• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಳಿ ಮಾರಾಟ ಅಂಗಡಿಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಡೀಸಿ ಸೂಚನೆ

Mar 05 2025, 12:31 AM IST
ಜಿಲ್ಲೆಯಲ್ಲಿ ಯಾವುದೇ ಹಕ್ಕಿ ಜ್ವರ ಪ್ರಕರಣಗಳು ಕಂಡುಬಂದಿಲ್ಲ. ಜನರು ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗ್ರತಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪೌಲ್ಟ್ರಿ ಫಾರಂಗಳಲ್ಲಿ ಕರ್ತವ್ಯ ನಿರ್ವಹಿಸುವ ಕಾರ್ಮಿಕರ ಆರೋಗ್ಯದ ಹಿತದೃಷ್ಠಿಯಿಂದ ಸುರಕ್ಷತಾ ಸಲಕರಣೆಗಳನ್ನು ನೀಡುವಂತೆ ಮಾಲೀಕರಿಗೆ ತಿಳಿಸಿದರಲ್ಲದೆ, ಪೌಲ್ಟ್ರಿ ಮಾಲೀಕರೆಲ್ಲರಿಗೂ ಅರಿವು ಮೂಡಿಸಿ, ತಮ್ಮ ತಮ್ಮ ಫಾರಂಗಳಲ್ಲಿ ಕಡ್ಡಾಯವಾಗಿ ಜೈವಿಕ ಭದ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ತಿಳಿಸಿದರು.

7ರಿಂದ ಚರಕ ಸಹಕಾರ ಸಂಘದಿಂದ ಪ್ರದರ್ಶನ, ಮಾರಾಟ ಮೇಳ

Mar 04 2025, 12:30 AM IST
ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದ ವತಿಯಿಂದ ಮಾ.7ರಿಂದ 9ರ ವರೆಗೆ ಬೆಳಗ್ಗೆ 10ರಿಂದ ರಾತ್ರಿ 8.30ರ ವರೆಗೆ ನಗರದ ಎಂಜಿಎಂ ಕಾಲೇಜಿನಲ್ಲಿ ‘ಪ್ರದರ್ಶನ ಮತ್ತು ಮಾರಾಟ ಮೇಳ’ವನ್ನು ಆಯೋಜಿಸಿದೆ.

ಅಕ್ರಮ ಗಾಂಜಾ ಮಾರಾಟ: ಆರೋಪಿಗಳ ಬಂಧನ

Mar 02 2025, 01:18 AM IST
ಕಾಂಡಕೊಲ್ಲಿ ರಸ್ತೆಯ ಚಾಮುಂಡೇಶ್ವರಿ ದೇವಾಲಯದ ಬಳಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮತ್ತು ಬಳಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕಾಳಸಂತೆಯಲ್ಲಿ ಪೌಷ್ಟಿಕ ಆಹಾರ ಕಿಟ್‌ ಮಾರಾಟ: ಪ್ರಮುಖ ಆರೋಪಿ ಬಂಧಿಸಲು ಆಗ್ರಹ

Feb 25 2025, 12:49 AM IST
ಅಕ್ರಮದಲ್ಲಿ ಪ್ರಮುಖ ಆರೋಪಿಯ ಬಂಧನ ಈ ವರೆಗೂ ನಡೆಯದಿರುವುದು ಸಂಶಯಕ್ಕೆ ಎಡಮಾಡಿಕೊಟ್ಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಲ್ಯಾಬ್‌ ಪರೀಕ್ಷೆಯಲ್ಲಿ ಈ ಔಷಧಗಳು ಫೇಲ್‌ - 9 ಅಸುರಕ್ಷಿತ ಔಷಧಗಳ ಮಾರಾಟ ನಿರ್ಬಂಧಕ್ಕೆ ಕೇಂದ್ರಕ್ಕೆ ದಿನೇಶ್ ಪತ್ರ

Feb 22 2025, 11:10 AM IST

9 ಔಷಧಗಳ ಮಾರಾಟವನ್ನು ದೇಶಾದ್ಯಂತ ನಿರ್ಬಂಧಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಅವರು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.

ಮಾದಕ ವಸ್ತು, ದ್ರವ್ಯ ಮಾರಾಟ, ಸಾಗಾಟ ಕಾನೂನುಬಾಹಿರ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

Feb 21 2025, 11:45 PM IST
ಗಾಂಜಾ, ಅಫೀಮು, ಬ್ರೌನ್ ಶುಬರ್ ಸೇರಿದಂತೆ ಮಾದಕ ದ್ರವ್ಯ, ವಸ್ತುಗಳ ಮಾರಾಟ ಕಾನೂನುಬಾಹಿರ ಕೃತ್ಯವಾಗಿದ್ದು, ಮಾನವ ಕುಲಕ್ಕೆ ವಿನಾಶಕಾರಿಯಾದ ಮಾದಕ ವಸ್ತುಗಳ ಕಳ್ಳಸಾಗಾಣೆ ಮತ್ತು ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಪತ್ರಿಕೆ ಮಾರಾಟ ವಿತರಣೆಗೆ ಸ್ಥಳ ಅವಕಾಶ: ಪುರಸಭೆ ನಿರ್ಣಯ

Feb 21 2025, 12:47 AM IST
ಕುಶಾಲನಗರ ಪಟ್ಟಣದ ಹಿರಿಯ ಪತ್ರಿಕಾ ಏಜೆಂಟ್‌ ವಿ.ಪಿ. ಪ್ರಕಾಶ್‌ ಅವರಿಗೆ ಪುರಸಭೆಯ ನೂತನವಾಗಿ ನಿರ್ಮಾಣವಾಗುತ್ತಿರುವ ವಾಣಿಜ್ಯ ಸಂಕೀರ್ಣದ ಆವರಣದಲ್ಲಿ ಪತ್ರಿಕೆಗಳನ್ನು ಮಾರಾಟ ವಿತರಣೆ ಮಾಡಲು ಸ್ಥಳ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಪುರಸಭೆ ಆಡಳಿತ ಮಂಡಳಿ ನಿರ್ಣಯ ಕೈಗೊಂಡಿದೆ.

ರೈತರು ದಲ್ಲಾಳಿಗಳಿಗೆ ಮಾರಾಟ ಮಾಡಿ ಮೋಸ ಹೋಗದಿರಿ: ಪಾಟೀಲ್

Feb 19 2025, 12:48 AM IST
Farmers should not be cheated by selling to brokers: Patil

ಮೀನು ಮಾರಾಟ ಫೆಡರೇಶನ್, ಮಹಾಲಕ್ಷ್ಮೀ ಬ್ಯಾಂಕ್‌ ಪ್ರತಿಭಾ ಪುರಸ್ಕಾರ ವಿತರಣೆ

Feb 18 2025, 12:34 AM IST
ಉರ್ವ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 650 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ ನೆರವೇರಿತು.

ಸಾರ್ವಜನಿಕ ಸ್ಥಳದಲ್ಲಿ ಮೀನು ಮಾರಾಟ, ಯಲ್ಲಾಪುರ ಪಪಂ ಸದಸ್ಯರ ಪ್ರತಿಭಟನೆ

Feb 13 2025, 12:46 AM IST
ಸಾರ್ವಜನಿಕ ಸ್ಥಳದಲ್ಲಿ ಮೀನು ಮಾರಾಟಕ್ಕೆ ಸಂಬಂಧಿಸಿದಂತೆ ಯಲ್ಲಾಪುರ ಪಪಂ ವಿಪಕ್ಷದ ಸದಸ್ಯರು ಸಭೆಯ ಬಾವಿಗಿಳಿದು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಬಳಿಕ ಜೋಡುಕೆರೆ ಬಳಿ ಮೀನು ಮಾರಾಟಗಾರರನ್ನು ತೆರವುಗೊಳಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 37
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved