• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರು ಕಾರಾಗೃಹದಲ್ಲಿ ಸಸಿ ಮಾರಾಟ ಕೇಂದ್ರ ಉದ್ಘಾಟನೆ

Aug 24 2024, 01:19 AM IST
ಕೈದಿಗಳ ಪರಿವರ್ತನೆ ಮತ್ತು ಸ್ವಾವಲಂಬಿ ಬದುಕಿಗಾಗಿ ಕಾರಾಗೃಹ ಇಲಾಖೆ, ಮಹಾನಗರಪಾಲಿಕೆ ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಮಾಡಿರುವ ಈ ವಿನೂತನ ಯೋಜನೆ ಶ್ಲಾಘನೀಯ ಎಂದರು.

ಪಡಿತರ ಅಂಗಡಿಗಳಲ್ಲಿ ಇನ್ನು ಸಿರಿಧಾನ್ಯ, ಡೈರಿ ಉತ್ಪನ್ನ, ಬೇಳೆ ಕಾಳು ಮಾರಾಟ ಪ್ರಾಯೋಗಿಕ ಯೋಜನೆಗೆ ಚಾಲನೆ

Aug 21 2024, 12:32 AM IST
ಪಡಿತರ ಅಂಗಡಿಗಳ ಕಾರ್ಯಕ್ಷಮತೆ ಹಾಗೂ ಪೌಷ್ಟಿಕಾಂಶದ ಲಭ್ಯತೆಯನ್ನು ಹೆಚ್ಚಿಸಲು ಅವುಗಳಲ್ಲಿ ಸಿರಿಧಾನ್ಯ, ಬೇಳೆ ಕಾಳು, ಡೈರಿ ಉತ್ಪನ್ನಗಳನ್ನು ಮಾರುವ ಪ್ರಾಯೋಗಿಕ ಯೋಜನೆಗೆ ಕೇಂದ್ರ ಆರೋಗ್ಯ ಸಚಿವ ಪ್ರಹ್ಲಾದ್‌ ಜೋಶಿ ಮಂಗಳವಾರ ಇಲ್ಲಿ ಚಾಲನೆ ನೀಡಿದ್ದಾರೆ.

ಬಟ್ಟೆ ಅಂಗಡೀಲಿ ಇ ಸಿಗರೇಟ್‌ ಮಾರಾಟ: ಮೂವರ ಬಂಧನ

Aug 21 2024, 12:31 AM IST
ಚಪ್ಪಲಿ ಹಾಗೂ ಸಿದ್ದ ಉಡುಪು (ರೆಡಿಮೇಡ್‌ ಬಟ್ಟೆಗಳು) ಮಾರಾಟ ಮಳಿಗೆಯಲ್ಲಿ ಅಕ್ರಮವಾಗಿ ನಿಷೇಧಿತ ಇ ಸಿಗರೇಟ್ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಾಂಡಿಮೆಂಟ್ಸ್‌ನಲ್ಲಿ ಸಿಗರೇಟ್‌ ಮಾರಾಟ ನಿಷೇಧ : ರಾಜಧಾನಿ ಬೆಂಗಳೂರಿನಲ್ಲಿ ತಂಬಾಕು ಮಾರಾಟದ ಮೇಲೆ ನಿಯಂತ್ರಣ

Aug 20 2024, 12:47 AM IST
ರಾಜಧಾನಿ ಬೆಂಗಳೂರಿನಲ್ಲಿ ತಂಬಾಕು ಮಾರಾಟದ ಮೇಲೆ ನಿಯಂತ್ರಣ ಹೇರುವ ಉದ್ದೇಶದಿಂದ ತಂಬಾಕು ಉತ್ಪನ್ನಗಳ ಮಾರಾಟಗಾರರಿಗೆ ಬಿಬಿಎಂಪಿಯ ಪರವಾನಗಿ ಪಡೆಯುವುದನ್ನು ಕಡ್ಡಾಯಗೊಳಿಸುವುದಕ್ಕೆ ಮುಂದಾಗಿದೆ.

ಮುಷ್ಕರಕ್ಕೆ ಔಷಧ ಮಾರಾಟ ಪ್ರತಿನಿಧಿಗಳ ಬೆಂಬಲ

Aug 18 2024, 01:56 AM IST
ದಾವಣಗೆರೆಯಲ್ಲಿ ವೈದ್ಯರ ಮುಷ್ಕರ ಬೆಂಬಲಿಸಿ ಕರ್ನಾಟಕ ರಾಜ್ಯ ವೈದ್ಯಕೀಯ ಮತ್ತು ಮಾರಾಟ ಪ್ರತಿನಿಧಿಗಳ ಸಂಘದಿಂದ ಪತ್ರ ನೀಡಿ, ಹೋರಾಟಕ್ಕೆ ಕೈಜೋಡಿಸಲಾಯಿತು.

ಸರಾಯಿ ಮಾರಾಟ ಸುಳ್ಳು ಇದ್ದರೆ ಶಾಸಕ ಡಾ.ಸಿದ್ದು ಪ್ರಮಾಣ ಮಾಡಲಿ

Aug 18 2024, 01:52 AM IST
ಸೈಟ್‌ ಅತಿಕ್ರಮಿಸಿ ಲಾಡ್ಜ್‌ ನಿರ್ಮಿಸಿದ್ದಾರೆ, ಕಳಪೆ ಹೈಮಾಸ್ಟ್‌ ದೀಪ ತರಿಸಿದ್ದಾರೆಸುಳ್ಳಾದ್ರೆ ರಾಜಕೀಯದಿಂದ ಸನ್ಯಾಸ ಸುದ್ದಿಗೋಷ್ಠಿಯಲ್ಲಿ ರಾಜಶೇಖರ ಪಾಟೀಲ್‌

ಅರ್ಹ ರೈತನಿಗೆ ಹಳೇ ಟಿಸಿ, ಮತ್ತೊಂದು ಮಾರಾಟ: ಬಸವಂತಪ್ಪ ತರಾಟೆ

Aug 14 2024, 12:52 AM IST
ಕೊಳವೆಬಾವಿ ಕೊರೆಸಿದ ರೈತರಿಗೆ ಹಳೆಯ ಟ್ರಾನ್ಸ್‌ಫಾರ್ಮರ್‌ ನೀಡಿ, ಮತ್ತೊಬ್ಬ ರೈತನಿಗೆ ಕೊಡಬೇಕಾದ ಟ್ರಾನ್ಸ್‌ಫಾರ್ಮರ್‌ನ್ನು ಮತ್ತೊಬ್ಬರಿಗೆ ಮಾರಾಟ ಮಾಡಿ, ಅರ್ಹ ರೈತರಿಗೆ ಸರ್ಕಾರಿ ಸೌಲಭ್ಯ ವಂಚಿಸಿದ ಬಗ್ಗೆ ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಗಾಂಜಾ ಮಾರಾಟ, 17 ಆರೋಪಿಗಳ ಬಂಧನ

Aug 14 2024, 12:49 AM IST
ಹಳೇ ಹುಬ್ಬಳ್ಳಿ ಠಾಣೆಯ ವ್ಯಾಪ್ತಿಯ ಆನಂದನಗರದ ಕುಷ್ಠರೋಗಿಗಳ ಆಸ್ಪತ್ರೆ ಬಳಿ ಶೆಡ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ 9 ಜನರನ್ನು ಬಂಧಿಸಲಾಗಿದೆ. ಇವರಿಂದ ಅಪಾರ ಪ್ರಮಾಣದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಹಲಸಿನ ಹಣ್ಣು ರೈತರಿಂದ ನೇರವಾಗಿ ಗ್ರಾಹಕರಿಗೆ ಮಾರಾಟ

Aug 11 2024, 01:36 AM IST
ನಗರದ ಕ್ಯಾತಸಂದ್ರ ಜೆಎಎಸ್ ಟೋಲ್ ಪ್ಲಾಜಾದಲ್ಲಿ ಹಿರೇಹಳ್ಳಿಯ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ) ವತಿಯಿಂದ ಹಲಸಿನ ಹಣ್ಣಿನ ನೇರ ಮಾರಾಟದ ವಿಶೇಷ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು.

ಪಡಿತರ ಅಕ್ಕಿ ರಾಗಿ ಅಕ್ರಮ ಮಾರಾಟ ಕ್ರಮಕ್ಕೆ ಒತ್ತಾಯ

Aug 11 2024, 01:32 AM IST
ಅಕ್ಕಿ ರಾಗಿಯನ್ನು ಮರು ದಿನವೇ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಅಧಿಕಾರಿಗಳ ಕಣ್ಣಿಗೆ ಕಂಡರೂ ಕಾಣದಂತೆ ವರ್ತಿಸುತ್ತಾರೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 37
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved