• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಕೆ.ಜಿ. ಅಕ್ಕಿ 60 ರು. ಗೆ ಮಾರಾಟ ಮಾಡಿ ರೈತರಿಂದ ಪ್ರತಿಭಟನೆ

Oct 26 2024, 12:58 AM IST
ಜಿಲ್ಲಾ ಕೃಷಿಕ ಸಂಘ ವತಿಯಿಂದ ಶುಕ್ರವಾರ ರಜತಾದ್ರಿಯ ಜಿಲ್ಲಾಧಿಕಾರಿ ಮುಂದೆ ಈ ಪ್ರತಿಭಟನೆ ನಡೆಸಲಾಯಿತು.

ಸಂತೆ ಪುನಾರಂಭ: ದಾಖಲೆ ಪ್ರಮಾಣದ ತೆಂಗಿನ ಕಾಯಿ ಮಾರಾಟ

Oct 25 2024, 12:48 AM IST
ಕಡೂರು, ತಾಲೂಕಿನ ಅಂತರಘಟ್ಟೆ ಗ್ರಾಮದಲ್ಲಿ ಗುರುವಾರ ಪುನರಾರಂಭ ಗೊಂಡ ತೆಂಗಿನ ಕಾಯಿ ಸಂತೆಯಲ್ಲಿ ದಾಖಲೆ ಪ್ರಮಾಣದ ತೆಂಗಿನ ಕಾಯಿ ಮಾರಾಟವಾಗಿ ತೆಂಗು ಬೆಳೆಗಾರರಲ್ಲಿ ಹರುಷ ಮೂಡಿಸಿದೆ.

ಅಕ್ರಮ ಮರಳು ಮಾರಾಟ ತಡೆಗೆ ಆಗ್ರಹ

Oct 22 2024, 12:11 AM IST
Demand to stop illegal sand sale

ಮಾದಕ ವಸ್ತುಗಳ ಮಾರಾಟ ತಡೆಗೆ ಕಟ್ಟುನಿಟ್ಟಾಗಿ ಕ್ರಮವಹಿಸಿ-ದಾನಮ್ಮನವರ

Oct 20 2024, 02:07 AM IST
ಜಿಲ್ಲೆಯಲ್ಲಿ ಎಲ್ಲ ಸ್ಥಳಗಳಲ್ಲಿ ಗುಟಕಾ, ತಂಬಾಕು ಮತ್ತು ಸಿಗರೇಟ್ ದಂತಹ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದು, ಇವುಗಳ ತಡೆಗೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.

ಪಟಾಕಿ ಮಾರಾಟ, ಬಳಕೆಯಲ್ಲಿ ಸುರಕ್ಷತೆ ಇರಲಿ: ಜಿಲ್ಲಾಧಿಕಾರಿ ಜಾನಕಿ ಕೆ.ಎಂ

Oct 19 2024, 12:19 AM IST
ದೀಪಾವಳಿ ಹಬ್ಬದ ನಿಮಿತ್ತ ಜಿಲ್ಲಾದ್ಯಂತ ಮುಂಜಾಗ್ರತಾ ಕ್ರಮವಾಗಿ ಪಟಾಕಿ ಸಂಗ್ರಹಣೆ ಹಾಗೂ ಮಾರಾಟ ಕುರಿತ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಮಾತನಾಡಿದರು.

5 ಲಕ್ಷಕ್ಕೆ ಶಿಶು ಮಾರಾಟ: ವೈದ್ಯೆ ಸೇರಿ 8 ಮಂದಿ ಬಂಧನ

Oct 10 2024, 02:16 AM IST
ನವಜಾತ ಶಿಶುವೊಂದನ್ನು ₹5 ಲಕ್ಷಕ್ಕೆ ಮಾರಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವೈದ್ಯೆ ಸೇರಿದಂತೆ 8 ಮಂದಿ ಆರೋಪಿಗಳನ್ನು ದಾವಣಗೆರೆ ಮಹಿಳಾ ಪೊಲೀಸರು ಬಂಧಿಸಿದ್ದಾರೆ.

ಟ್ಯಾಂಕರ್ ನೀರು ಮಾರಾಟ ದಂಧೆ ತಡೆಯಿರಿ

Oct 09 2024, 01:32 AM IST
ಮನೆ ಬಳಕೆಗೆ ಹಾಗೂ ಕೃಷಿ ಚಟುವಟಿಕೆಗೆ ಎಂದು ವಿದ್ಯುತ್ ಸಂಪರ್ಕ ಪಡೆದು ಕೊಳವೆಬಾವಿ ಕೊರೆಸಿ, ಟ್ಯಾಂಕರ್ ನೀರು ಸರಬರಾಜಿಗೆ ಬಳಸುತ್ತಿರುವ ಪ್ರಕರಣಗಳು ಈ ಭಾಗದಲ್ಲಿ ಹೆಚ್ಚಾಗಿವೆ. ಇನ್ನು ಕೆಲವರು ಕೃಷಿ ಜಮೀನನ್ನು ಬಾಡಿಗೆ ಹಾಗೂ ಲೀಜ್ ಗೆ ಪಡೆದು ಕೊಳವೆ ಬಾವಿ ಕೊರೆಸಿ ಮಾರಾಟ ಮಾಡುತ್ತಿದ್ದಾರೆ.

ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣ: ಅಂತರ್ ರಾಜ್ಯ ಆರೋಪಿಗಳ ಸೆರೆ

Oct 06 2024, 01:23 AM IST
ಆರೋಪಿಗಳು ಕೇರಳ ರಾಜ್ಯದವರಾಗಿದ್ದು, ಪ್ರಸ್ತುತ ಮಂಗಳೂರು ನಗರದ ಹೊರವಲಯದ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ

Oct 05 2024, 01:39 AM IST
ಹೆಸರಾಂತ ಸಾಹಿತಿಗಳ ಪುಸ್ತಕಗಳು ಒಂದೇ ಸೂರಿನಡಿ ಲಭ್ಯ, ಶೇ. 15, 30 ಹಾಗೂ 50 ರವರೆಗೆ ರಿಯಾಯಿತಿ ಮಾರಾಟ

ಜಿಲ್ಲೆಯಲ್ಲಿ ನಡೆಯುತ್ತಿದೆ ಅನ್ನಭಾಗ್ಯ ಅಕ್ಕಿ ಮಾರಾಟ

Oct 05 2024, 01:38 AM IST
ಅಕ್ರಮ ಅಕ್ಕಿ ಸಾಗಾಟ ಪ್ರಕರಣಗಳು ರೋಣ, ಮುಂಡರಗಿ ತಾಲೂಕಿನಲ್ಲಿ ನಡೆದಿದ್ದರೂ ಜಿಲ್ಲೆಯಲ್ಲಿ ಅಂತಹ ಯಾವುದೇ ಸಮಸ್ಯೆಗಳಿಲ್ಲ
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 37
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved