಯಲು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ತಾಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಿ ಆದೇಶಿಸಿದ್ದಾರೆ.

ನಾಳೆ, ನಾಡಿದ್ದು ಹಾಲು ಮಾರಾಟ ಬಂದ್‌

Jul 22 2025, 09:12 AM IST

ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಪಾವತಿಸುವಂತೆ ನೀಡಿರುವ ನೋಟಿಸ್‌ ಮಂಗಳವಾರ ಸಂಜೆಯೊಳಗೆ ಹಿಂಪಡೆಯದಿದ್ದರೆ ಜು.23 ರಿಂದ ಎರಡು ದಿನ ರಾಜ್ಯವ್ಯಾಪಿ ಹಾಲು, ಬೇಕರಿ ಉತ್ಪನ್ನ ಮಾರಾಟ ಬಂದ್

ಹೆಚ್ಚಿನ ದರಕ್ಕೆ ಯೂರಿಯಾ ಮಾರಾಟ ಮಾಡಿದರೆ ಕ್ರಮ: ಉಮೇಶ್

Jul 20 2025, 01:22 AM IST
ಕೃತಕ ಅಭಾವ ಸೃಷ್ಟಿಸಿ ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ಯೂರಿಯಾ ರಸಗೊಬ್ಬರ ಮಾರಾಟ ಮಾಡಿದರೆ ಕಾನೂನು ರೀತಿ ಕ್ರಮ ಜರುಗಿಸಲಾಗುವುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 45
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved