• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅವಧಿ ಮೀರಿರುವ ತಂಪು ಪಾನೀಯ ಮಾರಾಟ: ಪರಿಶೀಲನೆ

Feb 22 2024, 01:45 AM IST
ಅಂಗಡಿಯ ಮಾಲೀಕರು ಗ್ರಾಹಕರಿಗೆ ಉತ್ತಮವಾದ ತಂಪು ಪಾನೀಯ ಮತ್ತು ಶುದ್ಧವಾದ ಆಹಾರ ಪದಾರ್ಥಗಳನ್ನು ನೀಡಬೇಕು, ಎಲ್ಲ ತಿಂಡಿ ಪದಾರ್ಥಗಳ ಮೇಲೆ ತಯಾರಿಸಿರುವ ದಿನಾಂಕ ಮತ್ತು ಅವಧಿ ಮೀರುವ ದಿನಾಂಕಗಳನ್ನು ಕಡ್ಡಾಯವಾಗಿ ನಮೂದಿಸಬೇಕು. ಅವಧಿ ಮೀರಿರುವ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಗ್ರಾಹಕರಿಗೆ ನೀಡಬಾರದು ಹಾಗೂ ಎಲ್ಲ ಹೋಟೆಲ್ ಮತ್ತು ಬೇಕರಿ ಮಾಲೀಕರು ಕಡ್ಡಾಯವಾಗಿ ಆಹಾರ ಪರವಾನಿಗೆ ಪಡೆಯಬೇಕು, ಇಲ್ಲದಿದ್ದರೆ ನಿಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಸ್ಥಳದಲ್ಲೇ ಸೂಚಿಸಿದರು.

ಒಣಗಿದ ಜೋಳ, ಫಸಲು ಬರುವ ಮುನ್ನವೇ ಮಾರಾಟ

Feb 21 2024, 02:02 AM IST
ವಿದ್ಯುತ್ ಲೊ ವೋಲ್ಟೇಜ್ ಸಮಸ್ಯೆಯಿಂದ ಮುಸುಕಿನ ಜೋಳ ಒಣಗಿದ್ದರಿಂದ ಬೇಸತ್ತ ರೈತನೊಬ್ಬ ತೆನೆ ಕಟ್ಟುವ ಸಮಯದಲ್ಲಿ ಜಾನುವಾರುಗಳ ಮೇವಿಗಾಗಿ ಬೆಳೆ ಮಾರಾಟ ಮಾಡಿದ ಘಟನೆ ನಡೆದಿದೆ.

ದ್ರಾಕ್ಷಿ, ಕಲ್ಲಂಗಡಿ ಮಾರಾಟ ಮೇಳಕ್ಕೆ ಚಾಲನೆ; ಹಡ್ಸನ್‌ ವೃತ್ತದ ಹಾಪ್‌ಕಾಮ್ಸ್‌ ಮಳಿಗೆಯಲ್ಲಿ 29ರವರೆಗೂ ಮೇಳ

Feb 20 2024, 01:45 AM IST
ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ(ಹಾಪ್‌ಕಾಮ್ಸ್‌)ವು ನೃಪತುಂಗ ರಸ್ತೆಯ ಹಡ್ಸನ್‌ ವೃತ್ತದಲ್ಲಿ ಆಯೋಜಿಸಿದ್ದ ದ್ರಾಕ್ಷಿ ಮತ್ತು ಕಲ್ಲಂಗಡಿ ಮಾರಾಟ ಮೇಳಕ್ಕೆ ಸೋಮವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.

ಒಂದೇ ದಿನದಲ್ಲಿ ಬಿಡಿಎ 50 ಫ್ಲಾಟ್‌ ಮಾರಾಟ; ಕೋನದಾಸಪುರ ಬಿಡಿಎ ಫ್ಲಾಟ್‌ ಮೇಳಕ್ಕೆ ಭರ್ಜರಿ ಸ್ಪಂದನೆ

Feb 18 2024, 01:39 AM IST
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಕೋನದಾಸಪುರದಲ್ಲಿ ಆಯೋಜಿಸಿದ್ದ ‘ಫ್ಲಾಟ್ ಮೇಳ’ಕ್ಕೆ ಸಾರ್ವಜನಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನೂರಕ್ಕೂ ಹೆಚ್ಚು ಜನರು ಮುಂಗಡ ಪಾವತಿಸಿ ಫ್ಲಾಟ್‌ ಕಾಯ್ದಿರಿಸಿದ್ದಾರೆ.

ನಿಷೇಧಿತ ಪ್ಲಾಸ್ಟಿಕ್‌ ಗುಲಾಬಿ ಮಾರಾಟ: 2.46 ಲಕ್ಷ ದಂಡ

Feb 16 2024, 01:45 AM IST
ಪ್ರೇಮಿಗಳ ದಿನದಂದು ನಿಷೇಧಿತ ಪ್ಲಾಸ್ಟಿಕ್‌ ಗುಲಾಬಿ ಹೂ ಮಾರಾಟ ಮಾಡುತ್ತಿದ್ದವರಿಗೆ ಬಿಬಿಎಂಪಿ ದಂಡ ವಿಧಿಸಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಸೆರೆ

Feb 15 2024, 01:15 AM IST
ಆರೋಪಿಗಳಿಂದ ೫,೪೦,೦೦೦ ಲಕ್ಷ ರು. ಮೌಲ್ಯದ ೬ ಕೆಜಿ ೭೪೫ ಗ್ರಾಂ ಒಣ ಗಾಂಜಾ ಸಾಗಿಸುತ್ತಿದ್ದ ಮಾರುತಿ ಎಸ್-ಪ್ರೆಸ್ಸೋ ಕಾರು ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

ಶಿರಸಿ, ಬನವಾಸಿಯಲ್ಲಿ ಭಾರತ್ ಅಕ್ಕಿ ಮಾರಾಟ

Feb 13 2024, 12:48 AM IST
ಪ್ರಧಾನಿ ನರೇಂದ್ರ ಮೋದಿಯ ಮಹತ್ವಾಕಾಂಕ್ಷೆಯ ಭಾರತ್ ಅಕ್ಕಿ ಸೋಮವಾರದಿಂದ ಶಿರಸಿಯಲ್ಲೂ ಮಾರಾಟಕ್ಕೆ ಲಭ್ಯವಾಗಿದ್ದು, ಜನರು ಮುಗಿಬಿದ್ದು ಅಕ್ಕಿ ಖರೀದಿಸಿದರು.‌

ಚಿಂಚೋಳಿ: ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ

Feb 09 2024, 01:52 AM IST
ಹಸರಗುಂಡಗಿ ಗ್ರಾಮದಲ್ಲಿ ಅನೇಕ ವರ್ಷಗಳಿಂದ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ಹೆಚ್ಚಾಗುತ್ತಿದ್ದು, ಗ್ರಾಮದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದೆ. ಬಡವರ ಮನೆಯಲ್ಲಿ ನೆಮ್ಮದಿ ಜೀವನ ಹಾಳಾಗುತ್ತಿದೆ.

ಕೇಜಿಗೆ ₹29ರಂತೆ ‘ಭಾರತ್ ಅಕ್ಕಿ’ ಮಾರಾಟ ಶುರು

Feb 07 2024, 01:47 AM IST
ಬೆಲೆ ಏರಿಕೆ ಹಿನ್ನೆಲೆಯಲ್ಲಿ ಬಡಜನರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ‘ಭಾರತ್‌ ಅಕ್ಕಿ’ ಯೋಜನೆಯಡಿ ಕೆ.ಜಿ.ಗೆ 29 ರು.ನಂತೆ ಅಕ್ಕಿ ಮಾರಾಟ ಪ್ರಾರಂಭಿಸಿದ್ದು, ಗ್ರಾಹಕರಿಂದ ಭಾರೀ ಬೇಡಿಕೆ ವ್ಯಕ್ತವಾಗಿದೆ.

ಮಾದಕ ದ್ರವ್ಯ ಮಾರಾಟ: ಇಬ್ಬರ ಬಂಧನ, ಲಕ್ಷಾಂತರ ರು. ಸೊತ್ತು ವಶ

Feb 06 2024, 01:31 AM IST
ಭಾನುವಾರ ರಾತ್ರಿ 9 ಗಂಟೆಗೆ ಮಂಗಳೂರು ನಗರದ ಬಲ್ಮಠ ಕೆಎಂಸಿ ಆಸ್ಪತ್ರೆಯ ವಿಸಿಟರ್ಸ್ ವಾಹನ ಪಾರ್ಕಿಂಗ್ ಬಳಿ ಸಾರ್ವಜನಿಕ ರಸ್ತೆ ಬದಿಯಲ್ಲಿ ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದ ಅತ್ತಾವರ ವೈದ್ಯನಾಥ ನಗರದ ಆದಿತ್ಯ ಕೆ. (29) ಮತ್ತು ಅಡ್ಯಾರ್ ಪದವು ಲೋಬೊ ನಗರದ ರೋಹನ್ ಸಿಕ್ವೇರ‌ (33) ಎಂಬವರನ್ನು ವಶಕ್ಕೆ ಪಡೆದಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • 37
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved