• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರವಾನಗಿ ರಹಿತ ರಸಗೊಬ್ಬರ ಮಾರಾಟ ವಿರುದ್ಧ ಕಾನೂನು ಕ್ರಮ

Jun 09 2025, 01:46 AM IST
ಅಧಿಕೃತ ರಸಗೊಬ್ಬರ ಮಾರಾಟದ ಪರವಾನಗಿ ಇಲ್ಲದೆ ರಸಗೊಬ್ಬರಗಳನ್ನು ದಾಸ್ತಾನು ಹಾಗೂ ಮಾರಾಟ ಮಾಡುವವರು ಮತ್ತು ಕಾಳಸಂತೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಹೇಳಿದರು.

ಪೈಪೋಟಿಗಿಳಿದು ರಾಮನಗರ ರೈತರಿಂದ ರಾಗಿ ಮಾರಾಟ

Jun 04 2025, 12:30 AM IST
ಈ ಮೊದಲು ಮಾರ್ಚ್ 31ರವರೆಗೆ ನೀಡಿದ್ದ ಗಡು‍‍ವನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ. ಈಗ ನೋಂದಣಿ ಮಾಡಿಕೊಂಡವರ ಪೈಕಿ ಶೇಕಡ 72ರಷ್ಟು ರೈತರು ರಾಗಿ ಪೂರೈಕೆ ಮಾಡಿದ್ದಾರೆ.

ಹೆಚ್ಚಿನ ಬೆಲೆಗೆ ಡಿಎಪಿ ಮಾರಾಟ, ಪರವಾನಗಿ ಅಮಾನತು

Jun 02 2025, 12:44 AM IST
ಹುಲಿಹೈದರ ಗ್ರಾಮದ ರೈತ ಶೇಖರಪ್ಪ ಎನ್ನುವವರು ಮೇ ೨೮ರಂದು ಪಟ್ಟಣದ ಲಲಿತಾ ಟ್ರೆಡರ್ಸ್‌ ಅಂಗಡಿಯಿಂದ 2 ಚೀಲ ಡಿಎಪಿ ರಸಗೊಬ್ಬರ ಖರೀದಿಸಿದ್ದಾರೆ. ಅಂಗಡಿಯವರು ೨ ಚೀಲಕ್ಕೆ ₹೨೯೦೦ ತೆಗೆದುಕೊಂಡಿದ್ದಾರೆ

ಅಕ್ರಮ ಮದ್ಯ ಮಾರಾಟ: 13 ಮನೆಗಳಿಗೆ ನೀರು ಸ್ಥಗಿತ

Jun 01 2025, 03:35 AM IST
ತಾಲೂಕಿನ ಗೆದ್ದಲಗಟ್ಟೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ 13 ಮನೆಗಳಿಗೆ ತಹಸೀಲ್ದಾರ್‌ ಕೆ.ವಿ. ನೇತ್ರಾವತಿ ಅವರು ತಾತ್ಕಾಲಿಕವಾಗಿ ನೀರು ಸರಬರಾಜು ಬಂದ್‌ ಮಾಡಿಸಿದ್ದಾರೆ.

ಕಳಪೆ ಗೊಬ್ಬರ ಮಾರಾಟ ಶಂಕೆ, ಮಾರಾಟ ಮಳಿಗೆಗಳಿಗೆ ಕೃಷಿ ಅಧಿಕಾರಿ ಭೇಟಿ

May 31 2025, 12:34 AM IST
ಪ್ರಸಕ್ತ ವರ್ಷ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆಗೆ ಕಳಪೆ ಗೊಬ್ಬರ ಮಾರಾಟ ಶಂಕೆ ಹಿನ್ನೆಲೆಯಲ್ಲಿ ತಾಲೂಕು ಸಹಾಯಕ ನಿರ್ದೇಶಕ ಮಂಜುನಾಥ ಜನಮಟ್ಟಿಯವರು ಶುಕ್ರವಾರ ಪಟ್ಟಣದ ವಿವಿಧ ರಸಗೊಬ್ಬರ ಮತ್ತು ಬೀಜ ವಿತರಣೆ ಖಾಸಗಿ ಅಂಗಡಿಗಳಿಗೆ ಭೇಟಿ ಮಾಡಿ ಅಂಗಡಿ ಮತ್ತು ಗೋದಾಮುಗಳನ್ನು ಪರಿಶೀಲಿಸಿದರು.

ಎರಡು ದಿನ ಕುರಿ-ಮೇಕೆ ಮಾರಾಟ ಮೇಳ

May 29 2025, 12:42 AM IST
ನಗರದ ಹಜರತ್‌ ಮಲ್ಲಿಕ್ ರೆಹಾನ್ ಪಾಷ ದರ್ಗಾ ಆವರಣದಲ್ಲಿ ಮೇ ೩೧ ಹಾಗೂ ಜೂನ್ ೧ರವರೆಗೆ ಬೆಳಗ್ಗೆ ೯ ಗಂಟೆಯಿಂದ ಶಿರಾ ನಗರದಲ್ಲಿ ಮೊಟ್ಟಮೊದಲ ಬಾರಿಗೆ ಬೃಹತ್ ಕುರಿ ಮತ್ತು ಮೇಕೆ ಮಾರಾಟ ಮೇಳ ಹಮ್ಮಿಕೊಳ್ಳಲಾಗಿದೆ

1 ಲಕ್ಷ ರುಪಾಯಿಗೆ ಹಸುಗೂಸು ಮಾರಾಟ: ಮೂವರ ಬಂಧನ

May 29 2025, 12:35 AM IST
ಹೆರಿಗೆಯಾಗಿ 2 ದಿನದಲ್ಲೇ ಮಗುವನ್ನು 1 ಲಕ್ಷ ರುಪಾಯಿಗೆ ಮಾರಾಟ ಮಾಡಿದ ಘಟನೆ ಕಾನೂರು ಗ್ರಾಮ ಪಂಚಾಯಿತಿಯ ಹರಾವರಿ ಗ್ರಾಮದಲ್ಲಿ ನಡೆದಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ಮೂವರನ್ನು ಬಂಧಿಸಿದ್ದಾರೆ.

ರಟ್ಟೀಹಳ್ಳಿಯಲ್ಲಿ ರಸ್ತೆಯ ಮಧ್ಯೆ ಮೀನು ಮಾರಾಟ, ಸಾರ್ವಜನಿಕರಿಗೆ ತೊಂದರೆ

May 26 2025, 01:40 AM IST
ಪಟ್ಟಣದ ಮಾರಿಕಾಂಬಾ ಸರ್ಕಲ್‍ನಲ್ಲಿ ನಿತ್ಯ ತಳ್ಳುಗಾಡಿಗಳಲ್ಲಿ ಮೀನು ಮಾರಾಟ ಮಾಡಲಾಗುತ್ತಿದೆ. ಅದು ರಸ್ತೆಯ ಮಧ್ಯೆದಲ್ಲೇ ವ್ಯಾಪಾರ ಭರಾಟೆ ಜೋರಾಗಿರುತ್ತದೆ.

ಶೀಘ್ರ 1 ದಿನ ಮದ್ಯ ಮಾರಾಟ ಬಂದ್‌ : ಅಬಕಾರಿ ಸನ್ನದು ನವೀಕರಣ ಶುಲ್ಕ ಭಾರೀ ಹೆಚ್ಚಳ

May 25 2025, 10:42 AM IST

ಅಬಕಾರಿ ಸನ್ನದುಗಳ ನವೀಕರಣ ಶುಲ್ಕ ಭಾರೀ ಪ್ರಮಾಣದಲ್ಲಿ ಹೆಚ್ಚಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ತಿಂಗಳಾಂತ್ಯದೊಳಗೆ ಒಂದು ದಿನ ಮದ್ಯ ಮಾರಾಟ ಬಂದ್‌ ಮಾಡಲು ಮದ್ಯ ಮಾರಾಟಗಾರರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಡಿಕೆ ಮಾರಾಟ ಮತ್ತು ಪರಿಷ್ಕರಣ ಸಹಕಾರ ಸಂಘ ಅಸ್ತಿತ್ವಕ್ಕೆ

May 25 2025, 02:19 AM IST
ಮಾಗಡಿ: ಕೇಂದ್ರ ಸರ್ಕಾರ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಬಲ ಬೆಲೆಗೆ ಅಡಿಕೆ ಖರೀದಿಸುವ ಮೂಲಕ ಮಾರಾಟ ಮತ್ತು ಪರಿಷ್ಕರಣ ಸಹಕಾರ ಸಂಘ ಅಸ್ತಿತ್ವಕ್ಕೆ ತಂದಿದೆ ಎಂದು ನೂತನ ನಿರ್ದೇಶಕ ಕುದೂರು ಪುರುಷೋತ್ತಮ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved