• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಲಾ, ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ನಿಷೇಧ

Jan 06 2025, 01:02 AM IST
ರಾಮನಗರ: ಶಾಲಾ ಕಾಲೇಜುಗಳ ಸುತ್ತಮುತ್ತಲಿನ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ಅದು ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಕ್ರಮ ಮದ್ಯ ಮಾರಾಟ ನಿಲ್ಲೋವರೆಗೂ ಧರಣಿ

Jan 04 2025, 12:31 AM IST
ತಾಲೂಕಿನಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ವ್ಯಾಪಕವಾಗಿ ನಡೆಯುತ್ತಿದೆ. ಇದನ್ನು ಸಂಪೂರ್ಣ ನಿಷೇಧಿಸುವಂತೆ ಒತ್ತಾಯಿಸಿ, ವಿವಿಧ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಪಟ್ಟಣದ ಅಬಕಾರಿ ಇಲಾಖೆ ಮುಂಭಾಗದಲ್ಲಿ ನಡೆಸುತ್ತಿರುವ ಪ್ರತಿಭಟನೆ ಚನ್ನಗಿರಿಯಲ್ಲಿ ಶುಕ್ರವಾರಕ್ಕೆ 5ನೇ ದಿನಕ್ಕೆ ಕಾಲಿಟ್ಟಿದೆ.

ನೂತನ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಂದೇ ದಿನ 69 ಲಕ್ಷ ಲೀಟರ್‌ ಮದ್ಯ ಮಾರಾಟ!

Jan 02 2025, 10:00 AM IST

ನೂತನ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಡಿ.31 ರಂದು ಭರ್ಜರಿ ಮದ್ಯ ಮಾರಾಟವಾಗಿದೆ. ಒಂದೇ ದಿನದಲ್ಲಿ 69 ಲಕ್ಷ ಲೀಟರ್‌ ಮದ್ಯ ಬಿಕರಿಯಾಗಿದೆ.

ಒಂದೇ ದಿನದಲ್ಲಿ ₹6.38 ಕೋಟಿ ಮದ್ಯ ಮಾರಾಟ

Jan 02 2025, 12:33 AM IST
ಜಿಲ್ಲೆಯ ಜನರು ಹೊಸ ವರ್ಷವನ್ನು ವಿಭಿನ್ನವಾಗಿ ಸ್ವಾಗತಿಸಿದರೇ, ಮದ್ಯ ಪ್ರಿಯರಂತೂ ದಾಖಲೆ ಬರೆಯುವ ಮೂಲಕ ವರ್ಷಾಚರಣೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ ₹6.38 ಕೋಟಿ ಮೌಲ್ಯದ ಮದ್ಯ ಮಾರಾಟವಾಗುವ ಮೂಲಕ ದಾಖಲೆ ಬರೆದಿದ್ದಾರೆ.

ಕೈಮಗ್ಗ ಸೀರೆಗಳ ಪ್ರದರ್ಶನ, ಮಾರಾಟ ಮೇಳ ಉದ್ಘಾಟನೆ

Jan 02 2025, 12:32 AM IST
ಕೈ ಮಗ್ಗ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಿ ಆಶೀರ್ವಚನವನ್ನಿತ್ತರು.

ಗ್ರಾಹಕರಿಗೆ ಗುಣಮಟ್ಟದ ಔಷಧಿಗಳನ್ನು ಮಾರಾಟ ಮಾಡಿ: ಎಂ.ಪಿ.ಲೋಕಾನಂದ

Jan 02 2025, 12:30 AM IST
ಔಷಧ ವ್ಯಾಪಾರಿಗಳು ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಜೊತೆಗೆ ಆನ್‌ಲೈನ್ ವ್ಯಾಪಾರವೂ ಸಹ ನಮ್ಮಗಳ ಮೇಲೆ ಸಾಕಷ್ಟು ಪೆಟ್ಟು ನೀಡಿದೆ. ಈ ಎಲ್ಲ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ವ್ಯಾಪಾರ ಮಾಡಬೇಕು.

ನಕಲಿ ದಾಖಲೆ ಸೃಷ್ಟಿಸಿ ಎಸ್ಸಿ, ಎಸ್ಟಿ ಜಾಗ ಮಾರಾಟ ಖಂಡನೆ

Jan 01 2025, 01:02 AM IST
ಎಚ್.ಆರ್.ಪಿ. ಜಾಗವೆಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮಂಜೂರಾಗಿದ್ದ ಸರ್ಕಾರಿ ಭೂಮಿಯನ್ನು ಆಲೂರು ತಾಲೂಕು ಅಧಿಕಾರಿಗಳು ಹಾಗೂ ಉದ್ದಿಮೆದಾರರು ಸೇರಿ ನಕಲಿ ದಾಖಲೆ ಸೃಷ್ಟಿಮಾಡಿ ಮಾರಾಟ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಭೂಮಿ ಉಳಿಸಿಕೊಡುವಂತೆ ಆಗ್ರಹಿಸಿ ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ಸಂಘಟನೆಯಿಂದ ಮಂಗಳವಾರ ಡೀಸಿ ಕಚೇರಿ ಆವರಣದಲ್ಲಿ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು

ಹೊಸ ವರ್ಷಾಚರಣೆಗೆ ಕೇಕ್ ಮಾರಾಟ ಬಲುಜೋರು

Jan 01 2025, 12:01 AM IST
2025ರ ಆಗಮನಕ್ಕೆ ಅವಕಾಶ ನೀಡುವ ಹೊತ್ತನ್ನು ಸಂಭ್ರಮಿಸಲು ಜಗತ್ತಿನೆಲ್ಲೆಡೆಯಂತೆ ಸಂಡೂರಿನಲ್ಲಿಯೂ ಜನತೆ ಭರದ ಸಿದ್ಧತೆ ನಡೆಸಿದ್ದಾರೆ.

ಇಂದಿನಿಂದ ರಾಜಾಂಗಣದಲ್ಲಿ ಕೈಮಗ್ಗ ಸೀರೆಗಳ ಪ್ರದರ್ಶನ, ಮಾರಾಟ ಮೇಳ

Jan 01 2025, 12:00 AM IST
ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಡುಪಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ ಸಹಭಾಗಿತ್ವದಲ್ಲಿ ರಾಜಮಾತೆ ಅಹಲ್ಯಾ ಬಾಯಿ ಹೊಳ್ಕರ್ ಜನ್ಮ ತ್ರಿಶತಾಬ್ದಿ ಮಹೋತ್ಸವದ ಪ್ರಯುಕ್ತ ಕೈಮಗ್ಗ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳ ಜ.1ರಿಂದ 15ರ ವರೆಗೆ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.

ಸಾವಯವ ಕೃಷಿ ಉತ್ಪನ್ನ ಮಾರಾಟ ಮಳಿಗೆ ಉದ್ಘಾಟನೆ

Jan 01 2025, 12:00 AM IST
ಪಟ್ಟಣದಲ್ಲಿ ಆಧುನಿಕ ಜೀವನದಲ್ಲಿ ಪರಿಸರ ಮತ್ತು ಸಾವಯವ ಕೃಷಿ ಮಹತ್ವದ ಕೃಷಿಗೋಷ್ಠಿ, ನೂತನ ಸಾವಯವ ಕೃಷಿ ಉತ್ಪನ್ನ ಮಾರಾಟ ಮಳಿಗೆ ಉದ್ಘಾಟನಾ ಸಮಾರಂಭವನ್ನು ಜ.1 ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಎಪಿಎಂಸಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತೀರ್ಥಹಳ್ಳಿಯ ಸುಭೀಕ್ಷಾ ಸಾವಯವ ಕೃಷಿಕರ ಬಹುರಾಜ್ಯ ಸಹಕಾರಿ ಸಂಘದ ಉಪಾಧ್ಯಕ್ಷ ಆರ್.ಟಿ.ಪಾಟೀಲ ಹೇಳಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 37
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved