• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋಮವಾರಪೇಟೆ ಮಾರುಕಟ್ಟೆ ವಿವಿಧ ಮಳಿಗೆ ಹರಾಜು ಪ್ರಕ್ರಿಯೆ

Feb 28 2024, 02:39 AM IST
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮಾಂಸ, ಮೀನು ಮಾರಾಟ ಮಳಿಗೆ, ಸಂತೆ ಸುಂಕ ಎತ್ತಾವಳಿ ಹಾಗೂ ಬಸ್ ನಿಲ್ದಾಣ ಸುಂಕ ಎತ್ತಾವಳಿ ಹಕ್ಕುಗಳ ಹರಾಜು ಪ್ರಕ್ರಿಯೆ ನಡೆಯಿತು. ಪಟ್ಟಣ ಪಂಚಾಯಿತಿಗೆ ವಾರ್ಷಿಕ ರು. 32,500 ಹೆಚ್ಚುವರಿ ಆದಾಯ ಲಭಿಸಿತು.

ಕೋಲಾರ ಎಪಿಎಂಸಿ ಮಾರುಕಟ್ಟೆ ವಿಸ್ತರಣೆಗೆ ಗ್ರಹಣ

Feb 19 2024, 01:31 AM IST
ಜಾಗದ ಸಮಸ್ಯೆಯು ನೆನ್ನೆ ಮೊನ್ನೆಯದ್ದಲ್ಲ ಹಲವಾರು ದಶಕದಿಂದ ಕೊಳೆಯುತ್ತಿರುವ ಸಮಸ್ಯೆಯಾಗಿದೆ, ಈ ಸಮಸ್ಯೆಯನ್ನು ಬಗೆಹರಿಸಲು ನಿರಂತರವಾಗಿ ರೈತ ಸಂಘಟನೆಗಳು ಹೋರಾಟ ಮಾಡುತ್ತಾ ಬರುತ್ತಿವೆ, ಆದರೂ ಕೂಡ ಎಪಿಎಂಸಿ ಮಾರುಕಟ್ಟೆ ಜಾಗ ವಿಸ್ತರಿಸಲು ಸಾಧ್ಯವಾಗಿಲ್ಲ

ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲು ವ್ಯಾಪಾರಸ್ಥರ ಆಗ್ರಹ

Feb 18 2024, 01:32 AM IST
ಬಾಗಲಕೋಟೆ: ಮುಳ ಗಡೆಯಿಂದಾಗಿ ಕುಂಠಿತವಾಗಿರುವ ವ್ಯಾಪಾರ ವಹಿವಾಟು ಚೇತರಿಸಿಕೊಳ್ಳುಲು, ಒಂದೇ ಸೂರಿನಡಿ ಎಲ್ಲ ವ್ಯವಸ್ಥೆ ಕಲ್ಪಿಸಲು ನವನಗರದ ಯೂನಿಟ್ 3ರಲ್ಲಿ 250 ಎಕರೆ ವ್ಯಾಪ್ತಿ ಯಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಬೇಕು ಎಂದು ಬಾಗಲಕೋಟೆ ವಿವಿಧ ವ್ಯಾಪಾರಸ್ಥರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ವ್ಯಾಪಾರಸ್ಥರು ಬಿಟಿ ಡಿಎ ಸೂಪರಿಡೆಂಟ್ ಇಂಜಿನಿಯರ್ ವಿಜಯಕುಮಾರ ಹೆಬ್ಬಳ್ಳಿ ಅವರಿಗೆ ಮನವಿ ಸಲ್ಲಿಸಿದರು.

ವರ್ಷಗಳ ಬಳಿಕ ಈಡೇರಿದ ಹೈಟೆಕ್‌ ಮೀನು ಮಾರುಕಟ್ಟೆ ಬೇಡಿಕೆ

Feb 17 2024, 01:15 AM IST
ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. ನಗರಸಭೆ ವತಿಯಿಂದ ನಗರದ ಬಿ.ಎಚ್. ರಸ್ತೆ ಚಾಮೇಗೌಡ ಏರಿಯಾ ಗೌಳಿಗರ ಬೀದಿಯಲ್ಲಿ ನಿರ್ಮಿಸಲಾಗಿರುವ ಮೀನು ಮಾರುಕಟ್ಟೆ ಕಿರಿದಾಗಿದೆ. ಮೂಲ ಸೌಕರ್ಯಗಳಿಲ್ಲದೇ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಈ ಹಿನ್ನೆಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಸುಸಜ್ಜಿತ ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಬೇಡಿಕೆ ಇತ್ತು.

₹ 20 ಲಕ್ಷ ಕೋಟಿ ಮಾರುಕಟ್ಟೆ ಮೌಲ್ಯ: ಭಾರತದ ಮೊದಲ ಕಂಪನಿ ಹಿರಿಮೆ ರಿಲಯನ್ಸ್‌ಗೆ

Feb 15 2024, 01:30 AM IST
ಮುಕೇಶ್‌ ಅಂಬಾನಿ ಒಡೆತನದ ರಿಲಯನ್ಸ್‌ ಇಂಡಸ್ಟ್ರೀಸ್‌ನ ಷೇರುಗಳ ಮಾರುಕಟ್ಟೆ ಮೌಲ್ಯ 20 ಲಕ್ಷ ಕೋಟಿ ರು. ದಾಟಿದೆ.

ಮದ್ದೂರು ಎಳನೀರು ಮಾರುಕಟ್ಟೆ ಮೂಲ ಸೌಕರ್ಯ, ಶುಚಿತ್ವಕ್ಕೆ ಒತ್ತು

Feb 14 2024, 02:18 AM IST
ಮದ್ದೂರು ಎಪಿಎಂಸಿ ಎಳನೀರು ಮಾರುಕಟ್ಟೆಗೆ ಆಗಮಿಸುವ ರೈತರು, ಗ್ರಾಹಕರು, ವ್ಯಾಪಾರಸ್ಥರಿಗೆ ಸೂಕ್ತ ಮೂಲಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಮಾರುಕಟ್ಟೆ ಪ್ರಾಂಗಣದಲ್ಲಿ ನೈರ್ಮಲ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು.

ಮಾರುಕಟ್ಟೆ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ

Feb 08 2024, 01:32 AM IST
ಮೂರು ರಾಜ್ಯಗಳ ಗಡಿ ಭಾಗದಲ್ಲಿ ೨೫ ಎಕರೆ ಪ್ರದೇಶದಲ್ಲಿ ಬೃಹತ್ ಎಪಿಎಂಸಿ ಮಾರುಕಟ್ಟೆ ಪ್ರಾರಂಭಿಸಲು ಕಳೆದ ಎರಡು ವರ್ಷಗಳಿಂದ ಶಾಸಕರ ಅವಿರತ ಪ್ರಯತ್ನದಿಂದ ೨೫ ಎಕರೆ ಪ್ರದೇಶದ ಸಮತಟ್ಟು ಹಾಗೂ ಕಾಂಪೌಂಡ್ ನಿರ್ಮಾಣದ ಕಾಮಗಾರಿ ನಡೆಯಲಿದೆ.

ತರಕಾರಿ ಆಮದು: ಮಾರುಕಟ್ಟೆ ಎದುರು ರೈತ ಪ್ರತಿಭಟನೆ

Jan 31 2024, 02:22 AM IST
ತರಕಾರಿ ಆಮದು: ಮಾರುಕಟ್ಟೆ ಎದುರು ರೈತ ಪ್ರತಿಭಟನೆ

ವಿಶ್ವದ ಕುಖ್ಯಾತ ಪೇಟೆಗಳಲ್ಲಿ ಎಸ್‌ಪಿ ರೋಡ್‌ ಮಾರುಕಟ್ಟೆ!

Jan 31 2024, 02:22 AM IST
ವಿಶ್ವದ ಕುಖ್ಯಾತ ಪೇಟೆಗಳಲ್ಲಿ ಎಸ್‌ಪಿ ರೋಡ್‌ ಮಾರುಕಟ್ಟೆ! ಈ ಪೇಟೆಯಲ್ಲಿ ಕೃತಿಚೌರ್ಯ, ನಕಲಿ ಟ್ರೇಡ್‌ಮಾರ್ಕ್‌ ಕಾರುಬಾರು. ನಕಲಿ ಜಾಲದಿಂದ ನಮ್ಮ ಉದ್ಯಮಕ್ಕೆ ಭಾರಿ ನಷ್ಟ: ಅಮೆರಿಕ ವರದಿ

ಗ್ರಾಹಕರ ಮನಸ್ಸು ಅರಿತುಕೊಂಡು ಮಾರುಕಟ್ಟೆ ನಿರ್ವಹಿಸಿ: ಅಶೋಕ

Jan 31 2024, 02:19 AM IST
ಇಂದಿನ ಯುವ ಸಮುದಾಯ ಹೊಸ ಹೊಸ ತಂತ್ರಜ್ಞಾನಗಳ ಮೂಲಕ ಗ್ರಾಹಕರ ಮನಸ್ಸನ್ನು ಅರಿತುಕೊಂಡು ಮಾರುಕಟ್ಟೆಯಲ್ಲಿ ಮುನ್ನುಗ್ಗಬೇಕು ಅಂದರೆ ಮಾತ್ರ ತನ್ನ ವ್ಯವಹಾರ ಕ್ಷೇತ್ರದಲ್ಲಿ ಹೆಚ್ಚು ಗಳಿಕೆ ಮಾಡಬಹುದು ಎಂದು ಗಣ್ಯ ವ್ಯಾಪಾರಸ್ಥ ಅಶೋಕ ಬಾಗಮಾರ ಹೇಳಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved