ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅಧಿಕ ಬೆಲೆಗೆ ಬಿತ್ತನೆ ಬೀಜ ಮಾರಾಟ: ಕ್ರಮಕ್ಕೆ ಬಿಜೆಪಿ ಒತ್ತಾಯ
Jun 02 2024, 01:45 AM IST
ಚಿಕ್ಕಮಗಳೂರುಅಧಿಕ ಬೆಲೆಗೆ ಬಿತ್ತನೆ ಬೀಜ ಸರಬರಾಜು ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿ ಬಿಜೆಪಿ ರೈತ ಮೋರ್ಚಾದ ಕಾರ್ಯಕರ್ತರು ಶನಿವಾರ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಮನವಿ ಸಲ್ಲಿಸಿದರು.
ಗುಣಮಟ್ಟದ ಕೃಷಿ ಪರಿಕರ ಮಾತ್ರ ಮಾರಾಟ ಮಾಡಿ
Jun 02 2024, 01:45 AM IST
ಮಾನ್ವಿ ಪಟ್ಟಣದ ಕೃಷಿ ಉತ್ಪನ್ನ ಮಾರಾಟ ಸಮಿತಿ ಸಭಾಂಗಣದಲ್ಲಿ ಕೃಷಿ ಇಲಾಖೆಯಿಂದ ನಡೆದ ಮಾನ್ವಿ ಮತ್ತು ಸಿರವಾರ ತಾಲೂಕು ಕೃಷಿ ಪರಿಕರ ಮಾರಾಟಗಾರರ ಸಭೆ ನಡೆಯಿತು.
ನಗರದಲ್ಲಿ ದುಬಾರಿ ಬೈಕ್ ಕದ್ದು ತಮಿಳುನಾಡಿನಲ್ಲಿ ಮಾರಾಟ :ಬಂಧನ
Jun 01 2024, 01:46 AM IST
ಬೆಂಗಳೂರಿನಲ್ಲಿ ಬೈಕ್ ಕಳವು ಮಾಡಿ ತಮಿಳುನಾಡಿನಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಿಷೇಧಿತ ತಂಬಾಕು ಮಾರಾಟ ಮಾಡುವಂತಿಲ್ಲ
Jun 01 2024, 12:45 AM IST
ತಾಲೂಕಿನ ಯಾವುದೇ ಅಂಗಡಿಗಳಲ್ಲಿ ನಿಷೇಧಿತ ತಂಬಾಕು ವಸ್ತುಗಳನ್ನು ಮಾರುವಂತಿಲ್ಲ ಎಂದು ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಪ್ರಕಾಶ ಸಿಂದಗಿ ಹೇಳಿದರು.
ಮಾದಕ ದ್ರವ್ಯಗಳ ಮಾರಾಟ, ಸಾಗಾಣಿಕೆದಾರರ ಮೇಲೆ ಕಠಿಣ ಕ್ರಮ
Jun 01 2024, 12:45 AM IST
ಶಾಲಾ ಕಾಲೇಜುಗಳ ಹತ್ತಿರವಿರುವ ಗೂಡಂಗಡಿಗಳಲ್ಲಿ ಮಾದಕ ದ್ರವ್ಯಗಳ ಮಾರಾಟವಾಗುವ ಸಂಭವ ಅಧಿಕ
ಅಂಗಡಿಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡದಿರಿ
Jun 01 2024, 12:45 AM IST
ವಿಶ್ವ ತಂಬಾಕು ದಿನವನ್ನು ಬಹಳ ವರ್ಷಗಳಿಂದ ಆಚರಿಸುತ್ತಾ ಬಂದಿದ್ದೇವೆ. ತಂಬಾಕು ಸೇವನೆಯಿಂದ ಕ್ಯಾನ್ಸರ್ನಂತಹ ಮಾರಕ ರೋಗಕ್ಕೆ ತುತ್ತಾಗಿ ಜೀವನವನ್ನೆ ಹಾಳು ಮಾಡಿಕೊಂಡಿದ್ದಾರೆ ಎಂದು ನ್ಯಾಯಾಧೀಶ ನೂರುನ್ನೀಸ ಹೇಳಿದರು.
ಕಳಪೆ ರಸಗೊಬ್ಬರ ಮಾರಾಟ ತಡೆಯಿರಿ : ರೈತ ಸಂಘ
May 31 2024, 02:31 AM IST
ರೈತರ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಹೆಚ್ಚಿನ ಬೆಲೆಗೆ ಮಾರಾಟ ಮಾಡಬಾರದು. ಕಳಪೆ ಮಾರಾಟ ಮಾಡುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಜೂ. 3ರ ಮಧ್ಯರಾತ್ರಿಯಿಂದ ಜೂ. 4ರ ಮಧ್ಯರಾತ್ರಿ ವರೆಗೆ ಮದ್ಯ ಮಾರಾಟ ಬಂದ್
May 31 2024, 02:22 AM IST
ಮತ ಎಣಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು, ಚುನಾವಣಾ ಏಜೆಂಟರು, ಮತ ಎಣಿಕೆ ಏಜೆಂಟರಿಗೆ ವಾಹನ ನಿಲುಗಡೆಗೆ, ಉಪಹಾರಕ್ಕೆ ನಿಗದಿತ ಸ್ಥಳ ಗುರುತಿಸಿ, ಸಿದ್ಧತೆ ಮಾಡಲಾಗಿದೆ.
ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ದಿಢೀರ್ ಭೇಟಿ ಪರಿಶೀಲನೆ
May 31 2024, 02:16 AM IST
ಯಾದಗಿರಿ ನಗರದಲ್ಲಿರುವ ರಸಗೊಬ್ಬರ ಮಾರಾಟಗಾರರ ಮಳಿಗೆಗಳಿಗೆ ಜಿಲ್ಲಾ ಕೃಷಿ ಇಲಾಖೆಯ ನೋಡಲ್ ಅಧಿಕಾರಿ ಶ್ರೀನಿವಾಸ್ ಬಿ.ವೈ. ಅವರು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಪರವಾನಿಗೆ ಇಲ್ಲದ ರಸಗೊಬ್ಬರ ಮಾರಾಟ ಕಾನೂನು ಬಾಹಿರ: ತಿಮ್ಮನಗೌಡ ಪಾಟೀಲ್
May 30 2024, 12:52 AM IST
ನರಸಿಹಂರಾಜಪುರ, ಪರವಾನಿಗೆ ಇಲ್ಲದೆ ಅನಧಿಕೃತವಾಗಿ ರಸಗೊಬ್ಬರ ಮಾರಾಟ ಮಾಡುವುದು ಕಾನೂನು ಬಾಹಿರವಾಗುತ್ತದೆ ಎಂದು ಚಿಕ್ಕಮಗಳೂರು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಕಚೇರಿ ಜಾರಿ ದಳದ ಸಹಾಯಕ ಕೃಷಿ ನಿರ್ದೇಶಕ ತಿಮ್ಮನ ಗೌಡ ಪಾಟೀಲ್ ತಿಳಿಸಿದರು.
< previous
1
...
25
26
27
28
29
30
31
32
33
...
40
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!