• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಟ್ಟೀಹಳ್ಳಿಯಲ್ಲಿ ರಸ್ತೆಯ ಮಧ್ಯೆ ಮೀನು ಮಾರಾಟ, ಸಾರ್ವಜನಿಕರಿಗೆ ತೊಂದರೆ

May 26 2025, 01:40 AM IST
ಪಟ್ಟಣದ ಮಾರಿಕಾಂಬಾ ಸರ್ಕಲ್‍ನಲ್ಲಿ ನಿತ್ಯ ತಳ್ಳುಗಾಡಿಗಳಲ್ಲಿ ಮೀನು ಮಾರಾಟ ಮಾಡಲಾಗುತ್ತಿದೆ. ಅದು ರಸ್ತೆಯ ಮಧ್ಯೆದಲ್ಲೇ ವ್ಯಾಪಾರ ಭರಾಟೆ ಜೋರಾಗಿರುತ್ತದೆ.

ಶೀಘ್ರ 1 ದಿನ ಮದ್ಯ ಮಾರಾಟ ಬಂದ್‌ : ಅಬಕಾರಿ ಸನ್ನದು ನವೀಕರಣ ಶುಲ್ಕ ಭಾರೀ ಹೆಚ್ಚಳ

May 25 2025, 10:42 AM IST

ಅಬಕಾರಿ ಸನ್ನದುಗಳ ನವೀಕರಣ ಶುಲ್ಕ ಭಾರೀ ಪ್ರಮಾಣದಲ್ಲಿ ಹೆಚ್ಚಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ತಿಂಗಳಾಂತ್ಯದೊಳಗೆ ಒಂದು ದಿನ ಮದ್ಯ ಮಾರಾಟ ಬಂದ್‌ ಮಾಡಲು ಮದ್ಯ ಮಾರಾಟಗಾರರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಡಿಕೆ ಮಾರಾಟ ಮತ್ತು ಪರಿಷ್ಕರಣ ಸಹಕಾರ ಸಂಘ ಅಸ್ತಿತ್ವಕ್ಕೆ

May 25 2025, 02:19 AM IST
ಮಾಗಡಿ: ಕೇಂದ್ರ ಸರ್ಕಾರ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಬಲ ಬೆಲೆಗೆ ಅಡಿಕೆ ಖರೀದಿಸುವ ಮೂಲಕ ಮಾರಾಟ ಮತ್ತು ಪರಿಷ್ಕರಣ ಸಹಕಾರ ಸಂಘ ಅಸ್ತಿತ್ವಕ್ಕೆ ತಂದಿದೆ ಎಂದು ನೂತನ ನಿರ್ದೇಶಕ ಕುದೂರು ಪುರುಷೋತ್ತಮ್ ತಿಳಿಸಿದರು.

ಕೃಷಿ ಪರಿಕರ ಮಾರಾಟ ಮಳಿಗೆಗೆ ಅಧಿಕಾರಿಗಳ ದಿಢೀರ್‌ ಭೇಟಿ

May 24 2025, 12:07 AM IST
ಹೂವಿನಹಡಗಲಿ ತಾಲೂಕಿನ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಉಪ ಕೃಷಿ ನಿರ್ದೇಶಕ ನಯೀಮ್‌ ಪಾಷಾ ಹಾಗೂ ಸಹಾಯಕ ಕೃಷಿ ನಿರ್ದೇಶಕ ಮೊಹಮ್ಮದ್ ಅಶ್ರಫ್ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು.

ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ಮಾಡಿ

May 24 2025, 12:05 AM IST
ಮುಂಗಾರು ಹಂಗಾಮು ಪ್ರಾರಂಭವಾಗುತ್ತಿದ್ದು ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ಹೀಗಾಗಿ ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ, ರಸಗೊಬ್ಬರವನ್ನು ತೊಂದರೆಯಾಗದಂತೆ ವಿತರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.

ಗುಣಮಟ್ಟದ ಬೀಜ, ಗೊಬ್ಬರ ಮಾರಾಟ ಮಾಡಿ, ದರ ಎಂಆರ್‌ಪಿ ಮೀರಬಾರದು: ಶಾಸಕಿ ಎಂ.ಪಿ. ಲತಾ

May 23 2025, 12:04 AM IST
ರೈತರಿಗೆ ಗುಣಮಟ್ಟದ ಬೀಜ- ರಸಗೊಬ್ಬರ, ಕೀಟ ನಾಶಕಗಳನ್ನು ಮಾರಾಟ ಮಾಡಿ, ಎಂಆರ್‌ ಪಿ ದರಕ್ಕಿಂತ ಹೆಚ್ಚಿನ ಹಣ ಪಡೆಯಬಾರದು.

ನವಲಗುಂದದಲ್ಲಿ ಮಾವು ಮಾರಾಟ ಜೋರು

May 19 2025, 12:23 AM IST
ಅಂಕೋಲಾ, ಹುಬ್ಬಳ್ಳಿ, ಗದಗ ಹಾಗೂ ಧಾರವಾಡ ಜಿಲ್ಲೆಯ ವಿವಿಧ ಗ್ರಾಮಗಳಿಂದ ಮಾವು ಮಾರುಕಟ್ಟೆಗೆ ಪೂರೈಕೆಯಾಗುತ್ತಿದೆ. ಗುಣಮಟ್ಟ ಹಾಗೂ ಗಾತ್ರಕ್ಕೆ ಅನುಗುಣವಾಗಿ ಮಾರಾಟಗಾರರು ಬೆಲೆ ನಿಗದಿಪಡಿಸಿದ್ದಾರೆ.

ಕಳಪೆ ಬೀಜ ಮಾರಾಟ ಪ್ರಕರಣ: 21ರಂದು ಧರಣಿಗೆ ನಿರ್ಧಾರ

May 18 2025, 01:23 AM IST
ಕಳಪೆ ಬೀಜ ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಪರಿಹಾರ ಕೊಡಿಸುವ ಭರವಸೆ ನೀಡಿ ಮಾತಿಗೆ ತಪ್ಪಿದ ಹಾವೇರಿ ಜಿಲ್ಲಾಧಿಕಾರಿ ಮತ್ತು ಬೀಜ ಮಾರಾಟ ಮಾಡಿದ ಹೈದರಾಬಾದ್ ಧನ್‌ಕ್ರಾಫ್ ಮತ್ತು ಸನ್ಸ್‌ ಪ್ರೈ.ಲಿ. ವಿರುದ್ಧ ಮೇ 21ರಿಂದ ಬ್ಯಾಡಗಿ ತಾಪಂ ಆವರಣದಲ್ಲಿರುವ ಶಾಸಕರ ಕಚೇರಿ ಎದುರು ನಿರಂತರ ಧರಣಿ ನಡೆಸುವುದಾಗಿ ರೈತ ಸಂಘದ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಎಚ್ಚರಿಸಿದರು.

ಐದು ದಿನಗಳ ಮಾವು ಮಾರಾಟ, ಪ್ರದರ್ಶನಕ್ಕೆ ಚಾಲನೆ

May 14 2025, 01:52 AM IST
ಮಾವು ಬೆಳೆಗಾರರಿಂದ ಮತ್ತು ಸಾರ್ವಜನಿಕರಿಂದ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಮಾವು ಮೇಳವನ್ನು ಆಯೋಜಿಸಲಾಗಿದೆ. ಧಾರವಾಡ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಇದು ಸಹ ಒಂದಾಗಿದೆ. ಮೇಳದಲ್ಲಿ ಸುಮಾರು 30 ಮಾವು ಬೆಳೆಗಾರರು ಮಳಿಗೆಗಳನ್ನು ಹಾಕಿದ್ದಾರೆ. ಸಾರ್ವಜನಿಕರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ.

ಬಿತ್ತನೆ ಬೀಜ ಮಾರಾಟ ಕೇಂದ್ರದಲ್ಲಿ ದರಪಟ್ಟಿ ಕಡ್ಡಾಯ

May 13 2025, 11:57 PM IST
ರೈತರ ಅನುಕೂಲಕ್ಕಾಗಿ ಬಿತ್ತನೆ ಬೀಜ ಹಾಗೂ ಕೃಷಿ ಉಪಕರಣಗಳ ದರಪಟ್ಟಿಯನ್ನು ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರ ಮತ್ತು ಬೀಜ ಮಾರಾಟ ಕೇಂದ್ರಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 42
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved