• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪರೂಪದ ಗಡ್ಡೆ ಗೆಣಸು, ಭರ್ಜರಿ ಮಾರಾಟ

Jan 04 2024, 01:45 AM IST
ಬುಡಕಟ್ಟು ಸಮಾಜಕ್ಕೆ ಸೇರಿದ ಕುಣಬಿ ಮಹಿಳೆಯರು ತಾವು ಬೆಳೆದ ಗಡ್ಡೆ ಗೆಣಸುಗಳನ್ನು ಜೋಪಾನವಾಗಿ ತಂದು ಭರ್ಜರಿ ಮಾರಾಟವನ್ನೂ ಮಾಡಿದರು. ಜೋಯಿಡಾದ 50ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಗಡ್ಡೆ ಗೆಣಸು ಬೆಳೆಯುತ್ತಾರೆ.

ಹೊಸ ವರ್ಷಾಚರಣೆಗೆ 40 ಟನ್‌ ಕೇಕ್‌ ಮಾರಾಟ!

Dec 31 2023, 01:31 AM IST
ಹುಬ್ಬಳ್ಳಿ-ಧಾರವಾಡದಲ್ಲಿ ಹೊಸವರ್ಷಾಚರಣೆಗಾಗಿ ಸುಮಾರು 40 ಟನ್‌ಗೂ ಅಧಿಕ ಕೇಕ್‌ ತಯಾರಾಗುತ್ತಿವೆ.

ನಿಮ್ಹಾನ್ಸ್‌ನಲ್ಲಿ ಬಯಾಪ್ಸ್‌ ಕದ್ದು ಕೇರಳಕ್ಕೆ ಮಾರಾಟ!

Dec 28 2023, 01:45 AM IST
ಬೆಂಗಳೂರಿನ ನಿಮ್ಹಾನ್ಸ್‌ ಬಯಾಪ್ಸ್‌ ಸ್ಯಾಂಪಲ್ಸ್ ಮಾರಾಟ ಮಾಡಿದ ಸಿಬ್ಬಂದಿ: ದೂರು

ನಿಷೇಧಿತ ವಸ್ತು ಮಾರಾಟ ಮಾಡಿದರೆ ಸೂಕ್ತ ಕ್ರಮ: ಎಸ್ಪಿ

Dec 22 2023, 01:30 AM IST
ಶಬ್ಧ ಮಾಲಿನ್ಯ ನಿಯಂತ್ರಣ ಮಂಡಳಿ ವಿಂಗಡಿಸಿರುವ ಪ್ರದೇಶಗಳಲ್ಲಿ ನಿಗದಿಪಡಿಸಿರುವ ಡೆಸಿಬಲ್‍ಗಿಂತ ಹೆಚ್ಚಿನ ಡೆಸಿಬಲ್ ಸೌಂಡ್ಸ್ ಸಿಸ್ಟಂ/ಧ್ವನಿವರ್ಧಕಗಳನ್ನು ಉಪಯೋಗಿಸಬಾರದು ಹಾಗೂ ಪ್ರವಾಸಿಗರು ಬಳಸಲು ಯಾವುದೇ ರೀತಿಯ ಅವಕಾಶಗಳನ್ನು ನೀಡಬಾರದು.

ಅಕ್ರಮ ಮದ್ಯ ಮಾರಾಟ ತಡೆಗೆ ಒತ್ತಾಯಿಸಿ ಪ್ರತಿಭಟನೆ

Dec 18 2023, 02:00 AM IST
ಶಹಾಪುರ ನಗರ ಹಾಗೂ ಕೆಲವು ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಅಕ್ರಮ ಮದ್ಯ ಮಾರಾಟಕ್ಕೆ ಅಬಕಾರಿ ಇಲಾಖೆ ಅಧಿಕಾರಿಗಳು ತಡೆಯುವ ಬದಲು ಸಾಥ್ ನೀಡುತ್ತಿದ್ದಾರೆ. ಕೂಡಲೇ ಅಕ್ರಮ ಮದ್ಯ ಮಾರಾಟ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು ಹಾಗೂ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಬೇಕು ಆಗ್ರಹಿಸಿದರು.

ರೊಟ್ಟಿ ಮಾರಾಟ ಮಾಡಿ ಅತಿಥಿ ಉಪನ್ಯಾಸಕರ ಧರಣಿ

Dec 17 2023, 01:45 AM IST
ರಾಜ್ಯದ ಎಲ್ಲ ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಮತ್ತು ಖಾಯಮಾತಿ ಒಂದೇ ಮುಖ್ಯ ಬೇಡಿಕೆಯಾಗಿದೆ. ಅತಂತ್ರದಲ್ಲಿ ಬದುಕುತ್ತಿರುವ ಅತಿಥಿ ಉಪನ್ಯಾಸಕರ ಬದುಕುಳಿಯುವ ಹೋರಾಟ ಇದಾಗಿದೆ.

ಸಹಾಯಧನದಲ್ಲಿ ಪಡೆದ ಕೃಷಿ ಪರಿಕರ ರೈತರು ಮಾರಾಟ ಮಾಡಬಾರದು

Dec 17 2023, 01:45 AM IST
ತುಂತುರು ನೀರಾವರಿ ಯೋಜನೆ ಅಡಿಯಲ್ಲಿ ನೀರಾವರಿ ಹೊಂದಿರುವ ರೈತರು ಸಹಾಯಧನದಲ್ಲಿ ಸ್ಪ್ರಿಂಕ್ಲರ್ ಪೈಪ್‌ಗಳನ್ನು ಪಡೆದುಕೊಂಡು ಹೆಚ್ಚಿನ ಹಣಕ್ಕೆ ಬೇರೊಬ್ಬರಿಗೆ ಮಾರಾಟ ಮಾಡುವುದು ಕಂಡು ಬಂದಿದೆ. ಈ ತರಹದ ಬೆಳವಣಿಗೆ ರೈತರಲ್ಲಿ ಬರಬಾರದು ಎಂದು ಶನಿವಾರ ಶಿರಹಟ್ಟಿ ಕೃಷಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ವಿಶ್ವ ಮಣ್ಣು ದಿನಾಚರಣೆ, ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕ ಸ್ಪ್ರಿಂಕ್ಲರ್ ಪೈಪ್ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಎಚ್ಚರಿಸಿದರು.

ಕಸದಿಂದ ಗೊಬ್ಬರ ತಯಾರಿಸಿ ರೈತರಿಗೆ ಮಾರಾಟ ಮಾಡಿ: ಡಾ.ಕುಮಾರ

Dec 16 2023, 02:00 AM IST
ಹಸಿರು ನ್ಯಾಯಪೀಠ ನಿರ್ದೇಶನಗಳ ಅನುಷ್ಠಾನದ ಪ್ರಗತಿ ಪರಿಶೀಲನೆಯಲ್ಲಿ ಕಸದಿಂದ ಗೊಬ್ಬರ ತಯಾರಿಸಿ ರೈತರಿಗೆ ಮಾರಾಟ ಮಾಡುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

ಮದ್ಯ ಮಾರಾಟ ನಿಷೇಧಿಸುವಂತೆ ಮನವಿ

Dec 16 2023, 02:00 AM IST
ಶುಕ್ರವಾರ ಗ್ರಾಪಂ ಅಧ್ಯಕ್ಷರು ಹಾಗೂ ಮಹಿಳೆಯರು ಮುಂಡಗೋಡ ಠಾಣೆ ಪೊಲೀಸ್‌ ನಿರೀಕ್ಷಕರಿಗೆ ಮನವಿ

ಬೀದಿಯಲ್ಲಿ ತರಕಾರಿ ಮಾರಾಟ ಮಾಡಿದ ಅತಿಥಿ ಉಪನ್ಯಾಸಕರು

Dec 12 2023, 12:45 AM IST
ಜಿಲ್ಲಾಧಿಕಾರಿ ಕಚೇರಿ ಬಳಿ ಅತಿಥಿ ಉಪನ್ಯಾಸಕರು ಏರುದನಿಯಲ್ಲಿ ಕೂಗುತ್ತಾ ಹಣ್ಣು, ತರಕಾರಿ ವ್ಯಾಪಾರ ಮಾಡಿದ ಪರಿ ಇದು. ಮಹಿಳಾ ಉಪನ್ಯಾಸಕರು ಕೂಗುತ್ತಿದ್ದಾಗ ದಾರಿ ಹೋಕರು ಅತ್ತ ಕಣ್ಣು ಹಾಯಿಸಿ ಅಚ್ಚರಿ ವ್ಯಕ್ತಪಡಿಸಿದರು. ಸುಲಿದ ಅವರೆಕಾಳನ್ನು ಕೆಲವರು ಕೊಂಡೊಯ್ದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved