• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಚಿತ ಪಡಿತರ ಅಕ್ಕಿ ಮಾರಾಟ ಮಾಡಿದರೆ ಕಾರ್ಡ್ ರದ್ದು: ಚಂದ್ರಮ್ಮ

Mar 22 2025, 02:00 AM IST
ಬಾಳೆಹೊನ್ನೂರು, ಸರ್ಕಾರದಿಂದ ಬಿಪಿಎಲ್ ಸೇರಿದಂತೆ ಇತರೆ ಕಾರ್ಡುದಾರರಿಗೆ ನೀಡುತ್ತಿರುವ ಉಚಿತ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಕಾರ್ಡುಗಳನ್ನು ಕೂಡಲೇ ರದ್ದು ಮಾಡಲಾಗುವುದು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಮ್ಮ ಹೇಳಿದರು.

ನಿರ್ಬಂಧಿತ ಔಷಧ ಮಾರಾಟ: ಪ್ರಕರಣ ದಾಖಲು

Mar 19 2025, 12:31 AM IST
ಚನ್ನಪಟ್ಟಣ: ನಿರ್ಬಂಧಿತ ಔಷಧ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಪೋಲಿಸರು ಆತನಿಂದ 770 ಮಾತ್ರೆಗಳು ಹಾಗೂ ಒಂದು ಕಾರನ್ನು ವಶ ಪಡಿಸಿಕೊಂಡಿರುವ ಘಟನೆ ನಗರದ ಟಿಪ್ಪು ನಗರದಲ್ಲಿ ನಡೆದಿದೆ.

ಬಡವರಿಗಾಗಿ ನೀಡುವ ಪಡಿತರ ಮಾರಾಟ ಮಾಡಿದರೆ ಕ್ರಮ: ಚಂದ್ರಮ್ಮ

Mar 19 2025, 12:30 AM IST
ನರಸಿಂಹರಾಜಪುರ, ಬಡವರಿಗಾಗಿ ಸೊಸೈಟಿ ಮೂಲಕ ನೀಡುತ್ತಿರುವ ಉಚಿತ ಅಕ್ಕಿಯನ್ನು ಮಾರಾಟ ಮಾಡಿದರೆ ಅಂತವರಿಗೆ ನೀಡುವ ಅಕ್ಕಿ ಯನ್ನು ಕ್ಯಾನ್ಸಲ್ ಮಾಡಲಾಗುವುದು ಎಂದು ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಮ್ಮ ಎಚ್ಚರಿಕೆ ನೀಡಿದರು.

ದುಬೈನಿಂದ ಬರುವ ಕಳ್ಳ ಚಿನ್ನಕ್ಕೆ ಭಾರಿ ಬೇಡಿಕೆ! ಕಾಳಸಂತೆಯಲ್ಲಿ ‘ಹಾಟ್‌ ಕೇಕ್‌’ ಮಾದರಿಯಲ್ಲಿ ಮಾರಾಟ

Mar 18 2025, 01:49 AM IST
ದುಬೈನಿಂದ ಕಳ್ಳ ಸಾಗಣೆ ಮುಖಾಂತರ ರಾಜ್ಯಕ್ಕೆ ಬರುವ ‘ಚಿನ್ನ’ ಕಾಳಸಂತೆಯಲ್ಲಿ ‘ಹಾಟ್‌ ಕೇಕ್‌’ ಮಾದರಿಯಲ್ಲಿ ಮಾರಾಟವಾಗುತ್ತಿದೆ. ಎಷ್ಟು ಪ್ರಮಾಣದಲ್ಲಿ ಅಧಿಕೃತವಾಗಿ ಖರೀದಿಯಾಗುತ್ತದೋ ಅಷ್ಟೇ ಪ್ರಮಾಣದಲ್ಲಿ ಅನಧಿಕೃತವಾಗಿಯೂ ಖರೀದಿಯಾಗುತ್ತಿದೆ.

ಖರೀದಿದಾರರಿಂದಲೇ ರೇಷ್ಮೆ ಗೂಡು ಕಳ್ಳತನ: ಶಿರಹಟ್ಟಿ ರೇಷ್ಮೆ ಗೂಡು ಮಾರಾಟ ಕೇಂದ್ರದಲ್ಲಿ ರೈತರ ಪ್ರತಿಭಟನೆ

Mar 18 2025, 12:33 AM IST
ಶಿರಹಟ್ಟಿ ಪಟ್ಟಣದ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ರೈತರು ಗೂಡು ಮಾರಲು ಬಂದ ಸಮಯದಲ್ಲಿ ಖರೀದಿದಾರರೊಬ್ಬರು ರೈತರ ರೇಷ್ಮೆ ಗೂಡನ್ನು ಕಳ್ಳತನ ಮಾಡಿ ರೈತರ ಕೈಗೆ ಸಿಕ್ಕುಬಿದ್ದಿದ್ದು, ಕದ್ದ ಗೂಡನ್ನು ಚೆಲ್ಲಿ ಪರಾರಿಯಾದ ಘಟನೆ ಸೋಮವಾರ ಸಂಜೆ ನಡೆದಿದೆ.

ಒಣಗಾಂಜಾ ಮಾರಾಟ ಯತ್ನ: ಆರೋಪಿ ಸೆರೆ

Mar 17 2025, 12:35 AM IST
ಅಕ್ರಮವಾಗಿ ಒಣಗಾಂಜಾ ಮಾರಾಟ ಮಾಡಲು ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ-ಮಾಂಬಳ್ಳಿ ಪೊಲೀಸರು ಬಂಧಿಸಿದ್ದಾರೆ.

ಪಾಂಡವಪುರ: ಕೇರಳ ಲಾಟರಿ ಟಿಕೆಟ್ ಪಡೆದ ಕರ್ನಾಟಕ ರಾಜ್ಯದ ಮೂಲದವರಿಗೆ ಅಕ್ರಮ ಮಾರಾಟ

Mar 14 2025, 12:32 AM IST

ಕೇರಳ ಲಾಟರಿ ಟಿಕೆಟ್ ಪಡೆದ ಕರ್ನಾಟಕ ರಾಜ್ಯದ ಮೂಲದವರಿಗೆ ಕೋಟ್ಯಂತರ ರು. ಬಹುಮಾನ ರೂಪದಲ್ಲಿ ಹರಿದುಬರುತ್ತಿರುವುದರಿಂದ ಕೇರಳ ಲಾಟರಿಗೆ ಬೇಡಿಕೆ ಸೃಷ್ಟಿಯಾಗಿದೆ. 

ಬಿ.ಎಸ್‌.ಚನ್ನಬಸಪ್ಪ ಜವಳಿ ಅಂಗಡಿಯಲ್ಲಿ ಡಬಲ್‌ ಡಿಸ್ಕೌಂಟ್‌ ಮಾರಾಟ

Mar 13 2025, 12:52 AM IST
ನಗರದ ಪ್ರತಿಷ್ಠಿತ ಬಟ್ಟೆ ಅಂಗಡಿಯಾದ ಬಿ.ಎಸ್.ಚನ್ನಬಸಪ್ಪ ಅಂಡ್ ಸನ್ಸ್ ವತಿಯಿಂದ ಯುಗಾದಿ, ರಂಜಾನ್ ಹಬ್ಬ ಹಾಗೂ ಮದುವೆ ಸಮಾರಂಭ ಅಂಗವಾಗಿ ಎಲ್ಲ ರೀತಿಯ ಬಟ್ಟೆಗಳ ಮೇಲೆ ರಿಯಾಯಿತಿ ಹಾಗೂ ವಿಶೇಷ ರಿಯಾಯಿತಿ ಡಬಲ್ ಡಿಸ್ಕೌಂಟ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ. ಮದುವೆ ಸಮಾರಂಭ, ಶುಭ ಸಮಾರಂಭಗಳಿಗೆ, ಹಬ್ಬಗಳಿಗೆ ಹೊಸದಾಗಿ ಬಂದಿರುವ ಬಟ್ಟೆಗಳ ಮೇಲೆ ಈ ರಿಯಾಯಿತಿಯನ್ನು ನೀಡಲಾಗುತ್ತಿದೆ.

ಡಿ ಮಾರ್ಟ್ ನಲ್ಲಿ ಹುಳಗಳು ಬಿದ್ದ ಕಳಪೆ ಅಂಜೂರ ಮಾರಾಟ

Mar 13 2025, 12:49 AM IST
ಚಿಕ್ಕಬಳ್ಳಾಪುರ ನಗರದ ಹೊರವಲಯದಲ್ಲಿ ನೂತನವಾಗಿ ಕಳೆದ ಮಾ. 6 ರಂದು ಪ್ರಾರಂಭವಾಗಿರುವ ಪ್ರತಿಷ್ಟಿತ ಡಿ ಮಾರ್ಟ್ ಮಾಲ್ ನಲ್ಲಿ ಕಳಪೆ ಗುಣಮಟ್ಟದ ವಸ್ತುಗಳ ಮಾರಾಟ ಮಾಡುತ್ತಿದ್ದಾರೆ ಎಂದು ಗ್ರಾಹಕರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

ರೈತರು ಕೃಷಿ ಉತ್ಪನ್ನ ಎಪಿಎಂಸಿಯಲ್ಲಿ ಮಾರಾಟ ಮಾಡಲಿ: ಶಾಸಕ ಕೃಷ್ಣನಾಯ್ಕ

Mar 11 2025, 12:45 AM IST
ರೈತರು ಬೆಳೆದ ಕೃಷಿ ಉತ್ಪನ್ನಗಳನ್ನು ಎಪಿಎಂಸಿಯಲ್ಲಿ ಮಾರಾಟ ಮಾಡುವುದರಿಂದ ಮಧ್ಯವರ್ತಿ ಹಾವಳಿ ತಪ್ಪಿಸಲು ಸಾಧ್ಯವಾಗುತ್ತದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved