• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಯಮ ಮೀರಿ ಗೊಬ್ಬರ ಮಾರಾಟ, ಪರವಾನಗಿ ರದ್ದು

Aug 18 2025, 12:00 AM IST
ದಾಖಲೆ ಪರಿಶೀಲನೆ ವೇಳೆ ಈ ಮಾರಾಟಗಾರರು ನಿಯಮಾವಳಿ ಮೀರಿ ಮಾರಾಟ, ದಾಸ್ತಾನು ಮಾಡಿ ಕೃತಕ ಗೊಬ್ಬರ ಅಭಾವ ಸೃಷ್ಟಿಸಿದ ಹಿನ್ನೆಲೆಗೆ ಪರವಾನಗಿ ರದ್ದುಪಡಿಸಲಾಗಿದೆ

ಕುಷ್ಟಗಿ ಸಂತೆ ಬಯಲಿನಲ್ಲೇ ಮೀನು, ಮಾಂಸ ಮಾರಾಟ!

Aug 11 2025, 12:34 AM IST
ಮಳೆಗಾಲದ ಸಂದರ್ಭದಲ್ಲಿ ರಸ್ತೆ ಪಕ್ಕದಲ್ಲಿ ತರಕಾರಿ ಮಾರಾಟ ಮಾಡುವವರು ಹಲವು ರೀತಿಯ ತೊಂದರೆ ಅನುಭವಿಸುತ್ತಾರೆ

ಸ್ವಾತಂತ್ರ್ಯ ದಿನಾಚರಣೆಯಂದು ಪ್ಲಾಸ್ಟಿಕ್‌ ಧ್ವಜ ಮಾರಾಟ, ಬಳಕೆ ನಿಷೇಧಿಸಲು ಮನವಿ

Aug 09 2025, 12:03 AM IST
ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಡುಪಿ ಜಿಲ್ಲಾಧಿಕಾರಿ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಎಲ್ಲಾ ತಾಲೂಕುಗಳ ತಹಸೀಲ್ದಾರ್‌, ಜಿಲ್ಲಾ ಮತ್ತು ಕ್ಷೇತ್ರ ಶಿಕ್ಷಣ ಅಧಿಕಾರಿಗಳಿಗೆ ಹಾಗೂ 50ಕ್ಕೂ ಅಧಿಕ ಶಾಲಾ ಕಾಲೇಜುಗಳಿಗೆ ಮನವಿ ನೀಡಲಾಯಿತು.

ರೈತರು ಜಮೀನನ್ನು ಮಾರಾಟ ಮಾಡಬೇಡಿ

Aug 08 2025, 01:01 AM IST
ಯಾವ ಕಾರಣಕ್ಕೂ ರೈತರು ಜಮೀನನ್ನು ಮಾರಾಟ ಮಾಡಬೇಡಿ. ಜಮೀನು ಉಳಿಸಿಕೊಂಡರೆ ನಿಮ್ಮ ಕುಟುಂಬಗಳು ಉಳಿಯುತ್ತದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದ ಸ್ವಾಮೀಜಿಗಳು ತಿಳಿಸಿದರು.

ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಮದ್ದೂರು ತಹಸೀಲ್ದಾರ್ ಭೇಟಿ, ಪರಿಶೀಲನೆ

Aug 08 2025, 01:01 AM IST
ಮದ್ದೂರು ಪಟ್ಟಣದ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ರಸಗೊಬ್ಬರ ಮಾರಾಟ ಮಳಿಗೆ, ಕೋಟಿಲಿಂಗೇಶ್ವರ ಟ್ರೇಡರ್ಸ್ ಹಾಗೂ ಗ್ರೋಮರ್ ಗೊಬ್ಬರ ಮಾರಾಟ ಮಳಿಗೆಗೆ ಸಹಾಯಕ ಕೃಷಿ ನಿರ್ದೇಶಕಿ ಎಚ್.ಜಿ.ಪ್ರತಿಭಾ ಹಾಗೂ ಕಂದಾಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ಬೃಹತ್ ಗ್ರಾಹಕ ವಸ್ತುಗಳ ಪ್ರದರ್ಶನ, ಮಾರಾಟ ಮೇಳದ ಪ್ರಚಾರ ಬ್ಯಾನರ್ ಅನಾವರಣ

Aug 05 2025, 11:49 PM IST
ಕುಶಾಲನಗರದಲ್ಲಿ ನಡೆಯುವ ಬೃಹತ್‌ ಗ್ರಾಹಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳದ ಪ್ರಚಾರ ಬ್ಯಾನರ್‌ ಅನಾವರಣವನ್ನು ಪುರಸಭೆ ಅಧ್ಯಕ್ಷೆ ನೆರವೇರಿಸಿದರು.

ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ದಿಢೀರ ಭೇಟಿ, ಪರಿಶೀಲನೆ

Aug 05 2025, 11:45 PM IST
ಕೃಷಿ ಪ್ರದಾನವಾಗಿರುವ ತಾಲೂಕಿನಲ್ಲಿ ಸರ್ಕಾರವು ನಿಗದಿ ಮಾಡಿರುವ ದರಕ್ಕಿಂತ ಹೆಚ್ಚಿನ ದರದಲ್ಲಿ ಕೃಷಿ ಪರಿಕರಗಳನ್ನು ಮಾರಾಟ ಮಾಡಬಾರದು ಎಂದು ಸೇಡಂನ ಉಪ ಕೃಷಿ ನಿದೇರ್ಶಕಿ ಅನುಸೂಯಾ ಹೂಗಾರ ಮತ್ತು ತಹಸೀಲ್ದಾರ ನಾಗಯ್ಯ ಹಿರೆಮಠ ಹೇಳಿದರು.

ಅಧಿಕ ದರದಲ್ಲಿ ಕೃಷಿ ಪರಿಕರ ಮಾರಾಟ ಮಾಡುವವರ ಪರವಾನಿಗೆ ರದ್ದುಪಡಿಸಿ

Aug 04 2025, 12:30 AM IST
ನಿಯಮ ಉಲ್ಲಂಘಿಸಿ ಎಂಆರ್‌ಪಿ ದರಕ್ಕಿಂತಲೂ ಅಧಿಕ ದರದಲ್ಲಿ ರಸಗೊಬ್ಬರ ಮಾರಾಟ ಮಾಡುತ್ತ ಅನ್ನದಾತರಿಗೆ ದ್ರೋಹ ವೆಸಗುತ್ತಿರುವ ಕೃಷಿ ಪರಿಕರ ಮಾರಾಟಗಾರರ ಪರವಾನಿಗೆ ರದ್ದುಗೊಳಿಸಬೇಕು.

ರಸಗೊಬ್ಬರ ಮಾರಾಟ ವೇಳೆ ನಿಯಮ ಮೀರಿದರೆ ಹುಷಾರ್‌: ರಾಜ್ಯ ಸರ್ಕಾರ

Aug 03 2025, 05:25 AM IST

ರಾಜ್ಯದಲ್ಲಿ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಿಯಮಗಳ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೃಷಿ ಇಲಾಖೆ ಎಚ್ಚರಿಸಿದೆ.

ರಸಗೊಬ್ಬರವನ್ನು ನಿಗದಿತ ದರದಲ್ಲಿ ಮಾರಾಟ ಮಾಡಬೇಕು

Aug 03 2025, 01:30 AM IST
ರಸಗೊಬ್ಬರವನ್ನು ನಿಗದಿತ ದರದಲ್ಲಿ ಮಾರಾಟ ಮಾಡಬೇಕು. ರಸಗೊಬ್ಬರಗಳ ದಾಸ್ತಾನು ಹಾಗೂ ದರ ಪಟ್ಟಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ಹೆಚ್ಚಿನ ಪ್ರಮಾಣದಲ್ಲಿ ಡಿಎಪಿ ಬಳಸುವುದರಿಂದ ಮಣ್ಣಿನಲ್ಲಿ ರಂಜಕ ಅಂಶ ಹೆಚ್ಚಾಗುತ್ತದೆ. ಅಗತ್ಯವಾದ ಲಘು ಪೋಷಕಾಂಶಗಳಾದ ಸತ್ತು(ಜಿಂಕ್) ಮತ್ತು ಕಬ್ಬಿಣದ ಕೊರತೆ ಉಂಟಾಗುತ್ತದೆ, ಬೆಳೆ ಇಳುವರಿ ಕಡಿಮೆಯಾಗುತ್ತದೆ. ಡಿಎಪಿ ಗೊಬ್ಬರದ ಬದಲಾಗಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಹಲವು ಸಂಯುಕ್ತ ಗೊಬ್ಬರಗಳನ್ನು ಬಳಸಲು ರೈತರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಮಾರಾಟಗಾರರಿಗೆ ಸೂಚಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 45
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಪಾಕ್‌ನಿಂದ ಅಣ್ವಸ್ತ್ರ ಪರೀಕ್ಷೆ- ಪರೀಕ್ಷೆ ಮಾಡಲು ನಾವೂ ಸಜ್ಜು : ಡೊನಾಲ್ಡ್‌ ಟ್ರಂಪ್‌ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved