ನಗರದಲ್ಲಿ ಸುಳ್ಳು ಆಸ್ತಿ ಮಾಹಿತಿ ಘೋಷಣೆ ಮಾಡಿಕೊಂಡು ಆಸ್ತಿ ತೆರಿಗೆ ವಂಚನೆ ಮಾಡುತ್ತಿರುವ ಆಸ್ತಿ ಮಾಲೀಕರಿಗೆ ನೋಟಿಸ್ ನೀಡಲಾಗುತ್ತಿದ್ದು, ಪರಿಷ್ಕೃತ ಆಸ್ತಿ ಮೊತ್ತ ಪಾವತಿ ಮಾಡದಿದ್ದರೆ, ಸಂಬಂಧಪಟ್ಟ ಆಸ್ತಿಯ ಮಾರಾಟ, ವರ್ಗಾವಣೆ ತಡೆ ಹಿಡಿಯುವುದಕ್ಕೆ ಬಿಬಿಎಂಪಿ ನಿರ್ಧರಿಸಿದೆ.
ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಪಾವತಿಸುವಂತೆ ನೀಡಿರುವ ನೋಟಿಸ್ ಮಂಗಳವಾರ ಸಂಜೆಯೊಳಗೆ ಹಿಂಪಡೆಯದಿದ್ದರೆ ಜು.23 ರಿಂದ ಎರಡು ದಿನ ರಾಜ್ಯವ್ಯಾಪಿ ಹಾಲು, ಬೇಕರಿ ಉತ್ಪನ್ನ ಮಾರಾಟ ಬಂದ್