• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾರುಕಟ್ಟೆ ಆವರಿಸದ ಹೂ-ಹಣ್ಣು, ಬಾಳೆ ದಿಂಡಿನ ಕಸ

Oct 24 2025, 01:00 AM IST
ಧಾರವಾಡದ ಮಾರುಕಟ್ಟೆಯಲ್ಲಿ ಬಿಸಾಡಿದ್ದ ಹೂ-ಹಣ್ಣು, ಬಾಳೆ ದಿಂಡುಗಳ ಕಸ, ಮುರಿದ ಕಬ್ಬಿನ ಗಳ, ಪ್ಲಾಸ್ಟಿಕ್‌ ಕವರ್‌, ಹರಿದ ಬಟ್ಟೆಯಲ್ಲಿ ವಿಲೇವಾರಿ ಮಾಡಲು ಪೌರಕಾರ್ಮಿಕರು ಹರಸಾಹಸ ಪಟ್ಟರು.

ದೀಪಾವಳಿ-ಹರಪನಹಳ್ಳಿಯಲ್ಲಿ ರಂಗೇರಿದ ಮಾರುಕಟ್ಟೆ

Oct 21 2025, 01:00 AM IST
ಪಟ್ಟಣದ ಪ್ರಮುಖ ಮಾರುಕಟ್ಟೆಗಳು ಜನರಿಂದ ತುಂಬಿ ತುಳುಕುತ್ತಿವೆ.

ಸ್ಥಳೀಯ ಉತ್ಪನ್ನಗಳ ಮಾರುಕಟ್ಟೆ ವಿಸ್ತರಣೆಯಾಗಲಿ: ಸಂಸದ ತುಕಾರಾಂ

Oct 15 2025, 02:08 AM IST
ಪಾಶ್ಚಾತ್ಯ ಉತ್ಪನ್ನ ತೊರೆದು, ದೇಶಿ ಉತ್ಪನ್ನಗಳನ್ನು ಬಳಸುವ ಮೂಲಕ ಸಾರ್ವಜನಿಕರು ತಮ್ಮ ಆರೋಗ್ಯ ಕಾಳಜಿ ವಹಿಸಬೇಕು.ಮುಂದಿನ ದಿನಗಳಲ್ಲಿ ವಿಜಯನಗರ ಜಿಲ್ಲೆ ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಎಲ್ಲ ರೈಲು ನಿಲ್ದಾಣಗಳಲ್ಲಿ ಮತ್ತು ನಗರ ಕೇಂದ್ರ ಬಸ್ ನಿಲ್ದಾಣಗಳಲ್ಲಿ ಉತ್ಪನ್ನ ಮಾರಾಟ ಮಳಿಗೆಗಳನ್ನು ಆರಂಭಿಸಲಾಗುವುದು.

ಅ.೧೬ಕ್ಕೆ ಮಂಡ್ಯ ನಗರ ತರಕಾರಿ ಮಾರುಕಟ್ಟೆ ಲೋಕಾರ್ಪಣೆ

Oct 14 2025, 01:00 AM IST
ಮಂಡ್ಯ ನಗರದ ಹೃದಯಭಾಗದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ತರಕಾರಿ ಮಾರುಕಟ್ಟೆ ಅ.೧೬ರಂದು ಲೋಕಾರ್ಪಣೆಗೊಳ್ಳಲಿದೆ. ಸುಮಾರು ೯ ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ತರಕಾರಿ ಮಾರುಕಟ್ಟೆಯನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ.

ನರಗುಂದದಲ್ಲಿ ಶೀಘ್ರ ನೂತನ ಪುರಸಭೆ, ಕಾಯಿಪಲ್ಲೆ ಮಾರುಕಟ್ಟೆ ಉದ್ಘಾಟನೆ

Oct 10 2025, 01:01 AM IST
ಪಟ್ಟಣದಲ್ಲಿ ಈಗಾಗಲೇ ₹3 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಾರ್ಮಿಕರ ಭವನ ಅ. 30ರೊಳಗೆ ಉದ್ಘಾಟನೆಯಾಗಲಿದೆ. ಕಾರ್ಯಕ್ರಮಕ್ಕೆ ಕಾರ್ಮಿಕ ಸಚಿವ ಸಂತೋಷ ಲಾಡ್ ಆಗಮಿಸಲಿದ್ದಾರೆ.

ಶೀಘ್ರವೇ ಜೈಕಿಸಾನ್‌ ಮಾರುಕಟ್ಟೆ ವರ್ತಕರ ಸಮಸ್ಯೆ ಪರಿಹಾರ

Oct 01 2025, 01:01 AM IST
ಜೈಕಿಸಾನ್‌ ವರ್ತಕರ ಬೇಡಿಕೆಯಂತೆ ಮೂರು ತಿಂಗಳ ಅವಧಿಯಲ್ಲಿ ಅವರ ಸಮಸ್ಯೆ ಪರಿಹರಿಸುತ್ತೇವೆ. ಅವಶ್ಯಕತೆ ಬಿದ್ದರೆ ಹೊಸ ಮಳಿಗೆ ನಿರ್ಮಿಸಲು ನಾವು ತಯಾರಿದ್ದೇವೆ ಎಂದು ಸಚಿವರು ತಿಳಿಸಿದರು.

ಆಯುಧ ಪೂಜೆಗೆ ಕಳೆಗಟ್ಟಿದ ಹುಬ್ಬ‍ಳ್ಳಿ ಮಾರುಕಟ್ಟೆ

Oct 01 2025, 01:00 AM IST
ಬೆಲೆ ಹೆಚ್ಚಳದ ನಡುವೆಯೂ ಪ್ರಮುಖ ಮಾರುಕಟ್ಟೆಗಳಲ್ಲಿ ವಿವಿಧ ವಸ್ತುಗಳ ಖರೀದಿ ಜೋರಾಗಿದ್ದು, ಹೂವು-ಹಣ್ಣುಗಳ ಬೆಲೆ ಸಾಮಾನ್ಯ ದಿನಗಳಿಗಿಂತ ₹20ರಿಂದ ₹50ಹೆಚ್ಚಳವಾಗಿದೆ.

ದರ ಏರಿಕೆ ನಡುವೆ ರಂಗೇರಿದ ಮಾರುಕಟ್ಟೆ

Sep 30 2025, 12:00 AM IST
ಪ್ಲಾಸಿಕ್‌ ಕೊಳ್ಳದಿರಿ ಮತ್ತು ಮಾರಾಟ ಮಾಡದಿರಿ ಎಂದು ನಗರಸಭೆ, ಜಿಲ್ಲಾಡಳಿತ ಎಷ್ಟೇ ಜಾಗೃತಿ ಮೂಡಿಸಿದರೂ, ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸಿಕ್‌ ಸಂಪೂರ್ಣವಾಗಿ ನಿಷೇಧವಾಗಿಲ್ಲ. ದಸರಾ ಹಬ್ಬದ ಪ್ರಯುಕ್ತ ಮಾರುಕಟ್ಟೆಗಳಲ್ಲಿ ಪ್ಲಾಸ್ಟಿಕ್‌ ಬ್ಯಾಗ್‌ಗಳು ರಾರಾಜಿಸುತ್ತಿದ್ದು, ಸಾರ್ವಜನಿಕರು ರಾಜಾರೋಷವಾಗಿ ಕೊಂಡೊಯ್ಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಹೈಟೆಕ್ ರೇಷ್ಮೆ ಮಾರುಕಟ್ಟೆ ಶೀಘ್ರ ಕಾರ್ಯಾರಂಭ: ಸಿಪಿವೈ

Sep 28 2025, 02:00 AM IST
ದೇಶದಲ್ಲೇ ಅತಿ ದೊಡ್ಡ ರೇಷ್ಮೆಗೂಡಿನ ಮಾರುಕಟ್ಟೆ ಇದಾಗಿದ್ದು, ಮೊದಲ ಹಂತದಲ್ಲಿ ೭೫ ಕೋಟಿ ರು. ವೆಚ್ಚದಲ್ಲಿ ಕಾಮಗಾರಿ ನಡೆದಿದೆ. ಎರಡನೇ ಹಂತದಲ್ಲಿ ೧೨೫ ಕೋಟಿ ರು. ಬಿಡುಗಡೆಯಾಗಲಿದ್ದು, ಒಟ್ಟು ೨೦೦ ಕೋಟಿ ರು. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣವಾಗಲಿದೆ.

ಎಪಿಎಂಸಿ ಮಾರುಕಟ್ಟೆ ಅಭಿವೃದ್ಧಿಗೆ ₹೧೦ ಕೋಟಿ

Sep 19 2025, 01:00 AM IST
ಕೋಲಾರ ಜಿಲ್ಲೆಯಲ್ಲಿ ಅತಿ ದೊಡ್ಡ ಎಪಿಎಂಸಿ ಮಾರುಕಟ್ಟೆಯನ್ನು ಈ ಜಾಗದಲ್ಲಿ ನಿರ್ಮಾಣ ಮಾಡಲಾಗುವುದು. ಕೆಜಿಎಫ್ ಕ್ಷೇತ್ರದ ರೈತರಿಗೆ ಹಾಗೂ ಕೋಲಾರ ಜಿಲ್ಲೆಯ ರೈತರಿಗೆ ಈ ಮಾರುಕಟ್ಟೆ ಉಪಯುಕ್ತವಾಗಲಿದೆ. ಎಪಿಎಂಸಿ ಮಾರುಕಟ್ಟೆಯ ಜಾಗದಲ್ಲಿ ಸಿಸಿ ರಸ್ತೆಗಳು, ಬೃಹತ್ ವಾಹನಗಳ ಪಾರ್ಕಿಂಗ್, ಮಂಡಿಗಳ ನಿರ್ಮಾಣ, ಎಪಿಎಂಸಿ ಕಚೇರಿ ಹಾಗೂ ಪೆಟ್ರೋಲ್ ಬಂಕ್ ನಿರ್ಮಾಣ ಮಾಡಲಾಗುವುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 14
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved